• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾರ್ಖಂಡ್‌ ಸಿಎಂ ಸೊರೇನ್‌ ಶೀಘ್ರ ರಾಜೀನಾಮೆ: ಬಿಜೆಪಿ ಸಂಸದ ನಿಶಿಕಾಂತ್‌

Jan 02 2024, 02:15 AM IST
ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ವಿರುದ್ಧ ಭ್ರಷ್ಟಾಚಾರ ಆರೋಪದ ಇ.ಡಿ. ತನಿಖೆ ನಡೆಸುತ್ತಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಹಿನ್ನೆಲೆ ಪ್ಲ್ಯಾನ್‌ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಾ.ರಾ. ಮಹೇಶ್ ಸೋದರ ರಾಜೀನಾಮೆ

Dec 20 2023, 01:15 AM IST
ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಾ.ರಾ. ಮಹೇಶ್ ಸೋದರ ರಾಜೀನಾಮೆ- ಜಿಲ್ಲಾಧ್ಯಕ್ಷರಿಗೆ ಪತ್ರ ಕಳುಹಿಸಿರುವ ಜಿಪಂ ಮಾಜಿ ಸದಸ್ಯ ಸಾ.ರಾ. ನಂದೀಶ್,ಭೇರ್ಯ

ಭದ್ರತಾ ವೈಫಲ್ಯಕ್ಕೆ ಪ್ರತಾಪ ಸಿಂಹ ರಾಜೀನಾಮೆ ಕೇಳುವುದು ಸರಿಯಲ್ಲ

Dec 18 2023, 02:00 AM IST
ಸಂಸತ್ತಿನ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದ ಯುವಕರ ಮೇಲೆ ಮತ್ತು ಭದ್ರತಾ ಲೋಪ ಎಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕೆ ಹೊರತು, ಪಾಸ್ ವಿತರಣೆ ಮಾಡಿದ್ದನ್ನೇ ಮುಂದಿಟ್ಟುಕೊಂಡು ಸಂಸದ ಪ್ರತಾಪ್ ಸಿಂಹ ರಾಜೀನಾಮೆ ಕೇಳುವುದು ಶೋಭೆಯಲ್ಲ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ಬಳ್ಳಾರಿ ಮೇಯರ್ ತ್ರಿವೇಣಿ ರಾಜೀನಾಮೆ

Nov 07 2023, 01:30 AM IST
ಕಳೆದ ಮಾ. 29ರಂದು ಮೇಯರ್ ಆಗಿ ತ್ರಿವೇಣಿ ಅಧಿಕಾರ ವಹಿಸಿಕೊಂಡಿದ್ದರು. ಏಳು ತಿಂಗಳ ಅವಧಿಯಲ್ಲೇ ಬೆನ್ನಲ್ಲೇ ರಾಜಿನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.

ಡಿಕೆಶಿ, ಭೈರತಿ, ಪಾಟೀಲ್ ರಾಜೀನಾಮೆ ನೀಡಲಿ: ಈಶ್ವರಪ್ಪ

Oct 22 2023, 01:00 AM IST
ಇಲ್ಲದಿದ್ದರೆ ಸಿಎಂ ಅವರೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು: ಒತ್ತಾಯ

ನಗರಸಭೆ ಅಧ್ಯಕ್ಷ ವರಸಿದ್ದಿ ಎರಡನೇ ಬಾರಿ ರಾಜೀನಾಮೆ ವಾಪಸ್‌

Oct 15 2023, 12:45 AM IST
ನಗರಸಭೆ ಅಧ್ಯಕ್ಷ ವರಸಿದ್ದಿ ಎರಡನೇ ಬಾರಿ ರಾಜೀನಾಮೆ ವಾಪಸ್‌

ಪುದುಚೆರಿಯ ಏಕೈಕ ಮಹಿಳಾ ಸಚಿವೆ ರಾಜೀನಾಮೆ

Oct 11 2023, 12:46 AM IST
ತಾವು ಪಿತೂರಿ ಮತ್ತು ಹಣಬಲದ ರಾಜಕೀಯ, ಲಿಂಗಬೇಧ ಮತ್ತು ಜಾತೀಯತೆ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಆರೋಪಿಸಿ ಪುದುಚೆರಿಯ ಏಕೈಕ ಮಹಿಳಾ ಶಾಸಕಿ ಹಾಗೂ ಸಚಿವೆ ಎಸ್‌ ಚಂದಿರಾ ಪ್ರಿಯಾಂಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

‘ಸಿಂಹಗೆ ತಾಕತ್ತಿದ್ದರೆ ರಾಜೀನಾಮೆ ನೀಡಿ ಮಹಿಷ ದಸರಾ ತಡೆಯಲಿ’

Oct 11 2023, 12:45 AM IST
ಸಂಸದ ಪ್ರತಾಪ್ ಸಿಂಹಗೆ ತಾಕತ್ತಿದ್ದರೆ ಸಂವಿಧಾನಬದ್ಧ ಸಂಸದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ದಲಿತ ಸಂಘಟನೆಗಳು ಹಾಗೂ ಅಂಬೇಡ್ಕರ್ ಸಂಘಟನೆಗಳ ಸಹಯೋಗದಲ್ಲಿ ಮೈಸೂರಿನಲ್ಲಿ ಅ. ೧೩ ರಂದು ಶುಕ್ರವಾರ ನಡೆಯುವ ಮಹಿಷ ದಸರಾವನ್ನು ತಡೆಯಲಿ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಯರಿಯೂರು ಸಿ. ರಾಜಣ್ಣ ಸವಾಲು ಹಾಕಿದರು.

ಸಾಮೂಹಿಕ ರಾಜೀನಾಮೆ

Oct 03 2023, 06:03 PM IST
ಸಾಮೂಹಿಕ ರಾಜೀನಾಮೆ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved