• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟರ ಸಿಂಹಸ್ವಪ್ನ ಎಸ್ಪಿಗೆ ವರ್ಷದಿಂದ ಸಿಗದ ಹುದ್ದೆ : ರಾಜ್ಯ ಸರ್ಕಾರದ ಕ್ರಮ ಇಲಾಖೆಯಲ್ಲಿ ಚರ್ಚೆ

Mar 01 2025, 10:10 AM IST

  ಮಹತ್ವದ ಪ್ರಕರಣಗಳ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡಗಳಲ್ಲಿ (ಎಸ್‌ಐಟಿ) ಕಾರ್ಯನಿರ್ವಹಿಸಿದ್ದ ಎಸ್ಪಿ ಸಿ.ಎ.ಸೈಮನ್‌ ಅವರಿಗೆ ವರ್ಷದಿಂದ ಹುದ್ದೆ ತೋರಿಸದೆ ಮನೆಯಲ್ಲಿ ಕುರಿಸಿರುವ ರಾಜ್ಯ ಸರ್ಕಾರದ ಕ್ರಮ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.

ಸರ್ಕಾರದ ವೈಫಲ್ಯದಿಂದ ಜನರು ಮೈಕ್ರೋ ಫೈನಾನ್ಸ್‌ ಕೂಪದಲ್ಲಿ ಸಿಲುಕಿದ್ದಾರೆ : ಕೆ.ಆರ್‌.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್

Mar 01 2025, 01:05 AM IST

 ಸರ್ಕಾರಿ ಕಚೇರಿಗಳು ಭ್ರಷ್ಟಾಚಾರ ಮತ್ತು ಅಕ್ರಮಗಳ ಕೂಪವಾಗಿವೆ. ಆಡಳಿತ ಕುಸಿದಿರುವುದರಿಂದ ಜನರು ಮೈಕ್ರೋ ಫೈನಾನ್ಸ್‌ನಂತಹ ಸಮಸ್ಯೆಗಳಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆ ಎಂದು ಕೆ.ಆರ್‌.ಎಸ್. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಉಸ್ತುವಾರಿ ದೀಪಕ್ ತಿಳಿಸಿದರು. 

ರಾಜ್ಯದಲ್ಲಿ ಅಧಿಕಾರದಲ್ಲಿರುವುದು 25 ಪರ್ಸೆಂಟ್‌ ಸರ್ಕಾರ : ಬಿಜೆಪಿ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌

Mar 01 2025, 01:03 AM IST
ರಾಜ್ಯದಲ್ಲಿ ಅಧಿಕಾರದಲ್ಲಿರುವುದು 25 ಪರ್ಸೆಂಟ್‌ ಸರ್ಕಾರ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ರಾಜ್ಯ ಸರ್ಕಾರದೊಂದಿಗಿನ ರಾಜ್ಯಪಾಲರ ಶೀತಲ ಸಮರ : ಮತ್ತೆ 2 ಮಸೂದೆ ವಾಪಸ್‌ ಕಳಿಸಿದ ಗೌರ್ನರ್‌

Mar 01 2025, 01:02 AM IST
ರಾಜ್ಯ ಸರ್ಕಾರದೊಂದಿಗಿನ ರಾಜ್ಯಪಾಲರ ಶೀತಲ ಸಮರ ಮುಂದುವರಿದಿದ್ದು, ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ತಿದ್ದುಪಡಿ ವಿಧೇಯಕಗಳನ್ನು ಎರಡನೇ ಬಾರಿಗೆ ರಾಜ್ಯಪಾಲರು ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ರಾಜ್ಯದೊಳಗೆ ಉತ್ಪಾದನೆ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ! ರಾಜ್ಯ ಸರ್ಕಾರ ಆದೇಶ

Mar 01 2025, 01:02 AM IST
ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಅನುಷ್ಠಾನದ ಬೆನ್ನಲ್ಲೇ ಇದೀಗ ರಾಜ್ಯದೊಳಗೆ ಉತ್ಪಾದನೆಯಾಗುವ ಹಾಗೂ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ವಿಜಯೇಂದ್ರ

Mar 01 2025, 01:01 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಕರ್ನಾಟಕವನ್ನು ಸಾಲದ ಕೂಪಕ್ಕೆ ತಳ್ಳಿರುವುದು ನಿಜಕ್ಕೂ ದುರ್ದೈವ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಮಾ. 7 ರಂದು 16ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂದು ಅವರು ಹೆಮ್ಮೆ ಯಿಂದ ಹೇಳುತ್ತಿದ್ದಾರೆ. ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಜ್ಯದಲ್ಲಿರುವುದು 25 ಪರ್ಸಂಟ್‌ ಸರ್ಕಾರ: ಎನ್‌.ರವಿಕುಮಾರ್‌

Mar 01 2025, 01:00 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್.ಸಿ.ಎಸ್.ಪಿ. - ಟಿ.ಎಸ್.ಪಿ. ಯೋಜನೆಯ ಸುಮಾರು 25,000 ಕೋಟಿ ರು. ಹಣ ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿತು.

ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ - ಒಡೆಯರ್‌ಗೆ 3400 ಕೋಟಿ ರು. ಟಿಡಿಆರ್‌ ನೀಡಲು ವಾರ ಗಡುವು

Feb 28 2025, 06:50 AM IST

  ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸುಗ್ರೀವಾಜ್ಞೆ ತಂದರೂ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ ಒಡೆಯರ್‌ಗೆ 3400 ಕೋಟಿ ರು. ಟಿಡಿಆರ್‌ ನೀಡಲು ವಾರ ಗಡುವು

Feb 28 2025, 12:49 AM IST
ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮತ್ತೆ ದಲಿತರ ಹಣಕ್ಕೆ ರಾಜ್ಯ ಸರ್ಕಾರ ಕನ್ನ: ಸಂಸದ ಕೋಟಾ ಶ್ರೀನಿವಾಸಪೂಜಾರಿ

Feb 28 2025, 12:45 AM IST
ಈ ಸಾಲಿನ ಬಜೆಟ್‌ನಲ್ಲಿ ದಲಿತರ ಮೀಸಲು ನಿಧಿಯಿಂದ ಗೃಹಲಕ್ಷ್ಮೀ ಯೋಜನೆಗೆ ೭೩೪೪ ಕೋಟಿ ರು., ಗೃಹಜ್ಯೋತಿಗೆ ೩೪೬೭ ಕೋಟಿ ರು., ಶಕ್ತಿ ಯೋಜನೆಗೆ ೧೨೦೯ ಕೋಟಿ ರು., ಅನ್ನಭಾಗ್ಯ ಯೋಜನೆಗೆ ೨೧೨೫ ಕೋಟಿ ರು. ಹಾಗೂ ಯುವನಿಧಿಗೆ ೩೪೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲು ನಿರ್ಧರಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 75
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved