• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಭಂಡತನ ಬಿಟ್ಟು ರಾಜೀನಾಮೆ ನೀಡಲಿ: ದೊಡ್ಡನಗೌಡ ಪಾಟೀಲ್

Oct 03 2024, 01:26 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಈ ಹಿಂದಿನ ಯಾವ ಸರ್ಕಾರವೂ ಈ ರೀತಿಯಾಗಿ ನಡೆದುಕೊಂಡಿರಲಿಲ್ಲ.

ನಿಸ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಚಿವ ಎನ್. ಮಹೇಶ್

Oct 03 2024, 01:23 AM IST
ನಿವೇಶನ ವಾಪಾಸ್ ಪಡೆಯುವ ಬಗ್ಗೆ ಸಿಎಂ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದ 24 ಗಂಟೆಯಲ್ಲಿ ನಿವೇಶನಗಳನ್ನು ರದ್ದು ಪಡಿಸಲಾಗಿದೆ. ಇದರಲ್ಲಿ ಕನಿಷ್ಠ ಕಾನೂನು ನಿಯಮ ಪಾಲನೆಯಾಗಿಲ್ಲ.

ಜಂಭದ ಸಿದ್ದರಾಮಯ್ಯ ಈಗಲಾದರೂ ರಾಜೀನಾಮೆ ನೀಡಲಿ

Oct 03 2024, 01:21 AM IST
ಮೂಡಾ ಹಗರಣ ನಾಚಿಕೆ ತರಿಸುವಂಥದ್ದು, ಪತ್ನಿಯ ಹೆಸರಲ್ಲಿ ಸಿಎಂ ಗಳಿಕೆ: ಶಾಸಕ ಬೆಲ್ದಾಳೆ ಆರೋಪ

ಹೆಗಡೆಯವರಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

Oct 03 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಡಾ ಹಗರಣದಲ್ಲಿ ತಪ್ಪು ಮಾಡಿದ್ದಾರೆ. ಅದಕ್ಕೆ ಸೈಟ್ ವಾಪಸ್ ಕೊಟ್ಟಿದ್ದಾರೆ. ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ರಾಮಕೃಷ್ಣ ಹೆಗಡೆಯವರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಯೋಗ್ಯ ಎಂದು ಹೇಳಿದ್ದೆ ಎಂದು ಹೇಳಿದರು.

ಸಿದ್ದು ರಾಜೀನಾಮೆ ನೀಡಿ, ನೈತಿಕತೆ ಇರುವ ನಾಯಕನನ್ನು ಸಿಎಂ ಮಾಡಲಿ: ಎಸ್ ಆರ್ ಹಿರೇಮಠ

Oct 01 2024, 01:37 AM IST
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ತಮ್ಮ ನಂತರ ರಾಜ್ಯವನ್ನು ಸರಿಯಾದ ದಿಸೆಯಲ್ಲಿ ಕೊಂಡಯ್ಯುವ ನೈತಿಕತೆ, ಜವಾಬ್ದಾರಿಯುಳ್ಳ ಉತ್ತಮ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲು ಪ್ರಮುಖ ಪಾತ್ರವಹಿಸಬೇಕು ಎಂದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.

ಸಿದ್ದರಾಮಯ್ಯ ಇನ್ನು ಮೇಲಾದರೂ ಅರ್ಥ ಮಾಡಿಕೊಂಡು ರಾಜೀನಾಮೆ ನೀಡಬೇಕು : ಜಗದೀಶ ಶೆಟ್ಟರ್

Oct 01 2024, 01:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು ಎಂದು ಹೇಳಿದರು.

ರಾಜೀನಾಮೆ ನೀಡದಂತೆ ರಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿಮಾನಿಯಿಂದ ಪತ್ರ

Sep 30 2024, 01:26 AM IST
ಡಿ.ದೇವರಾಜು ಅರಸು ನಂತರ ಅತಿ ಹೆಚ್ಚು ಸರ್ಕಾರಿ ಯೋಜನೆ ಬಡ ಜನರಿಗೆ ನೀಡಿದ ಕೀರ್ತಿ ನಿಮಗೆ ಸಲ್ಲುತ್ತದೆ. ಬಡವರು, ದೀನ‌ ದಲಿತರ ಪರ ಕೆಲಸ ಮಾಡುತ್ತೀದ್ದೀರಿ. ಮೈಸೂರು ಮೂಡಾ ಹಗರಣದ ವಿಚಾರದಲ್ಲಿ ನೀವು ರಾಜೀನಾಮೇ ನೀಡಬಾರದು. ನಿಮ್ಮೋಂದಿಗೆ ನಾವಿದ್ದೇವೆ.

ಗೋಧ್ರಾ ಹತ್ಯಾಕಾಂಡ ನಡೆದಾಗ ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟರಾ?: ಸಚಿವ ಸಿಆರ್‌ಎಸ್‌

Sep 30 2024, 01:25 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಿದ್ದರೆ ರಾಜೀನಾಮೆ ನೀಡುತ್ತಿದ್ದರು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಪ್ರಕರಣಗಳಂತೆ ಇದಲ್ಲ ಎಂದೂ ಅವರು ಸಮರ್ಥಿಸಿಕೊಂಡರು.

ಬಿಜೆಪಿ ನಾಯಕರೇ ನಿರ್ಮಲಾ, ಎಚ್‌ಡಿಕೆ ರಾಜೀನಾಮೆ ಯಾವಾಗ ಕೇಳುತ್ತೀರಿ: ರಮೇಶ್‌ ಕಾಂಚನ್

Sep 30 2024, 01:20 AM IST
ರಾಜೀನಾಮೆ ಕೇಳುವುದು ಬಿಟ್ಟು ಶಾಸಕ ಮತ್ತು ಸಂಸದರು ನಿಮ್ಮ ಕ್ಷೇತ್ರ ವ್ಯಾಪ್ತಿಯ ಸಂತೆಕಟ್ಟೆ, ಇಂದ್ರಾಳಿ, ಮಲ್ಪೆ, ಪರ್ಕಳ ರಸ್ತೆಯ ದುರವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕೆಲಸ ಮೊದಲು ಮಾಡಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ: ರೇಣುಕಾಚಾರ್ಯ

Sep 30 2024, 01:15 AM IST
ಯಾರೋ ನಾಲ್ಕಾರು ಜನ ದಾರಿ, ಬೀದಿಯಲ್ಲಿ ಹೇಳಿದಾಕ್ಷಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಿಜೆಪಿ ಅತೃಪ್ತ ಗುಂಪಿಗೆ ತಿರುಗೇಟು ನೀಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved