• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣಗಳಿಂದಾಗಿ ಬುರ್ಖಾ ಧರಿಸಿರುವ ಸಿದ್ದು ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 22 2025, 01:47 AM IST

 ಹಗರಣಗಳ ಸುಳಿಯಲ್ಲೇ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರು ಬುರ್ಖಾ ಹಾಕಿಕೊಂಡು ಸುತ್ತಾಡುವ ಸ್ಥಿತಿ ತಲುಪಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿರುವುದು ಜನಪ್ರಿಯವಲ್ಲ, ಜಾಹೀರಾತಿನ ಸರ್ಕಾರ: ಬಿ.ವೈ. ವಿಜಯೇಂದ್ರ

Apr 22 2025, 01:47 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಬೆಲೆ ಏರಿಕೆ ಗ್ಯಾರಂಟಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಫೇಲ್‌: ಸಂಸದ ರಮೇಶ ಜಿಗಜಿಣಗಿ

Apr 22 2025, 01:45 AM IST
ಸರ್ಕಾರ ಸಂಪೂರ್ಣವಾಗಿ ಫೇಲ್ ಆಗಿದೆ. ಅಭಿವೃದ್ಧಿ ಕೆಲಸ‌ ಮಾಡಲಾಗದೆ ಸಿಎಂ ಅವರೇ ಹಣೆ ಹಣೆ ಚಚ್ಚಿಕೊಳ್ತಿದ್ದಾರೆ. ಕಾಂಗ್ರೆಸ್ ಶಾಸಕರು ಬಾರಿ ಬಾಯಿ ಬಡ್ಕೊಳ್ತಿದಾರೆ. ಹಳ್ಳಿಗಳಲ್ಲಿನ ರಸ್ತೆಗಳಲ್ಲಿ ಎಮ್ಮೆಗಳು ಸಹ ತಿರುಗಾಡದಂತಾಗಿದೆ. ಅಂತಹ ರಸ್ತೆಗಳಲ್ಲಿ ಜನರು ಓಡಾಡಲು ಆಗುತ್ತಿಲ್ಲ. ಹೀಗಾಗಿಯೇ ನಾವು ಕಾಂಗ್ರೆಸ್ ಸರ್ಕಾರದ ಭಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇವೆ. ಇದುವರೆಗೂ ನಡೆದ ಜನಾಕ್ರೋಶ ಕಾರ್ಯಕ್ರಮಗಳಲ್ಲಿ ವಿಜಯಪುರದಲ್ಲೇ ನಂಬರ್ ಒನ್ ಆಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ರಾಜ್ಯ ಸರ್ಕಾರ ಜಾತಿಗಣತಿ ಪುನಃ ನಡೆಸಲಿ: ಎಡೆಯೂರು ಸ್ವಾಮೀಜಿ

Apr 19 2025, 12:42 AM IST
ರಾಜ್ಯ ಸರ್ಕಾರ ನಡೆಸಿರುವ ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಇದನ್ನು ಮರುಪರಿಶೀಲನೆ ನಡೆಸಬೇಕು ಅಥವಾ ಪುನಃ ಜಾತಿ ಜನಗಣತಿ ಮಾಡಬೇಕು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

ಹಿಂದೂ, ಮುಸ್ಲಿಂ ಒಡೆಯಲು ಮುಂದಾದ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 17 2025, 12:52 AM IST
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.

ಬೆಲೆ ಏರಿಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ೬ನೇ ಗ್ಯಾರಂಟಿ: ವೈ.ಎಂ. ಸತೀಶ್

Apr 15 2025, 01:03 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ೪೮ ವಸ್ತುಗಳ ಬೆಲೆ ಹೆಚ್ಚಿಸಿದೆ. ಒಂದುವರೆ ವರ್ಷದಲ್ಲಿ ೩ ಬಾರಿ ಡೀಸೆಲ್, ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಲೆ ಏರಿಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ೬ನೇ ಗ್ಯಾರಂಟಿಯಾಗಿದೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಜನಾಕ್ರೋಶ ಯಾತ್ರೆಗೆ ಕಾಂಗ್ರೆಸ್‌ ಗಾಬರಿ : ಬಿ. ವೈ. ವಿಜಯೇಂದ್ರ

Apr 15 2025, 12:51 AM IST
ಬೆಲೆ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸಿದ ಮೊದಲ ಹಂತದ ಜನಾಕ್ರೋಶ ಯಾತ್ರೆ ಯಶಸ್ವಿಯಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರು ಆತಂಕಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

Apr 13 2025, 02:06 AM IST
ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ನೀಡಿ ಪ್ರಚಾರ ಪಡೆದ ಕಾಂಗ್ರೆಸ್ ಸರ್ಕಾರ, ಒಂದು ಕೈಯಲ್ಲಿ ಕೊಟ್ಟು, ಹತ್ತು ಕೈಯಲ್ಲಿ ಜನರಿಂದ ಕಸಿಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷ ಜೆಡಿಎಸ್‌ ಪ್ರತಿಭಟನೆ

Apr 13 2025, 02:01 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷ ಜೆಡಿಎಸ್‌ ಪ್ರತಿಭಟನೆ ನಡೆಸಿ ತನ್ನ ಆಕ್ರೋಶ ವ್ಯಕ್ತಪಡಿಸಿತು.

ರಾಜ್ಯ ಸರ್ಕಾರದ ವಿರುದ್ಧ 15ರಂದು ಛತ್ರಿ ಚಳವಳಿ

Apr 12 2025, 12:49 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved