• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯನಾಡು ಕ್ಷೇತ್ರಕ್ಕೆ ರಾಹುಲ್‌ ರಾಜೀನಾಮೆ?

Jun 13 2024, 12:48 AM IST
18ನೇ ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್‌ಬರೇಲಿಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಗೆದ್ದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ.

ಮಂತ್ರಿ ಆಗಿ ಒಂದೇ ದಿನದಲ್ಲಿ ಗೋಪಿ ರಾಜೀನಾಮೆ ಗುಲ್ಲು

Jun 11 2024, 01:40 AM IST
ಕೇರಳದ ಮೊದಲ ಬಿಜೆಪಿ ಸಂಸದ ಹಾಗೂ ಭಾನುವಾರ ಸಂಜೆಯಷ್ಟೇ ನರೇಂದ್ರ ಮೋದಿ ಮಂತ್ರಿಮಂಡಲ ಸೇರಿದ ಮಲಯಾಳಿ ನಟ ಸುರೇಶ್‌ ಗೋಪಿ ಅವರು ನೀಡಿದ್ದರು ಎನ್ನಲಾದ ಕೆಲವು ನಕಾರಾತ್ಮಕ ಹೇಳಿಕೆಗಳು, ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಪುಕಾರುಗಳಿಗೆ ಕಾರಣವಾಗಿವೆ.

ಶಾಸಕ ಹೆಬ್ಬಾರ್‌ ರಾಜೀನಾಮೆ ನೀಡಲಿ: ಶಾಂತಾರಾಮ ಸಿದ್ದಿ

Jun 11 2024, 01:38 AM IST
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು ಪಕ್ಷದ ವಿರುದ್ಧ ಕೆಲಸ ಮಾಡಿದ ಶಿವರಾಮ ಹೆಬ್ಬಾರ್‌ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಹಾಗೂ ಇತರ ಮುಖಂಡರು ಆಗ್ರಹಿಸಿದ್ದಾರೆ.

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ

Jun 08 2024, 12:35 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 87 ಕೋಟಿ ರು. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅಂಗೀಕಾರ ಮಾಡಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆ ರಾಜಕೀಯ ಗಿಮಿಕ್: ಸುರೇಶ್‌ಗೌಡ

Jun 08 2024, 12:32 AM IST
ಸಚಿವ ಚಲುವರಾಯಸ್ವಾಮಿ ಅವರಿಂದ ಅಧಿಕಾರ ತ್ಯಾಗದ ನಿರೀಕ್ಷೆ ಮಾಡಬೇಡಿ. ಅವರೆಂದೂ ಕೊಟ್ಟ ಮಾತಿನಂತೆ ನಡೆಯುವುದಿಲ್ಲ. ಅಧಿಕಾರ, ಹಣಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಅವರಿಗೆ ಈಗ ಸಿಕ್ಕಿರುವುದು ಕೊನೆಯ ಅವಕಾಶ. ಲೂಟಿ ಮಾಡುವುದಷ್ಟೇ ಮುಖ್ಯ ಗುರಿಯಾಗಿದೆ.

ಸಚಿವರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಸಂದ ಜಯ

Jun 08 2024, 12:30 AM IST
ಚಿಕ್ಕಮಗಳೂರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣದ ಅವ್ಯವಹಾರದಲ್ಲಿ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿರುವುದು ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್‌ ಶೆಟ್ಟಿ ಹೇಳಿದರು.

ಪಕ್ಷ ಕೇಳಿದರೆ ರಾಜೀನಾಮೆ ನೀಡುವೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2024, 12:34 AM IST

ಸೋಲು ಎಲ್ಲರಿಗೂ ಆಗಿದೆ. ೨೦೧೯ರಲ್ಲಿ ಅವರದ್ದೇ ಸರ್ಕಾರ ಇದ್ದಾಗಲೂ ಅವರ ಮಗ ಸೋತಿರಲಿಲ್ಲವೇ..?, ಈಗ ನಮಗೆ ಸೋಲಾಗಿದೆ. ಚುನಾವಣೆ ಎಂದ ಮೇಲೆ ಎಲ್ಲಾ ರೀತಿಯಲ್ಲೂ ಎದುರಿಸಬೇಕಾಗುತ್ತದೆ. ಜಿಲ್ಲೆಯ ಜನರ ತೀರ್ಪಿನ ಬಗ್ಗೆ ಏನನ್ನೂ ಹೇಳುವುದಿಲ್ಲ. ಅವರ ತೀರ್ಪಿಗೆ ತಲೆ ಬಾಗಬೇಕಷ್ಟೇ.  

ಸಿದ್ದು ರಾಜೀನಾಮೆ ಕೋರಿ ಗೌರ್ನರ್‌ಗೆ ಬಿಜೆಪಿ ದೂರು

Jun 07 2024, 12:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆಯನ್ನು ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ರಾಜ್ಯಪಾಲರಿಗೆ ದೂರು ನೀಡಿದೆ.

ಒಡಿಶಾ ಸಿಎಂ ನವೀನ್‌ ರಾಜೀನಾಮೆ: 24 ವರ್ಷಗಳ ಆಳ್ವಿಕೆ ಅಂತ್ಯ

Jun 06 2024, 01:45 AM IST
ವಿಧಾನಸಭೆ ಸಮರದಲ್ಲಿ ಸೋಲು ಕಂಡ ಬಿಜೆಡಿ ನಾಯಕ ನವೀನ್‌ ಪಟ್ನಾಯಕ್‌ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪದತ್ಯಾಗ ಮಾಡಲು ಸಿಎಂ ಸೂಚನೆ ಹಿನ್ನೆಲೆ ಸಚಿವ ಬಿ.ನಾಗೇಂದ್ರಇಂದೇ ರಾಜೀನಾಮೆ?

Jun 06 2024, 01:45 AM IST
ವಾಲ್ಮೀಕಿ ನಿಗಮ ಕೇಸ್‌ ಸಿಬಿಐ ತನಿಖೆ ಹಿನ್ನೆಲೆ ರಾಜೀನಾಮೆ ನೀಡಲು ನಾಗೇಂದ್ರರಿಗೆ ಸೂಚಿಸಿದ್ದು, ಸಚಿವಗೆ ಅಕ್ರಮ ಹಣ ವರ್ಗಾವಣೆ ಉರುಳು ಆಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved