• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಳಿವಾಡ ಹೇಳಿದರೆಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ: ಅಬ್ಬಯ್ಯ

Sep 29 2024, 02:02 AM IST

ಮಾಜಿ ಸಚಿವ ಕೆ.ಬಿ. ಕೋಳಿವಾಡ ನೀಡಿರುವ ಹೇಳಿಕೆ ಅವರ ವೈಯಕ್ತಿಕವಾಗಿದ್ದು. ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ ಸಿಬಿಐಗೆ ವಹಿಸಲಿ - ಪ್ರಹ್ಲಾದ ಜೋಶಿ

Sep 29 2024, 01:55 AM IST
ಸಿದ್ದರಾಮಯ್ಯ ವಿರುದ್ಧದ ಕೇಸಿಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕೇಸಿಗೂ ವ್ಯತ್ಯಾಸವಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವಧಿಯಲ್ಲಿ ಕೂಡ ಎಲೆಕ್ಟ್ರೋಲ್‌ ಬಾಂಡ್‌ನಲ್ಲಿ ಹಣ ತೆಗೆದುಕೊಂಡಿದ್ದಾರೆ.

ಮೊದಲು ಎಚ್ ಡಿ ಕುಮಾರಸ್ವಾಮಿ , ನಿರ್ಮಲಾ ರಾಜೀನಾಮೆ ನೀಡಲಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ

Sep 29 2024, 01:45 AM IST

ಬೆಳಗಾವಿ ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ : ಶಾಸಕ ಪ್ರದೀಪ್ ಈಶ್ವರ್

Sep 29 2024, 01:36 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಶನಿವಾರ ಇಲ್ಲಿ ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ : ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್

Sep 29 2024, 01:33 AM IST
ಕೋರ್ಟ್ ತೀರ್ಪಿಗಿಂತ ಯಾರೂ ದೊಡ್ಡವರಲ್ಲ. ಮುಡಾ ಹಗರಣದಲ್ಲಿ ತನಿಖೆ ಮಾಡುವಂತೆ ನ್ಯಾಯಾಲಯ ಹೇಳಿದೆ. ಹೀಗಿರುವಾಗ ತಮ್ಮ ಮೇಲಿನ ಆರೋಪ ನಿರಾಧಾರ ಎಂದರೆ ಸಿಎಂ ಸಿದ್ದರಾಮಯ್ಯ ತನಿಖೆಯ ಮೂಲಕ ಆರೋಪದಿಂದ ಹೊರ ಬರಲಿ ಎಂದು ಈಶ್ವರಪ್ಪ ಸವಾಲೆಸೆದರು.

ಮೈಸೂರು ಮೂಡಾ ಪ್ರಕರಣ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ - ವಿಶ್ವನಾಥ್

Sep 29 2024, 01:32 AM IST

ಮೈಸೂರು ಮೂಡಾ ಪ್ರಕರಣದಲ್ಲಿ ಕಾನೂನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. 

ಸಿದ್ದರಾಮಯ್ಯ ಮೊದಲು ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಬೆಲ್ಲದ

Sep 29 2024, 01:32 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ಆದರೆ, ನಾವು ಸಮಾಜವಾದವನ್ನು ಕಂಡಿದ್ದು ಜಾರ್ಜ್ ಫರ್ನಾಂಡಿಸ್ ಅವರಲ್ಲಿ. ಈ ಹಿಂದೆ ಜಾರ್ಜ್‌ ಅವರ ಮೇಲೆ ಶವಪೆಟ್ಟಿಗೆ ಹಗರಣದ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು.

ಮುಡಾ ಹಗರಣ : ಸಿದ್ದರಾಮಯ್ಯ ಗೌರವದಿಂದ ರಾಜೀನಾಮೆ ನೀಡಲಿ: ಬಸನಗೌಡ ಪಾಟೀಲ್ ಯತ್ನಾಳ್‌ ಸಲಹೆ

Sep 29 2024, 01:31 AM IST
ಮುಡಾ ಹಗರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ರಾಜೀನಾಮೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸಿಎಂಗೆ ಸಲಹೆ ನೀಡಿದ್ದಾರೆ.

ಚುನಾವಣಾ ಬಾಂಡ್ ಮೂಲಕ ಸುಲಿಗೆ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕೆಳಗಿಳಿಸಿ ರಾಜೀನಾಮೆ ಕೇಳಿ

Sep 28 2024, 05:54 AM IST

ಚುನಾವಣಾ ಬಾಂಡ್ ಮೂಲಕ ಸುಲಿಗೆ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೂ ಎಫ್‌ಐಆರ್ ಆಗಿದೆ. ಈಗ ಅವರು ರಾಜೀನಾಮೆ ಕೊಡ್ತಾರಾ?

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿರುವುದಕ್ಕೆ ಕೈ ಕೆಂಡ

Sep 28 2024, 01:33 AM IST

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವುದೇ ಪಾತ್ರವಿಲ್ಲ. ಅವರ ವಿರುದ್ಧ ಷಡ್ಯಂತ್ರ ನಡೆಸಿದ್ದು, ವಿರೋಧ ಪಕ್ಷಗಳು ವಿನಾಕಾರಣ ಆರೋಪಗಳನ್ನು ಮಾಡುತ್ತಾ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ -ಕಾಂಗ್ರೆಸ್

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved