• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ತುಷ್ಟೀಕರಣ

Mar 27 2025, 01:04 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಿತಿಮೀರಿದೆ. ದಲಿತ ಸಮುದಾಯವನ್ನು ಕಡೆಗಣಿಸಿ ಡಾ. ಬಿ ಆರ್ ಅಂಬೇಡ್ಕರ್ ಬರೆದಂತಹ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಒತ್ತಾಯಿಸಿದರು.

ರಾಜ್ಯ ಸರ್ಕಾರದಿಂದ ಮುಸ್ಲೀಂ ತುಷ್ಟೀಕರಣ ರಾಜಕಾರಣ

Mar 26 2025, 01:34 AM IST
ಮಾತೆತ್ತಿದರೆ ಸಂವಿಧಾನದ ಪುಸ್ತಕ ಹಿಡಿದುಕೊಂಡು ದೇಶದ್ರೋಹಿಗಳನ್ನು ಬೆಂಬಲಿಸುತ್ತಾ ಬಂದ ರಾಹುಲ್ ಗಾಂಧಿಯ ಜತೆ ಗೌಪ್ಯ ಸಭೆ ನಡೆಸಿ ರಾಜ್ಯದಲ್ಲಿ ಮುಸ್ಲೀಮರಿಗೆ ನಾವು ಶೇ.೪ ರಷ್ಟು ಮೀಸಲಾತಿ ನೀಡಿದ್ದೇವೆ ಎಂದು ವರದಿ ನೀಡುವ ಡಿ.ಕೆ. ಶಿವಕುಮಾರ, ಹೈಕಮಾಂಡನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Mar 26 2025, 01:32 AM IST
ಉಪಮುಖ್ಯಮಂತ್ರಿಗಳು ಸಾಂವಿಧಾನಿಕ ಜವಾಬ್ದಾರಿಯಲ್ಲಿದ್ದುಕೊಂಡು ಮುಸ್ಲಿಂರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:51 AM IST
ಜಿಲ್ಲಾ ಬಿಜೆಪಿ ಘಟಕದಿಂದ ಸರ್ಕಾರಿ ಕಾಮಗಾರಿ ಗುತ್ತಿಗೆ ನೀಡುವಲ್ಲಿ ಮುಸ್ಲಿಮರಿಗೆ ಶೇ.೪ ಮೀಸಲಾತಿ ನೀಡುವ ತುಷ್ಠೀಕರಣದ ನಿರ್ಧಾರ

ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:46 AM IST
ಮಂತ್ರಿಗಳಿಗೆ ಶಾಸಕರಿಗೆ ಹನಿ ಟ್ರ್ಯಾಪ್ ಗ್ಯಾರಂಟಿ. ಹಿಂದೂಗಳಿಗೆ ಆತ್ಮಹತ್ಯೆ ಭಾಗ್ಯ ಮುಸ್ಲಿಮರಿಗೆ ಶಾದಿಭಾಗ್ಯ, ಬಡವರಿಗೆ ಬೆಲೆ ಏರಿಕೆ ಶೋಷಣೆ ಮುಸ್ಲಿಮರಿಗೆ ಯೋಜನೆಗಳ ಘೋಷಣೆ, ಓಲೈಕೆ ಪಿತಾಮಹ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಗುತ್ತಿಗೆಯಲ್ಲಿ ಶೇ.4 ಮುಸ್ಲಿಮರಿಗೆ ಮೀಸಲಾತಿ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಹಲಾಲ್ ಸರ್ಕಾರ ತೊಲಗುವರೆಗೂ ಹೋರಾಟ.

ದುಡಿಯುವ ವರ್ಗ ಕಡೆಗಣಿಸಿರುವ ರಾಜ್ಯ ಸರ್ಕಾರ

Mar 24 2025, 12:34 AM IST
ದುಡಿಯುವ ವರ್ಗದ ನೌಕರರಿಗೆ ನಿರ್ದಿಷ್ಟ ಸಂಬಳ ನೀಡದೆ ಕಡೆಗಣಿಸಿರುವ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಅಧ್ಯಕ್ಷರುಗಳಿಗೆ ಕೋಟ್ಯಾಂತರ ಸಂಬಳ ನೀಡುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.

ಹನಿಟ್ರ್ಯಾಪ್: ತನಿಖೆಗೆ ರಾಜ್ಯ ಸರ್ಕಾರ ಸಿದ್ಧ: ಕೃಷಿ ಸಚಿವ ಚಲುವರಾಯಸ್ವಾಮಿ

Mar 24 2025, 12:33 AM IST
ರಾಜ್ಯ ಸರ್ಕಾರದ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವುದಿಲ್ಲ ಎನ್ನುವುದಾರೆ ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಆ ಸಂಸ್ಥೆಯಿಂದ ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ. ಅನುಮಾನ ಪಡುತ್ತಾ ಹೋದರೆ ಎಲ್ಲವೂ ಅನುಮಾನವಾಗಿಯೇ ಕಾಡುತ್ತದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ತಾರತಮ್ಯ ನೀತಿ

Mar 24 2025, 12:32 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯದ ಸರ್ಕಾರ ನ್ಯಾಯ ನೀತಿ, ಧರ್ಮದ ರೀತಿ ಹೋಗುತ್ತಿಲ್ಲ. ಇದುವರೆಗೂ ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಇದರ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದರೆ ಅವರು ಅದಕ್ಕೂ ಅಭಿವೃದ್ಧಿ ಸಂಬಂಧವಿಲ್ಲದ ಬೇರೆ ಉತ್ತರ ಕೊಡುತ್ತಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ vs ಕಾಂಗ್ರೆಸ್‌ ಜಟಾಪಟಿ

Mar 21 2025, 09:58 AM IST

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ ಶಾಸಕ ಶರಣು ಸಲಗರ ಮಾತಿಗೆ, ಕಾಂಗ್ರೆಸ್‌ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಸದನದಲ್ಲಿ ಗದ್ದಲ ಏರ್ಪಟ್ಟಿತು.

ರಾಜ್ಯ ಸರ್ಕಾರವು ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಗ್ರೆಟರ್ ಬೆಂಗ್ಳೂರು ವಿರುದ್ಧ ಗೌರ್ನರಿಗೆ ಬಿಜೆಪಿ ದೂರು

Mar 20 2025, 02:03 AM IST
ರಾಜ್ಯ ಸರ್ಕಾರವು ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಪಕ್ಷ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 75
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved