• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ ಯುವತಿ ಹತ್ಯೆ: ತೀವ್ರ ರಾಜಕೀಯ ಸಂಘರ್ಷ

Apr 20 2024, 01:34 AM IST
ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭೀಕರ ಹತ್ಯೆ ಪ್ರಕರಣ ಇದೀಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.

ರಾಜಕೀಯ ಪಕ್ಷಗಳಿಂದ ಶಿಕ್ಷಣದ ಸಮಸ್ಯೆ ಮರೆಮಾಚುತ್ತಿವೆ: ಮಂಜುನಾಥ

Apr 19 2024, 01:08 AM IST
ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್ಇಪಿಯನ್ನು ಹಿಂಪಡೆಯಬೇಕು ಎಐಡಿಎಸ್‌ಓ ಆಗ್ರಹಪಡಿಸಿದೆ. ನಗರದ ವಿಜ್ಞಾನ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮುಖಂಡ ಕೆ.ಈರಣ್ಣ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಬಿಜೆಪಿ ಶುದ್ಧೀಕರಣಕ್ಕಾಗಿ ನನ್ನದು ರಾಜಕೀಯ ಬಲಿದಾನ: ಕೆ.ಎಸ್.ಈಶ್ವರಪ್ಪ

Apr 18 2024, 02:23 AM IST
ನನ್ನ ಮಗನ ರಾಜಕೀಯ ಜೀವನ ಹಾಳಾಗಬಹುದು. ನನಗೆ ನನ್ನ ಭವಿಷ್ಯದ ಬಗ್ಗೆ ಕಾಳಜಿ ಬೇಕಾಗಿಲ್ಲ. ಬಿಜೆಪಿ ಪಕ್ಷ ಶುದ್ಧೀಕರಣ ನಡೆಯಬೇಕು. ಇದಕ್ಕಾಗಿ ನಾನು ನನ್ನ ರಾಜಕೀಯ ಜೀವನವನ್ನು ಬಲಿದಾನ ಮಾಡುತ್ತಿದ್ದೇನೆ ಎಂದು ಈಶ್ವರಪ್ಪ ಹೇಳಿದರು.

ಬರೀ ನನ್ನ ರಾಜಕೀಯ ನಡೆಯ ಬಗ್ಗೆ ಮಾತು ಸಲ್ಲ: ಹೆಬ್ಬಾರ್‌

Apr 18 2024, 02:21 AM IST
ಹರಿಪ್ರಕಾಶ ಕೋಣೆಮನೆ ಅವರಿಗೆ ನನ್ನ ರಾಜಕೀಯದ ನಡೆಯ ಬಗ್ಗೆ ಮಾತನಾಡುವ ಯಾವುದೇ ಅಧಿಕಾರವಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ದೇಶದಲ್ಲಿ ಎರಡು ರಾಜಕೀಯ ಪಕ್ಷಗಳ ನಡುವೆ ಧರ್ಮಯುದ್ಧ: ಎಚ್ ಡಿ ದೇವೇಗೌಡ

Apr 18 2024, 02:17 AM IST
ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಒಂದೇ ಒಂದು ಅಸತ್ಯ ನುಡಿದಿಲ್ಲ. ನನ್ನ ಅಳಿಯನನ್ನು ರಾಜಕೀಯಕ್ಕೆ ತರಲು ನನಗೆ ಇಷ್ಟವಿರಲಿಲ್ಲ. ಆದರೆ, ನರೇಂದ್ರ ಮೋದಿ ಹಾಗೂ ಅಮಿತ್ ಶಾರವರು ಡಾ. ಮಂಜುನಾಥ ಸೇವೆ ದೇಶಕ್ಕೆ ಬೇಕಾಗಿದೆ ಎಂಬ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದೇ ಡಿ.ಕೆ.ಶಿವಕುಮಾರ್ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾದ ಸಮಯದಲ್ಲಿ ಮಂಜುನಾಥ್ ಅವರನ್ನು ಜಯದೇವ ಆಸ್ಪತ್ರೆಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡದಂತೆ ತಡೆಯೊಡ್ಡಿದ್ದನ್ನು ಜನತೆ ಮರೆಯಬಾರದು.

ಅಂಬೇಡ್ಕರ್‌ ಹೆಸರು ಬಳಸಿ ಕಾಂಗ್ರೆಸ್‌ ರಾಜಕೀಯ: ರೇಣುಕಾಚಾರ್ಯ ಆರೋಪ

Apr 15 2024, 01:23 AM IST
ಈ ಹಿಂದೆ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಕಾಂಗ್ರೆಸ್ ಇಂದು ಅದೇ ಅಂಬೇಡ್ಕರ್ ಹೆಸರನ್ನು ಬಳಸಿಕೊಂಡು ಚುನಾವಣೆಗಳನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಬಿ.ಆರ್.ಅಂಬೇಡ್ಕರನ್ನು ರಾಜಕೀಯ ದೃಷ್ಟಿಯಿಂದ ನೋಡದಿರಿ: ಮಾಧುಸ್ವಾಮಿ

Apr 15 2024, 01:20 AM IST
ಅಂಬೇಡ್ಕರ್ ಅವರನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡದೆ ಅವರ ವ್ಯಕ್ತಿತ್ವ, ಸಾಧನೆಯನ್ನು ಪ್ರತಿಯೊಬ್ಬರು ಗಮನಿಸಿ ತಮ್ಮಲ್ಲಿ ಅಳವಡಿಸಿಕೊಂಡು ಅವರನ್ನು ಸ್ಮರಿಸಿ ಗೌರವಿಸಬೇಕು ಎಂದು ಮಾಜಿ ಸಚಿವ ಮಾಧುಸ್ವಾಮಿ ಹೇಳಿದರು.

ಕರ್ನಾಟಕದಲ್ಲಿ ಅತಿದೊಡ್ಡ ರಾಜಕೀಯ ಪ್ರಶ್ನೆ : ಒಕ್ಕಲಿಗರ ಕೋಟೆಯ ಅಧಿಪತಿ ಯಾರು?

Apr 14 2024, 08:43 AM IST

ಒಮ್ಮೆ ಅವರ ಜೊತೆ, ಇನ್ನೊಮ್ಮೆ ಇವರ ಜೊತೆ ಹೋದರೂ ಪರವಾಗಿಲ್ಲ, ಹಳೇ ಮೈಸೂರಿನ 8 ಜಿಲ್ಲೆಗಳಲ್ಲಿ ಒಕ್ಕಲಿಗರ ವೋಟುಗಳ ಪೈಕಿ ಶೇ.65ರಿಂದ ಶೇ.70 ವೋಟುಗಳು ತನ್ನ ಜೊತೆಗಿದ್ದರೆ ಸಾಕು, ಪ್ರಸ್ತುತತೆ ಉಳಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಗೌಡರ ಕುಟುಂಬ 

ಪ್ರಧಾನಿ ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್-ಬೊಮ್ಮಾಯಿ

Apr 14 2024, 01:57 AM IST
ಪ್ರಧಾನಿ ನರೇಂದ್ರ ಮೋದಿಯವರು ಬಲಿಷ್ಠ ನಾಯಕರಾಗಿದ್ದು, ಭಾರತ ದಾನ ಮಾಡುವ ದೇಶ ಎಂದು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜಕೀಯ ಪ್ರವೇಶಕ್ಕೆ ಮಾವ ಶಾಮನೂರು ಸ್ಫೂರ್ತಿ

Apr 13 2024, 01:04 AM IST
ಇಳಿ ವಯಸ್ಸಿನಲ್ಲೂ ಜನಪರ ಸೇವೆ, ಅಭಿವೃದ್ಧಿ ಪರ ಕಾಳಜಿ, ಜನಾನುರಾಗಿ ವ್ಯಕ್ತಿತ್ವದ ಶಾಸಕರಾದ ತಮ್ಮ ಮಾವ ಡಾ.ಶಾಮನೂರು ಶಿವಶಂಕರಪ್ಪ ಅವರೇ ತಾವು ರಾಜಕೀಯಕ್ಕೆ ಬರಲು ಸ್ಫೂರ್ತಿ ಆಗಿದ್ದಾರೆ. ಅವರಂತೆಯೇ ಜನರಿಗೆ ಸ್ಪಂದಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಬದ್ಧಳಾಗಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 55
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved