• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡದ ಬೇಜವಾಬ್ದಾರಿ ಸರ್ಕಾರ ಇದೆ-ಬೊಮ್ಮಾಯಿ

Jan 07 2025, 12:32 AM IST
ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡಲೂ ಆಗದ ಬೇಜವಾಬ್ದಾರಿ ಸರ್ಕಾರ ಅಧಿಕಾರದಲ್ಲಿದೆ. ತನ್ನ ಆದ್ಯ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ

Jan 07 2025, 12:15 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.

ಬಸ್‌ ದರ ಶೇ.15 ರಷ್ಟು ಹೆಚ್ಚಿಸಿ ದ ರಾಜ್ಯ ಸರ್ಕಾರ : ರೈಲಿಗಿಂತ 3 ಪಟ್ಟು ದುಬಾರಿ

Jan 06 2025, 02:00 AM IST
ರಾಜ್ಯ ಸರ್ಕಾರ ಬಸ್‌ ದರವನ್ನು ಶೇ.15 ರಷ್ಟು ಹೆಚ್ಚಿಸಿರುವುದು ಶ್ರೀಸಾಮಾನ್ಯರ ಜೇಬಿಗೆ ದುಬಾರಿಯಾಗಿ ಪರಿಣಮಿಸಿದೆ. ರೈಲು ಪ್ರಯಾಣ ದರಕ್ಕೆ ಹೋಲಿಸಿದರೆ ಪರಿಷ್ಕೃತ ಬಸ್‌ ಪ್ರಯಾಣ ದರ ಸುಮಾರು ಮೂರು ಪಟ್ಟು ಹೆಚ್ಚಾದಂತಾಗಿದೆ. ರೈಲು ಪ್ರಯಾಣವೇ ಸುಖಕರ ಎನ್ನುವಂತಾಗಿದೆ.

₹2 ಸಾವಿರ ನೀಡಿ ₹10 ಸಾವಿರ ಕೇಳುತ್ತಿದೆ ರಾಜ್ಯ ಸರ್ಕಾರ: ಎಂ.ಜಿ. ಭಟ್

Jan 05 2025, 01:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ಕುಮಟಾದ ಗಿಬ್‌ ಹೈಸ್ಕೂಲ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ವಿವಿಧ ನೀತಿ ಖಂಡಿಸಿದರು.

ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Jan 04 2025, 12:32 AM IST
ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಗೋಶಾಲೆ ನಿರ್ಮಿಸುವ ರಾಜ್ಯ ಬಿಜೆಪಿ ಸರ್ಕಾರದ 2022-23ನೇ ಸಾಲಿನ ಬಜೆಟ್‌ ಘೋಷಣೆಗೆ ಕೊಕ್‌?

Jan 02 2025, 07:26 AM IST

ಯಾವ ಜಿಲ್ಲೆಗಳಲ್ಲಿ ಘೋಷಿತ ಗೋಶಾಲೆಗಳು ಸ್ಥಾಪನೆ ಆಗಿಲ್ಲವೋ, ಅಲ್ಲಿ ಅವುಗಳನ್ನು ನಿರ್ಮಿಸುವ ಪ್ರಸ್ತಾಪ ಕೈಬಿಡಲು ಚಿಂತಿಸುತ್ತಿದೆ. ಈ ಬಗ್ಗೆ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಆತ್ಮಹತ್ಯೆ ಭಾಗ್ಯ ಕರುಣಿಸಿದ ರಾಜ್ಯ ಸರ್ಕಾರ

Jan 01 2025, 12:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು, ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ! ಅಸಲು, ಬಡ್ಡಿ ರಾಜ್ಯ ಸರ್ಕಾರದಿಂದಲೇ ಪಾವತಿ

Dec 31 2024, 11:51 AM IST

ನೌಕರರ ವೇತನದಲ್ಲಿ ಕಡಿತಗೊಳಿಸಲಾದ ಭವಿಷ್ಯ ನಿಧಿ ಪಾವತಿಸಲೂ ಸಾಧ್ಯವಾಗದೆ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಆರ್ಥಿಕ ನೆರವು ನೀಡುವ ಬದಲು, ಆರ್ಥಿಕ ಸಂಸ್ಥೆ ಮೂಲಕ ಸಾಲ ಕೊಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹನೂರು ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಹಿತ ರಕ್ಷಣಾ ಸಮಿತಿ ಮನವಿ

Dec 31 2024, 01:03 AM IST
ಹನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲು ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಬೇಕೆಂದು ಹನೂರು ತಾಲೂಕು ಸಾರ್ವಜನಿಕ ಹಿತ ರಕ್ಷಣಾ ಸಮಿತಿ ವತಿಯಿಂದ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಷಡಾಕ್ಷರಿ ಪುನರಾಯ್ಕೆ - ಕೃಷ್ಣೇಗೌಡ ವಿರುದ್ಧ 65 ಮತಗಳ ಅಂತರದ ಜಯ

Dec 28 2024, 10:23 AM IST

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 75
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved