• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ರೈತರ ಬೇಡಿಕೆಗಳ ಮಂಡಿಸಲು ಒತ್ತಾಯ

Feb 26 2025, 01:02 AM IST
ಚಾಮರಾಜನಗರದಲ್ಲಿ ಸಾಮೂಹಿಕ ನಾಯಕತ್ವ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಶ್ರೀಗಳು

Feb 25 2025, 11:18 AM IST

ರಾಜ್ಯ ಸರ್ಕಾರಕ್ಕೆ ಸದ್ಯಕ್ಕೇನೂ ತೊಂದರೆಯಿಲ್ಲ ಎಂದು ತಮ್ಮ ಭವಿಷ್ಯವಾಣಿಯಂದ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಸೋಮವಾರ ಇಲ್ಲಿ ಭವಿಷ್ಯ ನುಡಿದಿದ್ದಾರೆ.

ತ.ನಾಡಲ್ಲಿ ರಾಜ್ಯ ಸರ್ಕಾರದಿಂದಲೇ ಅಗ್ಗದ ಔಷಧ ಒದಗಿಸುವ 'ಮುದಲ್ವಾರ್‌ ಮರುಂಧಗಂಗಲ್‌' ಚಾಲನೆ

Feb 25 2025, 12:48 AM IST

ಮೋದಿ ಸರ್ಕಾರದ ಜನೌಷಧಿ ರೀತಿಯಲ್ಲಿ ತಮಿಳುನಾಡಿನಾದ್ಯಂತ ಸಬ್ಸಿಡಿ ದರದಲ್ಲಿ ಜನರಿಗೆ ಔಷಧಿಗಳನ್ನು ಒದಗಿಸುವ ಸುಮಾರು 1 ಸಾವಿರ 'ಮುದಲ್ವಾರ್‌ ಮರುಂಧಗಂಗಲ್‌' ಔಷಧ ಅಂಗಡಿಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಇವನ್ನು ಉದ್ಘಾಟಿಸಿದರು.

ರಾಜ್ಯ ಸರ್ಕಾರವು ಗೃಹಜ್ಯೋತಿ ಹಣವನ್ನು ಜನರಿಂದವಸೂಲಿ ಮಾಡಲ್ಲ : ಇಂಧನ ಸಚಿವ ಕೆ.ಜೆ. ಜಾರ್ಜ್‌

Feb 25 2025, 12:46 AM IST

  ಗೃಹಜ್ಯೋತಿ ಹಣವನ್ನು ಮುಂಗಡವಾಗಿಯೇ ಎಸ್ಕಾಂಗಳಿಗೆ ಪಾವತಿಸುತ್ತಿದೆ. ಯಾವುದೇ ಕಾರಣಕ್ಕೂ ಗೃಹಜ್ಯೋತಿ ಹಣ ಗ್ರಾಹಕರಿಂದ ವಸೂಲಿ ಮಾಡುವುದಿಲ್ಲ. ಈ ಬಗ್ಗೆ ಕೆಇಆರ್‌ಸಿಗೆ ಅನಗತ್ಯವಾಗಿ ಪ್ರಸ್ತಾವನೆ ಸಲ್ಲಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಚೆಸ್ಕಾಂ) ನೋಟಿಸ್‌ ನೀಡುತ್ತೇವೆ  

ರಾಜ್ಯ ಸರ್ಕಾರದ ನಿರಾಸಕ್ತಿಯಿಂದಾಗಿ ಹಿನ್ನಡೆ: ವಿ. ಸೋಮಣ್ಣ

Feb 25 2025, 12:46 AM IST
ರಾಜ್ಯದಲ್ಲಿ ನಡೆದಿರುವ ಬಹುತೇಕ ರೈಲ್ವೆ ಕಾಮಗಾರಿಗಳು ಮುಗಿಯುವ ಹಂತದಲ್ಲಿವೆ. 39 ಸಾವಿರ ಕೋಟಿ ವೆಚ್ಚದಲ್ಲಿ 11 ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಆಸಕ್ತಿ ತೋರಿದ್ದು ರಾಜ್ಯ ಸರ್ಕಾರದ ನಿರಾಸಕ್ತಿಯಿಂದಾಗಿ ಕಾಮಗಾರಿಗೆ ಹಿನ್ನಡೆ ಆಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ನಿರ್ವಾಹಕರ ಮೇಲಿನ ಹಲ್ಲೆ : ರಾಜ್ಯ ಸರ್ಕಾರ ಸಾರಿಗೆ ನೌಕರರ ಸಂರಕ್ಷಣಾ ಕಾಯ್ದೆ ಜಾರಿಗೆ ಅಗ್ರಹ

Feb 24 2025, 01:04 AM IST

 ರಾಜ್ಯ ಸರ್ಕಾರ ಸಾರಿಗೆ ನೌಕರರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರ ಕನ್ನಡ ಕೃಷಿ ಪ್ರತಿಷ್ಠಾನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದೆ.

ಕೇಂದ್ರ ರಾಜ್ಯ ಸರ್ಕಾರಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ

Feb 24 2025, 12:36 AM IST
ಕೇಂದ್ರ ಸರ್ಕಾರಕ್ಕಾಗಲಿ ರಾಜ್ಯ ಸರ್ಕಾರಕ್ಕಾಗಲಿ ರೈತರ ಹಿತ ಕಾಯುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಕಿಡಿಕಾರಿದರು.

ರಾಜ್ಯ ಸರ್ಕಾರ ಸರ್ಕಾರ ಗೃಹ ಜ್ಯೋತಿ ಸಬ್ಸಿಡಿ ಹಣ ನೀಡದಿದ್ದರೆ ಜನರಿಂದಲೇ ವಸೂಲಿ !

Feb 24 2025, 12:33 AM IST
ದರ ಏರಿಕೆಯ ಜೊತೆಗೆ ರಾಜ್ಯ ಸರ್ಕಾರ ‘ಗೃಹ ಜ್ಯೋತಿ’ಸಬ್ಸಿಡಿ ಹಣ ಮುಂಗಡವಾಗಿ ಪಾವತಿಸದಿದ್ದರೆ ಫಲಾನುಭವಿ ವಿದ್ಯುತ್‌ ಬಳಕೆದಾರರಿಂದಲೇ ಎಸ್ಕಾಂಗಳು ಸಂಗ್ರಹಿಸಬಹುದು ಎಂಬ ಆದೇಶ ಮಾಡಲಿದೆಯೇ ಎಂಬ ಆತಂಕ ಶುರುವಾಗಿದೆ. ಏಕೆಂದರೆ ಇಂಥದ್ದೊಂದು ಅವಕಾಶಕ್ಕೆ ಎಸ್ಕಾಂಗಳು ಕೆಇಆರ್‌ಸಿಯನ್ನು ಕೋರಿವೆ.

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ ಮತ್ತೆ 3 ಬಲಿ

Feb 23 2025, 10:46 AM IST

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ, ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರ್ಕಾರ : ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

Feb 23 2025, 12:34 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸ್ ವಾಹನ, ಠಾಣೆ ಮೇಲೆ ಕಲ್ಲು ತೂರುವ, ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 83
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved