• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು

Dec 28 2024, 12:45 AM IST
ರಾಜ್ಯಸಭೆಯಲ್ಲಿ ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಉಚ್ಚಾಟಿಸಬೇಕು ಎಂದು ಹಿರಿಯ ದಸಂಸ ಮುಖಂಡ ಎಚ್. ಕೆ. ಸಂದೇಶ್ ಹೇಳಿದರು.ನಾವು ಅಂಬೇಡ್ಕರ್ ಅವರ ಮಕ್ಕಳು, ಮರಿಮಕ್ಕಳು. ನಾವು ಬೇರೆಯವರ ಬಗ್ಗೆ ಅವಮಾನಕರವಾಗಿ ಹೀಯಾಳಿಸುವ ಕೆಲಸ ಮಾಡಿಲ್ಲ. ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಟಿ. ರವಿ ರಾಜೀನಾಮೆ ನೀಡಲಿ : ತ್ಯಾಗರಾಜ್.ಪಿ.ಚಲವಾದಿ

Dec 27 2024, 12:45 AM IST
ಮನುವಾದವನ್ನು ಮೈಗೂಡಿಸಿಕೊಂಡಿರುವ ಆರೆಸ್ಸೆಸ್‌ ಹಾಗೂ ಬಿಜೆಪಿ ಎಂದೂ ಸಂವಿಧಾನವನ್ನು ಒಪ್ಪಿಕೊಂಡಿಲ್ಲ. ತಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಅನೇಕ ಬಾರಿ ಹೇಳಿದ್ದಾರೆ. ಅದರ ಮುಂದುವರಿದ ಭಾಗವಾಗಿ ಅಮಿತ್ ಶಾ ಅವರ ಬಾಯಲ್ಲಿ ಇಂತಹ ಮಾತುಗಳು ಬಂದಿವೆ.

ಅಂಬೇಡ್ಕರ್‌ಗೆ ನಿಂದಿಸಿದ ಅಮಿತ್ ಶಾ ರಾಜೀನಾಮೆ ನೀಡಲಿ: ಡಾ.ಪ್ರಭಾ

Dec 25 2024, 12:45 AM IST
ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟಿಸಿದರು.

ಅಮಿತ್ ಶಾಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ

Dec 24 2024, 12:46 AM IST
ಡಾ. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿಯೇ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕೊಡಲೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರು ಇಡೀ ರಾಷ್ಟ್ರದ ಜನತೆಯ ಕ್ಷಮೆ ಕೇಳಬೇಕು ಎಂದು ಡಿ.ಎಸ್.ಎಸ್. ಸಂಚಾಲಕ ದಿಡಗೂರು ಜಿ.ಎಚ್. ತಮ್ಮಣ್ಣ ಅವರು ಅಗ್ರಹಿಸಿದರು.

ಶಾ ರಾಜೀನಾಮೆ ನೀಡುವವರೆಗೂ ಹೋರಾಟ: ಕಳ್ಳಿಮನಿ

Dec 21 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಶ್ರೇಷ್ಠ ಸಂವಿಧಾನ ನೀಡಿದ ಡಾ.ಅಂಬೇಡ್ಕರ್ ಅವರ ಬಗ್ಗೆ ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅಪಮಾನಕಾರಿಯಾಗಿ ಮಾತನಾಡಿದ್ದಾರೆ. ಅವರ ಮಾತಿನಿಂದ ಇಡೀ ದೇಶವಾಸಿಗಳಿಗೆ ನೋವಾಗಿದೆ ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕು

Dec 20 2024, 12:48 AM IST
Union Home Minister Amit Shah should resign

ಸಿದ್ದು ರಾಜೀನಾಮೆ ಕೊಡ್ತಾರೆ ಅಂತಾ ಕಾಯ್ತಿದ್ದಾರೆ : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Dec 20 2024, 12:48 AM IST
ಅಂಬೇಡ್ಕರ್‌ನ್ನ ಕಾಂಗ್ರೆಸ್‌ನವರು ಅಪಮಾನ ಮಾಡುತ್ತಿದ್ದಾರೆ. ಈಗ ಅಮಿತ್ ಶಾ ಹೇಳಿದ್ದನ್ನ ತಿರುಚಿ ಹೇಳುವಂತ ಕೆಲಸ ಮಾಡ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ

ಅಂಬೇಡ್ಕರ್ ಅವಮಾನಿಸಿದ ಅಮಿತ್ ಶಾ ರಾಜೀನಾಮೆ ನೀಡಲಿ: ದಲಿತ ಸಂಘಟನೆಗಳ ಒಕ್ಕೂಟ

Dec 20 2024, 12:45 AM IST
ಲೋಕಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆ ಒಕ್ಕೂಟದ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಮಸ್ಯೆ ಇತ್ಯರ್ಥ ಪಡಿಸದಿದ್ದರೆ ರಾಜೀನಾಮೆ ಕೊಡಿ

Dec 19 2024, 12:30 AM IST
ಸಮಸ್ಯೆಗಳ ಇತ್ಯರ್ಥಕ್ಕೆ ಸ್ಪಂದಿಸದಿದ್ದರೆ ನೀವು ಅಧ್ಯಕ್ಷರಾಗಿ ಇರುವುದಕ್ಕಿಂತ ರಾಜೀನಾಮೆ ಕೊಟ್ಟು ಹೋಗಿ ಎಂದು ಪಪಂ ಅಧ್ಯಕ್ಷರ ವಿರುದ್ಧ ಸ್ವಪಕ್ಷ ಸದಸ್ಯರಾದ ಕಳಕಪ್ಪ ತಳವಾರ ಹಾಗೂ ಅಮರೇಶ ಹುಬ್ಬಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

೧೦೦ ದಿನದ ಬಳಿಕ ಪುರಸಭೆ ಅಧ್ಯಕ್ಷ ರಾಜೀನಾಮೆ

Dec 17 2024, 12:46 AM IST
ಪುರಸಭೆ ಅಧ್ಯಕ್ಷ ಕಿರಣ್‌ ಗೌಡ ಸೋಮವಾರ ಬೆಳ್ಳಂ ಬೆಳಗ್ಗೆಯೇ ಮೈಸೂರು ಬಳಿಯ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಕಚೇರಿಗೆ ಧಾವಿಸಿ ರಾಜೀನಾಮೆ ಸಲ್ಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved