• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಂಡ್ರೆಗೆ ನೈತಿಕತೆಯಿದ್ದರೆ ಸಿಎಂ, ಡಿಸಿಎಂಗೆ ರಾಜೀನಾಮೆ ಕೊಡಲು ಹೇಳಲಿ: ಅಶ್ವತ್ಥ್ ನಾರಾಯಣ್

Jun 16 2025, 03:44 AM IST

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಹೊಣೆ ಹೊತ್ತು ಸಿಎಂ, ಡಿಸಿಎಂ ಅವರಿಗೆ ರಾಜೀನಾಮೆ ನೀಡುವಂತೆ ಹೇಳುವ ನೈತಿಕತೆ ನಿಮಗಿದೆಯೇ ಎಂದು ಅಶ್ವತ್ಥ್ ನಾರಾಯಣ್‌ ಸವಾಲು ಹಾಕಿದರು.

ಕನ್ನಡದಲ್ಲಿ ಉತ್ತರಿಸಿದ ಲೆಕ್ಚರರ್‌ ರಾಜೀನಾಮೆ ಪಡೆದ ಆರ್‌ವಿ ಕಾಲೇಜು!

Jun 15 2025, 04:33 AM IST

ಕನ್ನಡಿಗರ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಕನ್ನಡದಲ್ಲಿ ಉತ್ತರ ಕೊಟ್ಟರೆಂಬ ಕಾರಣಕ್ಕೆ ಉಪನ್ಯಾಸಕನಿಂದ ರಾಜೀನಾಮೆ ಪಡೆದ ಘಟನೆ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ. ಕನ್ನಡಪರ ಸಂಘಟನೆಗಳ ಮಧ್ಯಪ್ರವೇಶದಿಂದ ಘಟನೆ ಸುಖಾಂತ್ಯಗೊಂಡಿದೆ

ಬೀರೂರು ಪುರಸಭೆ ಅಧ್ಯಕ್ಷೆ ರಾಜೀನಾಮೆ ಅಂಗೀಕಾರ

Jun 14 2025, 12:48 AM IST
ಬೀರೂರು, ಕಳೆದ 2024ರ ಆಗಸ್ಟ್ ತಿಂಗಳ 27ರಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಪುರಸಭೆ ಅಧ್ಯಕ್ಷೆ ಗಾಧಿಯನ್ನು ಬಿಜೆಪಿ ಹಿಡಿದು 21ನೇ ವಾರ್ಡಿನ ಟಿ.ಎಂ. ವನಿತಾಮಧು ಅವರನ್ನು 11 ತಿಂಗಳ ಅವಧಿಗೆ ಅಧ್ಯಕ್ಷೆಯಾಗಿ ಮಾಡಿತ್ತು. ಒಪ್ಪಂದಂತೆ ಬದ್ಧತೆಯಿಂದ ತರೀಕೆರೆ ಉಪವಿಭಾಗಾಧಿಕಾರಿಗೆ ಸಲ್ಲಿಸಿದ್ದ ರಾಜೀನಾಮೆ ಜೂ.13ರಂದು ಅಂಗೀಕಾರಗೊಂಡಿದೆ.

ಸಿಎಂಗೆ ನೈತಿಕತೆ ಇದ್ದರೆ ಒಂದು ದಿನದ ಮಟ್ಟಿಗಾದರೂ ರಾಜೀನಾಮೆ ನೀಡಬೇಕು: ಪ್ರೇಮಕುಮಾರ್‌

Jun 12 2025, 12:33 AM IST
ನಿಮ್ಮ ಪ್ರಚಾರದ ಗುಂಗಿಗೆ ಬೆಂಗಳೂರು ಕುಖ್ಯಾತಿಗೆ ಒಳಗಾಗಿದೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯ ಮೇಲೆ ಕ್ರಮ ಕೈಗೊಂಡಿರುವುದು ಸರಿಯಲ್ಲ. ಮಳೆಗೆ ಬೆಂಗಳೂರು ಮಳುಗಿತ್ತು ಇದರಿಂದಾಗಿ ಐಟಿ ಬಿಟಿ ಜನ ಬೇಸತ್ತರು. ಈಗ ಕಾಲ್ತುಳಿತದಿಂದ ಜಾಗಿತಕ ಮಟ್ಟದಲ್ಲಿ ಬೆಂಗಳೂರು ಕೆಟ್ಟ ಹೆಸರುಪಡೆಯಿತು.

ಕಾಲ್ತುಳಿತ: ಸಿಎಂ-ಡಿಸಿಎಂ ರಾಜೀನಾಮೆ ನೀಡಲಿ

Jun 11 2025, 12:23 PM IST

ಆರ್‌ಸಿಬಿ ವಿಜಯೋತ್ಸವ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮನವಿ

ಹೊಣೆ ಹೊತ್ತು ರಾಜೀನಾಮೆ ಕೊಡಿ: ಸಿದ್ದುಗೆ ಬಿವೈವಿ ಪತ್ರ- ನೈತಿಕ ಜವಾಬ್ದಾರಿ ಹೊರಿ । ಇಲ್ಲದಿದ್ದರೆ ಇತಿಹಾಸ ಕ್ಷಮಿಸಲ್ಲ

Jun 11 2025, 11:35 AM IST
‘ಸಿದ್ದರಾಮಯ್ಯನವರೇ, ನ್ಯಾಯವಲ್ಲದ ಸಾವುಗಳಿಗೆ ಕನಿಷ್ಠ ನ್ಯಾಯ ಸಿಗಬೇಕೆಂದರೆ ಹೊಣೆಗೇಡಿತನದ ನಿರ್ಧಾರ ಕೈಗೊಂಡ ನೀವು ನೈತಿಕ ಜವಾಬ್ದಾರಿಯನ್ನು ಹೊರಲೇಬೇಕು. ಇಲ್ಲದಿದ್ದರೆ ಇತಿಹಾಸ ಎಂದಿಗೂ ನಿಮ್ಮನ್ನು ಕ್ಷಮಿಸಲಾರದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಹೊಣೆ ಹೊತ್ತು ರಾಜೀನಾಮೆ ಕೊಡಿ : ಸಿಎಂ ಸಿದ್ದರಾಮಯ್ಯಗೆ ಬಿವೈವಿ ಪತ್ರ

Jun 11 2025, 04:50 AM IST

ಸಿದ್ದರಾಮಯ್ಯನವರೇ ಇತಿಹಾಸ ಎಂದಿಗೂ ನಿಮ್ಮನ್ನು ಕ್ಷಮಿಸಲಾರದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಸಿಎಂ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗರಿಗಿಲ್ಲ: ಶಾಸಕ ಅಬ್ಬಯ್ಯ

Jun 10 2025, 06:52 AM IST
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಇದೇ ವರ್ಷ ಫೆಬ್ರವರಿಯಲ್ಲಿ ಆದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದರು. ಆಗ ಯಾಕೆ ರೈಲ್ವೆ ಮಂತ್ರಿ ರಾಜೀನಾಮೆ ನೀಡಲಿಲ್ಲ? ಕೇಂದ್ರ ಸರ್ಕಾರ ಇದರ ಜವಾಬ್ದಾರಿ ಯಾಕೆ ಹೊರಲಿಲ್ಲ? ಮಹಾಕುಂಭ ಮೇಳದಲ್ಲಿ ವರ್ಷಾನುಗಟ್ಟಲೆ ಸಿದ್ಧತೆ ಮಾಡಿಕೊಂಡರೂ ನೂರಾರು ಜನ ಮೃತಪಟ್ಟರು. ಅಲ್ಲಿಯ ಮುಖ್ಯಮಂತ್ರಿ ರಾಜೀನಾಮೆ ಯಾಕೆ ಪಡೆಯಲಿಲ್ಲ?.

ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಜೋಶಿ

Jun 10 2025, 01:41 AM IST
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೇಕಾದವರಿಗೆ ಬೆಣ್ಣೆ, ಬೇಡವಾದವರಿಗೆ ಸುಣ್ಣನಾ? ಎಂದ ಅವರು, ಬೇಗಾನಿ ಶಾದಿ ಮೇ ಅಬ್ದುಲ್ ದಿವಾನಾ... ಶಾಯರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.ಆರ್‌ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ. ಘಟನೆ ನಡೆದಾಗ ಮಕ್ಕಳು, ಮೊಮ್ಮಕ್ಕಳು ಜತೆಗೆ ಸೆಲ್ಪಿ ತೆಗೆದುಕೊಳ್ಳಲು ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಬ್ಯುಜಿ ಇದ್ದರು.

ಪಹಲ್ಗಾಂ ದಾಳಿ ಕೇಸಲ್ಲಿ ಬಿವೈವಿ ಯಾರ ರಾಜೀನಾಮೆ ಕೇಳ್ತಾರೆ ? ಸಚಿವ ಮಧು

Jun 08 2025, 07:33 AM IST

ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved