• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ದಲಿತಾಕ್ರೋಶ

Mar 07 2025, 01:48 AM IST
ಪರಿಶಿಷ್ಟರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ‘ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ’ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸರ್ಕಾರದ ಆದೇಶದಂತೆ 7 ತಾಸು ನಿರಂತರ ವಿದ್ಯುತ್ ಪೂರೈಸಿ : ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು

Mar 07 2025, 12:48 AM IST

ರೈತರ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ನಿರಂತರ ವಿದ್ಯುತ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು ಜೆಸ್ಕಾಂ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲ

Mar 07 2025, 12:46 AM IST
ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಬಿಂಬಿಸುತ್ತಾ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೆ ಜನರನ್ನು ವಂಚಿಸುತ್ತಿದೆ. ವಿದ್ಯುತ್, ಕುಡಿಯುವ ನೀರಿನ ದರ, ನೋಂದಣಿ ಶುಲ್ಕ, ಮದ್ಯದ ಬೆಲೆ ಹೀಗೆ ಎಲ್ಲವನ್ನೂ ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯೇ ಇಲ್ಲ.

ಅವೈಜ್ಞಾನಿಕವಾಗಿ ಬೆಲೆಗಳನ್ನು ಏರಿಕೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Mar 07 2025, 12:45 AM IST

 ಎರಡು ವರ್ಷದಿಂದ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡದೆ ಜನವಿರೋಧಿ, ಆವೈಜ್ಞಾನಿಕ ಆಡಳಿತ ನೀಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡಿ ಸಾಮಾನ್ಯ ಜನ ಜೀವನ ದುಸ್ತರವಾಗುವಂತೆ ಮಾಡಿದ್ದಾರೆ.

ಸ್ಮಾಟ್‌ ಮೀಟರ್‌ ಕಡ್ಡಾಯಗೊಳಿಸಿ ಮೀಟರ್‌ ದರ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಸುಲಿಗೆ : ಪ್ರತಿಪಕ್ಷ ಕಿಡಿ

Mar 06 2025, 01:31 AM IST
ಹೊಸ ವಿದ್ಯುತ್‌ ಸಂಪರ್ಕ ಪಡೆಯಲು ಸ್ಮಾಟ್‌ ಮೀಟರ್‌ ಕಡ್ಡಾಯಗೊಳಿಸಿ ಅದರ ದರ ಹೆಚ್ಚಳ ಮಾಡಿರುವ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ತೀವ್ರವಾಗಿ ವಿರೋಧ ವ್ಯಕ್ತಪಡಿಸಿವೆ.

ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Mar 06 2025, 12:32 AM IST
ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಪಕ್ಷದಿಂದ ಮಾ.6ರಂದು ರಾಜ ವ್ಯಾಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಅಂಗವಾಗಿ ಶಿವಮೊಗ್ಗದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ತಿಳಿಸಿದರು.

ರಾಜ್ಯ ಸರ್ಕಾರದ ಆಯವ್ಯಯದಲ್ಲಿ ರೈತಸ್ನೇಹಿ ಯೋಜನೆಗೆ ಸಿಗಲಿ ಮನ್ನಣೆ

Mar 05 2025, 12:35 AM IST
ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಸಿಗದೇ ನಿರಾಶರಾಗಿದ್ದ ಜನತೆ ಈ ಸಲವಾದರೂ ಪ್ರಮುಖ ಬೇಡಿಕೆಗಳು ಪ್ರಸ್ತಾಪವಾಗುವ ಆಶಾಭಾವನೆಯಲ್ಲಿದ್ದಾರೆ.

ಬಜೆಟ್‌ನಲ್ಲಿ ವಿವಿಗೆ ಅಗತ್ಯ ಅನುದಾನ ನೀಡಲು ರಾಜ್ಯ ಸರ್ಕಾರಕ್ಕೆ ಮನವಿ

Mar 05 2025, 12:34 AM IST
ರಾಜ್ಯ ಸರ್ಕಾರದ ಈ ನಡೆಯಿಂದಾಗಿ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ.

ಒಳಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲ : ಸಂಸದ ಗೋವಿಂದ ಎಂ ಕಾರಜೋಳ

Mar 04 2025, 12:38 AM IST
ಮೂವತ್ತು ವರ್ಷಗಳ ಮಾದಿಗರ ಒಳಮೀಸಲಾತಿಗೆ ಸುಪ್ರೀಂಕೋರ್ಟಿನಿಂದ ಅನುಮೋದನೆ ಸಿಕ್ಕರೂ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಒಳ ಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಆಪಾದಿಸಿದ್ದಾರೆ.

ಎಸ್ಸಿ-ಎಸ್ಟಿ ಹಣ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Mar 04 2025, 12:33 AM IST
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಹೇಗಾದರೂ ಮಾಡಿ ಅಧಿಕಾರ ಹಿಡಿಯಲು ಐದು ಗ್ಯಾರಂಟಿ ಘೋಷಿಸಿ ಈಗ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ.ಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್.ಸಿ., ಎಸ್.ಟಿ.ಗಳಿಗೆ ಅನ್ಯಾಯ ಮಾಡಿದೆ ಆರೋಪಿಸಿ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವತಿಯಿಂದ ಸೋಮವಾರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 83
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved