• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರೇಬೆಣಕಲ್ ಮೊರೇರ ತಟ್ಟೆ ಅಭಿವೃದ್ಧಿಗೆ ಮುಂದಾದ ರಾಜ್ಯ ಸರ್ಕಾರ

Jun 17 2025, 12:22 AM IST
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ರೂಪಿಸಿರುವ ದತ್ತು ಯೋಜನೆಯಡಿ ರಾಜ್ಯ ಸರ್ಕಾರ ಹಿರೇಬೆಣಕಲ್ ಶಿಲಾಸಮಾಧಿಗಳು ಇರುವ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮುಂದಾಗಿ, ಯೋಜನೆ ರೂಪಿಸಿದೆ.

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ

Jun 16 2025, 11:50 PM IST
ಆರ್.ಸಿ.ಬಿ ವಿಜಯೋತ್ಸವ ಪೂರ್ವ ಸಿದ್ದತೆ ಇಲ್ಲದೆ 11 ಅಮಾಯಕರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ದ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ಸೋಮವಾರ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ನಾರಾಯಣಸಾ ಭಾಂಡಗೆ

Jun 16 2025, 01:37 AM IST
ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆ ಬರುವ ವಿಶ್ವಾಸವಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಲಾಲ್‌ಬಾಗ್‌ನಲ್ಲೂ ರೀಲ್ಸ್‌, ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌ ನಿಷೇಧ: ರಾಜ್ಯ ಸರ್ಕಾರಕ್ಕೆ ತೋಟಗಾರಿಕೆ ಇಲಾಖೆ ಶೀಘ್ರ ಪ್ರಸ್ತಾವನೆ

Jun 15 2025, 05:06 AM IST
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌, ಬೇಬಿ, ಮಾಡೆಲಿಂಗ್‌ ಶೂಟ್ಸ್‌, ರೀಲ್ಸ್‌-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.

ಲಾಲ್‌ಬಾಗ್‌ನಲ್ಲೂ ರೀಲ್ಸ್‌, ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌ ನಿಷೇಧ : ರಾಜ್ಯ ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ

Jun 14 2025, 06:16 AM IST

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಪ್ರೀ, ಪೋಸ್ಟ್‌ ವೆಡ್ಡಿಂಗ್‌ ಶೂಟ್ಸ್‌, ಬೇಬಿ, ಮಾಡೆಲಿಂಗ್‌ ಶೂಟ್ಸ್‌, ರೀಲ್ಸ್‌-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.

ಇನ್ನು ರಾಜ್ಯ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್‌ ನಿರ್ವಹಣೆ

Jun 14 2025, 12:29 AM IST
ರಾಜ್ಯದಲ್ಲಿ 108-ಆ್ಯಂಬುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನವ ಮೈಸೂರು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ: ಉನ್ನತಮಟ್ಟದ ಸಭೆ ನಡೆಸಿದ ಸಚಿವ ಬೈರತಿ

Jun 13 2025, 06:54 AM IST
ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ನಗರವಿದ್ದು, ಇಲ್ಲಿ ಹೂಡಿಕೆಯಾಗುತ್ತಿರುವ ಬಂಡವಾಳದ ಮೊತ್ತ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಬಂಡವಾಳ ಹೂಡಿಕೆಗೆ ನೆಚ್ಚಿನ ತಾಣವಾಗಿದ್ದು, ಉದ್ಯಮಿಗಳನ್ನು ಆಕರ್ಷಿಸುವ ದಿಸೆಯಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ರಾಜ್ಯ ಸರ್ಕಾರದ ಜನಪರ ಸಾಧನೆ ಜನರಿಗೆ ಮನವರಿಕೆ ಮಾಡಿ: ಡಾ.ಶರಣಪ್ರಕಾಶ ಪಾಟೀಲ್

Jun 13 2025, 03:06 AM IST
ಚಿಕ್ಕಮಗಳೂರು, ಕಾಂಗ್ರೆಸ್ ಪಕ್ಷದ ತತ್ತ್ವ ಸಿದ್ಧಾಂತ ಸಮ ಸಮಾಜ ನಿರ್ಮಾಣ ಹಾಗೂ ಸರ್ವ ಜನಾಂಗದ ಶೋಷಿತರಿಗೆ ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಟಿಬದ್ಧವಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್‌ ಹೇಳಿದರು.

ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿಗೆ ಬಿಜೆಪಿ ನಾಯಕರ ಆಕ್ರೋಶ

Jun 12 2025, 07:56 AM IST

ಕಾಂಗ್ರೆಸ್ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸದ್ಯ ಮಾಡಲಾಗಿರುವ ಜಾತಿ ಗಣತಿ ವರದಿಯನ್ನು ಕೈಬಿಟ್ಟು ಮರು ಸಮೀಕ್ಷೆ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಜಾತಿ ಗಣತಿ ವರದಿ ತಿರಸ್ಕಾರ, ರಾಜ್ಯ ಸರ್ಕಾರದ ಮಹಾಮೋಸ: ವಿ. ಸುನಿಲ್ ಕುಮಾರ್

Jun 11 2025, 11:23 AM IST
150 ಕೋಟಿ ರುಪಾಯಿಗಳ ಭಾರಿ ವೆಚ್ಚದಲ್ಲಿ ತಯಾರಿಸಲಾದ ಜಾತಿ ಗಣತಿ ವರದಿಯಲ್ಲಿ ದತ್ತಾಂಶದ ಲೋಪವಿದ್ದು, ಈ ಬಗ್ಗೆ ಬಿಜೆಪಿ ಪದೇಪದೆ ಎಚ್ಚರಿಕೆ ನೀಡಿದರೂ, ಸಿದ್ದರಾಮಯ್ಯ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ, ತಮ್ಮ ಉಡಾಫೆ ನಡವಳಿಕೆಯನ್ನು ಮುಂದುವರಿಸಿದ್ದರು ಎಂದು ವಿ. ಸುನಿಲ್ ಕುಮಾರ್ ಆರೋಪಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 86
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved