• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಪ್ರದೀಪ್‌ ಈಶ್ವರ್‌ ಫೇಕ್‌ ರಾಜೀನಾಮೆ ಪತ್ರ ವೈರಲ್‌

Jun 06 2024, 12:30 AM IST
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಜಯಗಳಿಸಿದ್ದು, ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೆಸರಿನಲ್ಲಿರುವ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆದರೆ ಈ ಪತ್ರ ನಕಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಅವರೇ ಸ್ಪಷ್ಟಪಡಿಸಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ: ಸಿದ್ದರಾಮಯ್ಯ

Jun 04 2024, 10:04 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರೆ, ಅವರ ಸಂಪುಟದ ಕೆಲ ಸಚಿವರು ನಾಗೇಂದ್ರ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಸಚಿವರು ರಾಜೀನಾಮೆ ನೀಡಬೇಕು, ಹಗರಣ ಕುರಿತು ಸೂಕ್ತ ತನಿಖೆಯಾಗಬೇಕು

Jun 04 2024, 12:31 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ರವಿ ವಗ್ಗೆ(ಭುಯ್ಯಾರ) ಆಗ್ರಹ

ಲೋಕ ಫಲಿತಾಂಶ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ?

Jun 04 2024, 12:31 AM IST
ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರು ಲೋಕಸಭೆ ಚುನಾವಣೆ ಮುಗಿದ ನಂತರ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬಹುದು ಹಾಗೂ ನರೇಂದ್ರ ಮೋದಿ ಅವರ ಸಚಿವ ಸಂಪುಟ ಸೇರಬಹುದು ಎಂಬ ಊಹಾಪೋಹಗಳು ಹರಡಿವೆ.

2 ದಿನಗಳಲ್ಲಿ ಸಚಿವ ನಾಗೇಂದ್ರ ರಾಜೀನಾಮೆ: ವಿಜಯೇಂದ್ರ

Jun 02 2024, 01:47 AM IST

  ಇನ್ನೆರಡು ದಿನಗಳಲ್ಲಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಾಗೇಂದ್ರ ರಾಜೀನಾಮೆ ಪಡೆಯದಂತೆ ಒತ್ತಾಯಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ಸಿಗರ ಬೃಹತ್ ಪಾದಯಾತ್ರೆ

Jun 02 2024, 01:45 AM IST
ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮರೆಮಾಚಲು ಸಚಿವ ನಾಗೇಂದ್ರ ರಾಜೀನಾಮೆ ಕೇಳುತ್ತಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ; ಪ್ರಕರಣ ಸಿಬಿಐಗೆ ವಹಿಸಲಿ

May 31 2024, 02:18 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಅವ್ಯಹಾರದ ಹಿಂದೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ಹ

ಸಚಿವರ ರಾಜೀನಾಮೆ ಕೇಳುವ ನೈತಿಕತೆ ಸಿಎಂ ಕಳೆದುಕೊಂಡಿದ್ದಾರೆ

May 31 2024, 02:16 AM IST
ಎಂಡಿ ಹೇಳುತ್ತಾರೆ ನನ್ನ ಸಹಿ ನಕಲು ಆಗಿದೆ ಅಂತಾ. ಇದರಲ್ಲಿ ಮೇಲಿನವರ ಶಾಮೀಲಾಗದೇ ಹಗರಣ ನಡೆಯಲು ಸಾಧ್ಯವಿಲ್ಲ

ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ: ಮುರುಗೇಶ ನಿರಾಣಿ

May 30 2024, 12:50 AM IST
ಆತ್ಮಹತ್ಯೆ ಪ್ರಕರಣ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ನಿರಾಣಿ ಆಗ್ರಹಿಸಿದರು.

ಸಚಿವ ನಾಗೇಂದ್ರ ರಾಜೀನಾಮೆ ನೀಡಲು ದೊಡ್ಡನಗೌಡ ಆಗ್ರಹ

May 30 2024, 12:48 AM IST
ಅಧಿಕಾರಿ ಆತ್ಮಹತ್ಯೆಯಿಂದ ಕೈ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved