• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ವೈರಿ ಜಯಲಲಿತಾ ಬಗ್ಗೆ ಸಿಎಂ ಸ್ಟಾಲಿನ್‌ ಅಪರೂಪದ ಶ್ಲಾಘನೆ

Nov 22 2023, 01:00 AM IST
ತಮಿಳುನಾಡು ಸಂಗೀತಾ ಮತ್ತು ಕುಶಲಕಲೆ ವಿವಿಗೆ ಮುಖ್ಯಮಂತ್ರಿಗಳರನ್ನು ಕುಲಪತಿಯಾಗಿ ಜಯಾ ಈ ಹಿಂದೆ ನೇಮಕ ಮಾಡಿದ್ದರು. ಅದಕ್ಕಾಗಿ ಸ್ಟಾಲಿನ್‌ ಅವರು ಜಯಾ ಅವರನ್ನು ಅವರನ್ನು ಹೊಗಳಿದ್ದಾರೆ.

ರಾಜ್ಯಸರ್ಕಾರದಿಂದ ದ್ವೇಷ ರಾಜಕೀಯ: ಕಡಾಡಿ ಆರೋಪ

Nov 20 2023, 12:45 AM IST
ರಾಜ್ಯದಲ್ಲಿ ಈ ಹಿಂದೆ ಎಂದೂ ದ್ವೇಷದ ರಾಜಕಾರಣ ಇರಲಿಲ್ಲ. ರಾಜ್ಯದಲ್ಲಿ ಆರೋಗ್ಯಕರ ರಾಜಕೀಯ ವಾತಾವರಣ ಇತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನತಾ ಪರಿವಾರದಿಂದ ಬಂದವರು. ಈ ರೀತಿಯಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದೆ.

ಜಾಹೀರಾತು ದರ ನಿಗದಿಗೆ ರಾಜಕೀಯ ಪಕ್ಷಗಳ ಸಭೆ

Nov 20 2023, 12:45 AM IST
ಮುಂಬರುವ ಲೋಕಸಭೆ ಚುನಾವಣೆ-೨೦೨೪ರ ಹಿನ್ನೆಲೆ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಮುದ್ರಣ ಮತ್ತು ವಿದ್ಯುನ್ಮಾನ ಜಾಹೀರಾತು ದರಗಳ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ರಘುನಂದನ್ ಮೂರ್ತಿ ಚರ್ಚಿಸಿ ದರ ಅಂತಿಮಗೊಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ವಿವಿಧ ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಭ್ಯರ್ಥಿಗಳು ನೀಡುವ ಟಿವಿ ಮಾಧ್ಯಮ, ರೆಡೀಯೋ ಹಾಗೂ ಪತ್ರಿಕಾ ಮಾಧ್ಯಮಗಳ ಚುನಾವಣಾ ಜಾಹೀರಾತುಗಳಿಗೆ ನಿಗದಿತ ದರ ನಿಗದಿಪಡಿಸುವ ಪೂರ್ವ ಸಿದ್ಧತಾ ಸಭೆ ನಡೆಯಿತು.

ರಾಜ್ಯಸರ್ಕಾರದಿಂದ ದ್ವೇಷ ರಾಜಕೀಯ: ಸಂಸದ ಕಡಾಡಿ

Nov 18 2023, 01:00 AM IST
ಪ್ರತಿಪಕ್ಷ ‌ಕಟ್ಟಿಹಾಕುವುದು ರಾಜಕೀಯ ದ್ವೇಷವಾಗಿದೆ. ಇಂಥ ಬೆದರಿಕೆಗಳಿಗೆ ಪ್ರತಿಪಕ್ಷಗಳು ಹೆದರಲ್ಲ.

ಬರ ಅಧ್ಯಯನ ರಾಜಕೀಯ, ನಾಟಕೀಯ: ಚಲುವರಾಯಸ್ವಾಮಿ

Nov 12 2023, 01:00 AM IST
ಬರ ಅಧ್ಯಯನ ರಾಜಕೀಯ, ನಾಟಕೀಯ: ಚಲುವರಾಯಸ್ವಾಮಿಬಿಜೆಪಿ-ಜೆಡಿಎಸ್‌ ಬರ ಅಧ್ಯಯನ ಮಾಡಿ ಯಾರಿಗೆ ವರದಿ ಕೊಡ್ತಾರೆ?ನರೇಗಾ ಕೂಲಿ ಹಣವನ್ನೇ ಬಿಜೆಪಿಯವರಿಂದ ಕೊಡಲಾಗಿರಲಿಲ್ಲ

ರಾಜಕೀಯ ಕ್ಷೇತ್ರದ ಧ್ರುವತಾರೆ ಡಿಬಿ ಚಂದ್ರೇಗೌಡ

Nov 08 2023, 01:01 AM IST
ರಾಜಕೀಯ ಕ್ಷೇತ್ರದ ಧ್ರುವತಾರೆ ಡಿಬಿ ಚಂದ್ರೇಗೌಡ

ಮಹಿಳೆಯರಿಗೆ ಶೇ.33 ಮೀಸಲು ಹಿಂದೆ ರಾಜಕೀಯ

Nov 06 2023, 12:47 AM IST
ರಾಜ್ಯೋತ್ಸವ, ಪುಸ್ತಕ ಬಿಡುಗಡೆ, ಜಿಲ್ಲಾ ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಷರೀಫಾ ಅನಿಸಿಕೆ

ರಾಜಕೀಯ ಪಕ್ಷಗಳು ಕ್ರೀಡೆ, ಸಾಂಸ್ಕೃತಿಕ ಕಾರ್ಯಗಳಿಗೂ ಶ್ರಮಿಸಬೇಕು

Nov 06 2023, 12:45 AM IST
ವಾಲಿಬಾಲ್ ಪಂದ್ಯಾವಳಿಗೆ ಚಾಲನೆ

ರಾಜಕೀಯ ಮಾಡದೆ ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಿ: ಶಾಸಕ ವೇದವ್ಯಾಸ್‌ ಕಾಮತ್‌

Nov 04 2023, 12:30 AM IST
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜಕೀಯ ಅಸ್ತಿತ್ವಕ್ಕಾಗಿ ಮರಾಠಿಗರಿಂದ ಚೇಷ್ಟೆ: ಸಚಿವ ಚಲುವರಾಯಸ್ವಾಮಿ

Nov 02 2023, 01:01 AM IST
ರಾಜಕೀಯ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಮರಾಠಿಗರು ಹಿಂದಿನಿಂದಲೂ ಚೇಷ್ಟೆ ಮಾಡುತ್ತಿದ್ದಾರೆ. ಆದರೆ, ನಾಡು, ನುಡಿ, ನೆಲ, ಜಲಗಳಿಗೆ ಯಾವುದೇ ಧಕ್ಕೆ ಬಾರದಂತೆ ಅಖಂಡ ಕರ್ನಾಟಕದ ಅಸ್ತಿತ್ವವನ್ನು ರಾಜ್ಯ ಸರ್ಕಾರ ಕಾಪಾಡುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved