• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ, ಆದ್ರೆ ಸಿದ್ದರಾಮಯ್ಯ ಸೇಫ್‌: ಕೋಡಿ ಶ್ರೀ

Jun 22 2025, 09:24 AM IST

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವವಾಗುವ ಲಕ್ಷಣ ಗೋಚರಿಸುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ

ಕೆರೆಯಂಗಳದಲ್ಲಿ ಅಕ್ರಮ ಪ್ರವೇಶದ ಹಿಂದೆ ರಾಜಕೀಯ ಷಡ್ಯಂತ್ರ..!

Jun 19 2025, 11:49 PM IST
ಮಂಡ್ಯ ನಗರದ ಕೆರೆಯಂಗಳದಲ್ಲಿ ತಮಿಳು ಕಾಲೋನಿ ನಿವಾಸಿಗಳಿಗೆ ನಿರ್ಮಿಸಿರುವ ಮನೆಗಳಿಗೆ ಅನ್ಯಧರ್ಮೀಯರು ಅತಿಕ್ರಮ ಪ್ರವೇಶ ಮಾಡಿರುವುದರ ಹಿಂದೆ ವ್ಯವಸ್ಥಿತ ರಾಜಕೀಯ ಷಡ್ಯಂತ್ರವಿರುವುದು ಕಂಡುಬಂದಿದೆ. ಅಲ್ಲದೇ, ಇದು ವೋಟ್ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಯತ್ನಿಸುತ್ತಿರುವ ಹಿತಾಸಕ್ತಿಗಳ ಕುಚೋದ್ಯವೂ ಆಗಿದೆ.

ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಕೊಡವರ ಸಂವಿಧಾನಿಕ ಹಕ್ಕಾಗಿದೆ : ವಿಕ್ರಮ್ ಹೆಗ್ಡೆ ಅಭಿಮತ

Jun 18 2025, 11:48 PM IST
ಕೊಡವ ಲ್ಯಾಂಡ್‌ ಭೂ ರಾಜಕೀಯ ಸ್ವಾಯತ್ತತೆಯನ್ನು ಪಡೆಯುವುದು ಕೊಡವರ ಸಾಂವಿಧಾನಿಕ ಹಕ್ಕಾಗಿದೆ. ಸಂಘನೆಯ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ವಿಕ್ರಮ್‌ ಹೆಗ್ಡೆ ಹೇಳಿದರು.

ರಾಜಕೀಯ ಲಾಭಕ್ಕಾಗಿ ಇಡಿ ದುರ್ಬಳಕೆ: ಸಚಿವ ಲಾಡ್‌

Jun 14 2025, 12:29 AM IST
ದೇಶದಲ್ಲಿ ೧೧ ವರ್ಷದ ಅವಧಿಯಲ್ಲಿ ೪,೫೦೦ ಇಡಿ ದಾಳಿಯಾಗಿದ್ದು, ಇದರಲ್ಲಿ ಯಶಸ್ಸಿನ ದರ ಶೇ.೧ರಷ್ಟೂ ಇಲ್ಲ. ಹೀಗಾಗಿ, ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಬಿಜೆಪಿಯೇತರ ಆಡಳಿತ ಮತ್ತು ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಶೇ. ೯೦ಕ್ಕಿಂತ ಹೆಚ್ಚು ದಾಳಿಗಳಾಗಿವೆ. ಯಾವುದೇ ರಾಜಕೀಯ ಪಕ್ಷಗಳು ಶಾಶ್ವತವಾಗಿ ಅಧಿಕಾರದಲ್ಲಿ ಇರಲ್ಲ. ಈ ಬಗ್ಗೆ ಬಿಜೆಪಿ ಗಮನ ಹರಿಸಲಿ.

ಸಾವಿನ ಮನೆಯಲ್ಲಿ ರಾಜಕೀಯ ಯಾರಿಗೂ ಒಳ್ಳೆಯದು ಮಾಡಲ್ಲ: ಮಾಜಿ ಸಚಿವ ತನ್ವೀರ್ ಸೇಠ್

Jun 13 2025, 02:01 AM IST
ಆರ್ ಸಿಬಿ ಕರ್ನಾಟಕದ ತಂಡ. ಅದರಲ್ಲಿ ಕನ್ನಡಿಗರು ಇದ್ದರೋ ಇಲ್ವೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಕರ್ನಾಟಕದ ಆಟಗಾರರಿಗೂ ಪ್ರೇರಣೆ ಸಿಗುವಂತಾಗಬೇಕು. ವಿಜಯೋತ್ಸವ ಮಾಡಿದ್ದು ಸರಿಯೋ ತಪ್ಪೋ ಎಂಬ ವಿಶ್ಲೇಷಣೆ ಆಮೇಲೆ ಮಾಡೋಣ. ಈಗಾಗಲೇ ಸಿಐಡಿ, ನ್ಯಾಯಾಂಗ ತನಿಖೆಗೆ ಅವಕಾಶ ಮಾಡಿಕೊಟ್ಟಿದೆ. ಸತ್ಯಾಸತ್ಯತೆಗಳು ಹೊರ ಬರುತ್ತವೆ .

ಹೆಣದ ಮೇಲೆ ರಾಜಕೀಯ ಮಾಡುವ ಬಿಜೆಪಿಗರು

Jun 11 2025, 12:17 PM IST
ಮಹಾ ಕುಂಭಮೇಳದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಈವರೆಗೂ ಪರಿಹಾರ ಕೊಟ್ಟಿಲ್ಲ,

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?

Jun 11 2025, 02:23 AM IST
ಪೊಲೀಸ್‌ ಇಲಾಖೆ ಅದರಲ್ಲೂ ವಿಶೇಷವಾಗಿ ಪೊಲೀಸ್‌ ಆಯುಕ್ತರ ವೈಫಲ್ಯ, ಸಕಾಲಕ್ಕೆ ಸೂಕ್ತ ಮಾಹಿತಿ, ಮಾರ್ಗದರ್ಶನ, ಸಲಹೆ ನೀಡುವಲ್ಲಿ ಗುಪ್ತಚರ ಇಲಾಖೆ ಹಾಗೂ ರಾಜಕೀಯ ಕಾರ್ಯದರ್ಶಿ ನಿರ್ಲಕ್ಷ್ಯ ಮತ್ತು ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನ ಭಾರಿ ಬೇಜವಾಬ್ದಾರಿ ಹಾಗೂ ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಂಸ್ಥೆಗಳು ಕಾರ್ಯಕ್ರಮ ಆಯೋಜನೆ ವೇಳೆ ನಡೆಸಿದ ಸರಣಿ ಎಡವಟ್ಟುಗಳು..

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?

Jun 10 2025, 04:17 AM IST

ಆರ್‌ಸಿಬಿ ವಿಜಯೋತ್ಸವ ವೇಳೆ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಲು ಮುಖ್ಯ ಕಾರಣಗಳು ಎಂಬ ಪ್ರಾಥಮಿಕ ಮಾಹಿತಿ ರಾಜ್ಯ ಸರ್ಕಾರಕ್ಕೆ ದೊರಕಿದೆ ಎನ್ನಲಾಗಿದೆ.

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ವಿಚಾರಣೆ ಜು.23 ಕ್ಕೆ ಮುಂದೂಡಿಕೆ

Jun 10 2025, 12:51 AM IST
ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ ಎಂದು ಎನ್‌. ಯು. ನಾಚಪ್ಪ ಹೇಳಿದರು.

ಹೇಮೆ ನೀರು ಹಂಚಿಕೆಯಲ್ಲಿ ರಾಜಕೀಯ ಬೇಡ

Jun 02 2025, 01:02 AM IST
ಕುದೂರು: ಹೇಮಾವತಿ ನೀರಿನ ಜಲಾಶಯ ಇರುವುದು ಹಾಸನ ಜಿಲ್ಲೆಯ ಗೊರೂರಿನಲ್ಲಿ. ಅಲ್ಲಿಂದ ತುಮಕೂರು ಜಿಲ್ಲೆಗೆ ನೀರು ಹರಿಯಬೇಕಾದರೆ ಹಾಸನ ಜಿಲ್ಲೆಯ ರೈತರು ತುಮಕೂರಿನ ರಾಜಕಾರಣಿಗಳಿಂದ ಪ್ರೇರಿತ ರೈತರಂತೆ ಮಾಡಿದ್ದರೆ ತುಮಕೂರು ಜಿಲ್ಲೆಗೆ ನೀರು ಹರಿಯುತ್ತಿತ್ತಾ?
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 55
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved