• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ಜಾರಿ: ನಿಖಿಲ್ ಕುಮಾರಸ್ವಾಮಿ

Jun 25 2025, 01:18 AM IST
ಮಧ್ಯವರ್ತಿಗಳ ಮಟ್ಟದಲ್ಲಿ ವಸತಿ ಪಡೆದುಕೊಳ್ಳುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೈ ನಾಯಕರು ಅಸಹಾಯಕರಾಗಿದ್ದಾರೆ. ಇವೆಲ್ಲ ನೋಡಿದಾಗ ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಎಂದು ಅವರ ಸ್ವಪಕ್ಷೀಯರೇ ಮಾತನಾಡಿಕೊಳ್ಳುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೆ ಬೈಕ್‌ ಟ್ಯಾಕ್ಸಿ ನಿಷೇಧಿಸುವ ಅಧಿಕಾರವಿಲ್ಲ: ಮಾಲೀಕ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ

Jun 25 2025, 01:18 AM IST
ಮೋಟಾರ ವಾಹನ ಕಾಯ್ದೆಯಲ್ಲಿ ಸಾರಿಗೆ ವಾಹನಗಳನ್ನಾಗಿ ದ್ವಿಚಕ್ರ ವಾಹನ ನೋಂದಾಯಿಸಲು ಅವಕಾಶವಿರುವಾಗ ಬೈಕ್‌ ಟ್ಯಾಕ್ಸಿಯನ್ನು ನೋಂದಾಯಿಸುವುದಿಲ್ಲ ಮತ್ತು ಬೈಕ್‌ ಟ್ಯಾಕ್ಸಿಗೆ ಕ್ಯಾರಿಯೇಜ್‌ ಪರವಾನಗಿಗೆ ಅನುಮತಿ ನೀಡುವುದಿಲ್ಲವೆಂದು ರಾಜ್ಯ ಸರ್ಕಾರ ಹೇಳಲಾಗದು ಎಂದು ಬೈಕ್‌ ಮಾಲೀಕ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು.

ಬಹುಸಂಖ್ಯಾತರ ನಂಬಿಕೆ ಧಿಕ್ಕರಿಸಿದ ರಾಜ್ಯ ಸರ್ಕಾರ: ಕ್ಯಾ. ಗಣೇಶ್ ಕಾರ್ಣಿಕ್

Jun 25 2025, 01:17 AM IST
ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಸೋಮವಾರ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Jun 23 2025, 11:53 PM IST
ಆಡಳಿತ ಪಕ್ಷದ ಶಾಸಕರು ಮಾತಾಡಿದರೂ ಸಿಎಂ ಹಾಗೂ ಡಿಸಿಎಂ ತುಟಿ ಪಿಟಕ್ ಅನ್ನುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಶೀಘ್ರ ಪತನ: ಆರ್‌. ಅಶೋಕ ಭವಿಷ್ಯ

Jun 23 2025, 11:48 PM IST
ದಲಿತರಿಗೆ, ಎಸ್ಟಿಗಳಿಗೆ ಮೀಸಲಾತಿ ಕೊಡಬೇಕೆಂಬುದು ಸಂವಿಧಾನದಲ್ಲಿ ಇದೆ. ಈ ದರಿದ್ರ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ನಿಧನರಾದಾಗ ಜಾಗ ಕೊಟ್ಟಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.

ಸೂರಿಂಜೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jun 23 2025, 11:47 PM IST
ಸೂರಿಂಜೆ ದೇಲಂತಬೆಟ್ಟು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸೂರಿಂಜೆ ಗ್ರಾಮ ಪಂಚಾಯಿತಿ ಕಚೇರಿಯ ಎದುರುಗಡೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಜೆಪಿ ಪ್ರತಿಭಟನೆ

Jun 23 2025, 11:47 PM IST
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆದಿದೆ.ವಸತಿ ಇಲಾಖೆ ಲಂಚ ಪ್ರಕರಣದಲ್ಲಿ ವಸತಿ ಸಚಿವ ಜಮೀರ್‌ ಅಹಮದ್‌ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯತರ್ಕರು ತಾಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಯುವ ಜನರಿಗೆ ಉದ್ಯೋಗ ಕೊಡಬೇಕೆಂಬ ನನ್ನ ಕನಸಿಗೆ ರಾಜ್ಯ ಸರ್ಕಾರ ಅಡ್ಡಿ : ಎಚ್ಡಿಕೆ ಪರೋಕ್ಷ ಕಿಡಿ

Jun 22 2025, 11:47 PM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾನು ಹಲವಾರು ಯೋಜನೆ ಹಮ್ಮಿಕೊಂಡಿದ್ದೇನೆ. ಜಿಲ್ಲೆಗೆ ಪ್ರಮುಖ ಕಾರ್ಖಾನೆ ತರುತ್ತಾರೆ ಎಂಬುದು ಜಿಲ್ಲೆಯ ಜನರ ದೊಡ್ಡ ನಿರೀಕ್ಷೆಯಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಒಂದು ವೇಳೆ ಜಾಗ ಕೊಟ್ಟರೆ ಅದಕ್ಕೆ ತಕ್ಷಣವೇ ಕ್ರಮ ವಹಿಸುತ್ತೇನೆ.

ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

Jun 22 2025, 01:19 AM IST
ಸಂಘ, ಸಂಸ್ಥೆಗಳ ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಸಂಘಗಳ ಅಭಿವೃದ್ಧಿ ಸಾಧ್ಯವಾಗುತ್ತ್ದೆಎಂದು ಗಣ್ಯರು ಹೇಳಿದರು.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ

Jun 22 2025, 01:18 AM IST
ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 86
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved