• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಲಾನುಭವಿಗೆ ಯೋಜನೆ ತಲುಪಿಲ್ಲ ಎಂದು ಸಾಬೀತಾದ್ರೆ ರಾಜೀನಾಮೆ ನೀಡುತ್ತೀರಾ?

Feb 02 2025, 01:00 AM IST
ಎಸ್ಇಪಿ ಮತ್ತು ಟಿಎಸ್‌ಪಿ ಯೋಜನೆಯಡಿ ನೀಡಿರುವ ಕೃಷಿ ಯಂತ್ರೋಪಕರಣಗಳು ಫಲಾನುಭವಿಗಳಿಗೆ ತಲುಪಿಲ್ಲ ಎಂದು ಸಾಬೀತು ಮಾಡಿದರೆ ನೀವು ರಾಜೀನಾಮೆ ನೀಡುತ್ತೀರಾ

ದಿಲ್ಲಿ ವಿಧಾನಸಭೆ ಚುನಾವಣೆಗೆ 5 ದಿನ ಇರುವಾಗ ಆಡಳಿತಾರೂಢ ಆಪ್‌ಗೆ 8 ಶಾಸಕರು ರಾಜೀನಾಮೆ!

Feb 01 2025, 01:31 AM IST
ದೆಹಲಿ ವಿಧಾನಸಭೆ ಚುನಾವಣೆಗೆ ಕೇವಲ 5 ದಿನ ಬಾಕಿ ಇರುವ ಹೊತ್ತಿನಲ್ಲಿಯೇ ಆಡಳಿತಾರೂಢ ಆಮ್‌ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ನಾಯಕತ್ವದ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿ 8 ಶಾಸಕರು ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸ್ಥಾನಕ್ಕೆ ಕತ್ತಿ ರಾಜೀನಾಮೆ

Jan 25 2025, 01:04 AM IST
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್‌ ಕತ್ತಿ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ನೀಡಿಲ್ಲ, ಹೊಣೆಯಿಂದ ಬಿಡುಗಡೆ ಕೋರಿದ್ದೇನೆ - ವದಂತಿಗೆ ಸುನೀಲ್‌ ಸ್ಪಷ್ಟನೆ

Jan 20 2025, 07:26 AM IST

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ರಾಜ್ಯಾಧ್ಯಕ್ಷರಿಗೆ ನಾನು ಮನವಿ ಮಾಡಿದ್ದೇನೆ, ರಾಜೀನಾಮೆ ನೀಡಿಲ್ಲ ಎಂದು ಬಿಜೆಪಿ ಶಾಸಕ ವಿ.ಸುನೀಲ್‌ಕುಮಾರ್ ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್

Jan 20 2025, 01:32 AM IST

  ಕೋಟ್ಯಂತರ ರು.  ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.

ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ನೀಡಲಿ: ಎನ್.ಎಸ್. ಹೆಗಡೆ

Jan 19 2025, 02:18 AM IST
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆಗೆ ಮುನ್ನ ಸಿಬಿಐ ತನಿಖೆಗೆ ಪ್ರಕರಣ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದರು.

ಭಾರತ ವಿರೋಧಿ ನಿಲುವುಗಳಿಂದ ಕುಖ್ಯಾತಿ ಹೊಂದಿರುವ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ರಾಜೀನಾಮೆ

Jan 07 2025, 01:31 AM IST
ಭಾರತ ವಿರೋಧಿ ನಿಲುವುಗಳಿಂದ ಹಾಗೂ ಖಲಿಸ್ತಾನಿ ಉಗ್ರರ ಪರ ನಿಲುವುಗಳಿಂದ ಕುಖ್ಯಾತಿ ಹೊಂದಿರುವ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಸೋಮವಾರ ಹಠಾತ್‌ ರಾಜೀನಾಮೆ ಘೋಷಿಸಿದ್ದಾರೆ.

ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಜಾಥಾ

Jan 07 2025, 12:31 AM IST
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ’ ನಡೆಯಿತು.

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲವೇ ರಾಜೀನಾಮೆ ಕೊಟ್ಟು ಹೋಗಿ: ಶಾಸಕ ಶಿವರಾಮ ಹೆಬ್ಬಾರ

Jan 06 2025, 01:01 AM IST
ಬಾಲಕಿ ಸಾವಿನ ಘಟನೆಯನ್ನು ವಿಶೇಷ ಪ್ರಕರಣ ಪರಿಗಣಿಸಿ ಸರ್ಕಾರದಿಂದ ಮೃತ ಬಾಲಕಿ ಕುಟುಂಬಕ್ಕೆ ವಿಶೇಷ ಪರಿಹಾರ ದೊರಕಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಶಿವರಾಮ್ ಹೆಬ್ಬಾರ ಅವರು ತಹಸೀಲ್ದಾರ್ ಶಂಕರ್ ಗೌಡಿ ಅವರಿಗೆ ಸೂಚಿಸಿದರು.

3 ತಿಂಗಳಲ್ಲಿ ಸಿದ್ದರಾಮಯ್ಯ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ

Jan 05 2025, 01:33 AM IST

‘ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಕಾಂಗ್ರೆಸ್‌ನ ಒಂದು ಗುಂಪು ಯತ್ನ ನಡೆಸಿದ್ದು, ಅವರು ಇನ್ನು 2-3 ತಿಂಗಳ ಬಳಿಕ ಅಂದರೆ ಬಜೆಟ್‌ ಅಧಿವೇಶನದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved