• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಕ್ಕೆ ಹಣ ನೀಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ

May 16 2025, 02:04 AM IST
ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆಯೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಕೇಂದ್ರ ಹಣ ನೀಡದ ಕಾರಣವೈದ್ಯರಿಗೆ ವೇತನ ವಿಳಂಬ : ರಾಜ್ಯ ಸರ್ಕಾರದ ಸ್ಪಷ್ಟನೆ

May 15 2025, 01:57 AM IST

 ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ವೇತನ ಪಾವತಿ ಬಾಕಿ ಉಳಿದಿದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ರೀತಿ ಸಮಸ್ಯೆಯಾಗಿದೆ. 2-3 ದಿನದಲ್ಲಿ ವೇತನ ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿ: ಜೋಶಿ

May 11 2025, 11:49 PM IST
ಆಡಳಿತದಲ್ಲಿ ಯಾವುದೇ ಪಕ್ಷವಿರಲಿ, ಅನುದಾನ ಬಿಡುಗಡೆ ವ್ಯವಸ್ಥಿತವಾಗಿರಬೇಕು. ₹300 ಕೋಟಿ ಅನುದಾನ ಬಾಕಿ ಇದೆ ಎಂಬ ಮಾಹಿತಿ ಇದೆ. ಅನುದಾನ ತಡೆಹಿಡಿಯಬಾರದು. ಕೇಂದ್ರ ಸರ್ಕಾರದ ಹಣಕಾಸು ಆಯೋಗದಿಂದ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಹೆಚ್ಚಳ ಮಾಡಿದೆ. ಮಲ ಹೊರುವ, ಗುಂಡಿಗೆ ಇಳಿಯುವ ಅನಿಷ್ಠ ಪದ್ಧತಿಯನ್ನು ಕೇಂದ್ರ ಸರ್ಕಾರ ತೊಡೆದು ಹಾಕಿದೆ.

ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಮಾರಕ: ಅರಗ ಜ್ಞಾನೇಂದ್ರ

May 11 2025, 01:19 AM IST
ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ಮಾರಕ. ಈ ಸರ್ಕಾರ ಇರುವವರೆಗೂ ಜನರು ಕಷ್ಟಪಡುವುದು ತಪ್ಪುವುದಿಲ್ಲ.

ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ - ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ

May 10 2025, 05:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.

ಮದ್ಯದ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ರಕ್ಷಣಾ ವೇದಿಕೆ ಪ್ರತಿಭಟನೆ

May 08 2025, 12:37 AM IST
ಮದ್ಯ ಪ್ರಿಯರು ಮದ್ಯ ಸೇವಿಸಿದ ಖಾಲಿ ಬಾಟಲುಗಳನ್ನು ರಸ್ತೆ ಬೀದಿಗಳಲ್ಲಿ ಎಸೆಯುತ್ತಿದ್ದು ಇದರಿಂದ ಪರಿಸರದ ನೈರ್ಮಲ್ಯ ಹಾಳಾಗುತ್ತಿದೆ. ಕಂಪನಿಗಳು ಇಂತಹ ಬಾಟಲ್‌ಗಳನ್ನು ಮರು ಬಳಕೆ ಮಾಡುವಂತೆ ಸರ್ಕಾರ ಸೂಚಿಸಬೇಕು. ಈ ಕುರಿತು ಅಬಕಾರಿ ಇಲಾಖೆಯಿಂದ ಪ್ರತಿ ಮದ್ಯದ ಅಂಗಡಿಗೆ ನೋಟಿಸ್ ಜಾರಿ ಮಾಡಬೇಕು.

ಬೆಲೆ ಏರಿಕೆ ಖಂಡಿಸಿ 14ರಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ

May 08 2025, 12:36 AM IST
ಚಾಮರಾಜನಗರದಲ್ಲಿ ಜನ ಹೋರಾಟ ಭಿತ್ತಿಪತ್ರವನ್ನು ಸೋಷಲಿಷ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ರಾಜ್ಯ ಕಾರ್ಯದರ್ಶಿ ಬಿ.ರವಿ ಬಿಡುಗಡೆಗೊಳಿಸಿದರು. ಚಂದ್ರಶೇಖರ ಮೇಟಿ, ಉಮಾದೇವಿ, ಯಶೋಧರ ಇದ್ದರು.

ಮೂಡುಬಿದಿರೆ: ರಾಜ್ಯ ಸರ್ಕಾರದ ಗ್ಯಾರಂಟಿ ಸಂಭ್ರಮೋತ್ಸವ

May 08 2025, 12:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಗ್ಯಾರಂಟಿ, ‘ಗ್ಯಾರಂಟಿ ಸಂಭ್ರಮೋತ್ಸವ’ ಕಾರ್ಯಕ್ರಮವು ಮಂಗಳವಾರ ಮೂಡುಬಿದಿರೆಯಲ್ಲಿ ನಡೆಯಿತು.

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ

May 07 2025, 12:47 AM IST
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಅಪರಾಧಿಗಳ ಮುಂದೆ ಮಂಡಿಯೂರಿದ ರಾಜ್ಯ ಸರ್ಕಾರ: ಸಂಸದ ಕಾಗೇರಿ ಆರೋಪ

May 06 2025, 12:21 AM IST
ಜನರಿಗೆ ರಕ್ಷಣೆ ಕೊಡಬೇಕಾದ ಸರ್ಕಾರ ಅಪರಾಧಿಗಳ ಮುಂದೆ ಮಂಡಿಯೂರಿ, ಅಪರಾಧಿಗಳಿಗೇ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved