• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿರೋದು ಕೊಲೆಗಡುಕ ಸರ್ಕಾರ - ಆರೋಗ್ಯ ಸಚಿವರ ವಜಾಗೊಳಿಸಿ : ಪ್ರತಿಪಕ್ಷ ಬಿಜೆಪಿ

Dec 19 2024, 01:31 AM IST

  ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಜತೆಗೆ ದುರ್ಘಟನೆ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ಬಿಜೆಪಿ ಆಗ್ರಹಿಸಿದೆ.

ಮಂಡ್ಯ ಕಬ್ಬಿಗೆ ಹೆಚ್ಚು ಬೆಲೆ ಕೊಡಲಾಗದು: ರಾಜ್ಯ ಸರ್ಕಾರ

Dec 18 2024, 12:47 AM IST
ಇಡೀ ದೇಶದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಉತ್ತರಪ್ರದೇಶ, ಮಹಾರಾಷ್ಟ್ರದ ನಂತರ ಕರ್ನಾಟಕ ರಾಜ್ಯವಿದೆ. ಉತ್ತರ ಪ್ರದೇಶದಲ್ಲಿ ಸಾರಿಗೆ ವೆಚ್ಚ ಕಡಿಮೆ ಇರುವುದರಿಂದ ಅಲ್ಲಿ ಕಬ್ಬಿಗೆ ಹೆಚ್ಚಿನ ದರ ನೀಡಲಾಗುತ್ತದೆ. ಆದರೆ ದಕ್ಷಿಣ ರಾಜ್ಯಗಳಿಗೆ ಸಾರಿಗೆ ವೆಚ್ಚ ಹೆಚ್ಚು ಬರುವುದರಿಂದ ಕಬ್ಬಿಗೆ ಹೆಚ್ಚಿನ ದರ ನೀಡಲು ಆಗುವುದಿಲ್ಲ.

ರಾಜ್ಯ ಸರ್ಕಾರದಿಂದ ಹೊಸ ಶಿಕ್ಷಣ ನೀತಿ: ಎ.ಎಸ್. ಪೊನ್ನಣ್ಣ

Dec 17 2024, 01:04 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಹೊಸ ಶೈಕ್ಷಣಿಕ ನೀತಿಯನ್ನು ರೂಪಿಸಿದೆ. ಶೈಕ್ಷಣಿಕ ಸಂಸ್ಥೆಗಳನ್ನು ಒಗ್ಗೂಡಿಸಿ ಶಾಲಾ ವಾತಾವರಣ ಮೂಡಿಸಬೇಕು ಎಂದು ಚಿಂತಿಸಿ ಕ್ರಮ ಕೈಗೊಂಡಿದೆ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ

Dec 17 2024, 01:02 AM IST
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ರಾಜ್ಯ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

Dec 16 2024, 12:50 AM IST
ಶಿಕಾರಿಪುರ ತಾಲೂಕು ಕಚೇರಿ ಎದುರು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದರು.

ಗಜೇಂದ್ರಗಡ : ಬೋರ್‌ವೆಲ್‌ ಕೊರೆಸಲು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಗೃಹಲಕ್ಷ್ಮೀ ಹಣ

Dec 16 2024, 12:46 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಹಣವನ್ನು ಮಹಿಳೆಯರು ಕುಟುಂಬದ ಹಲವು ಸಮಸ್ಯೆ ಪರಿಹಾರಕ್ಕೆ ಬಳಸಿ ಅಚ್ಚರಿ ಮೂಡಿಸಿರುವ ಮಧ್ಯೆ ಇದೀಗ ಪಟ್ಟಣದ ಕುಟುಂಬವೊಂದು ಗೃಹಲಕ್ಷ್ಮೀ ಹಣದಿಂದ ಜಮೀನಿನಲ್ಲಿ ಕೊಳವೆ ಬಾವಿ ಕೊರೆಯಿಸುವ ಮೂಲಕ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ.

ರಾಜ್ಯದಲ್ಲಿ ಹಿಂದುಳಿದ ಸಮುದಾಯಕ್ಕೆ ಕಾಂಗ್ರೆಸ್‌ ಸರ್ಕಾರ ಅನ್ಯಾಯ

Dec 15 2024, 02:01 AM IST
ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ, ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಗಳಿದ ವರ್ಗಗಳ ಮೋರ್ಚಾ ವತಿಯಿಂದ ನಗರದ ಪಿವಿಎಸ್ ವೃತ್ತ ಬಳಿ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಬಿಜೆಪಿ ಒತ್ತಾಯ

Dec 14 2024, 01:33 AM IST
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಶುಕ್ರವಾರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಗರ ಸ್ವಾಂತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ವಕ್ಫ್‌ ಅನ್ಯಾಯ ತಡೆಯದಿದ್ರೆ ಸರ್ಕಾರ ಕಿತ್ತೊಗಿತೀವಿ : ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

Dec 14 2024, 12:48 AM IST

ರೈತರು ತೀವ್ರ ಹೋರಾಟ ಮಾಡಿದ ಜಿಲ್ಲೆಗಳಲ್ಲಿ ಮಾತ್ರ ಕೆಲವು ರೈತರ ವಕ್ಫ್ ಆಸ್ತಿ ನೋಟಿಸ್ ಹಿಂಪಡೆಯಲಾಗಿದೆ.  ಅನೇಕ ಜಿಲ್ಲೆಗಳಲ್ಲಿ ನೋಟಿಸ್‌ ವಾಪಸ್‌ ಪಡೆದಿಲ್ಲ. ಸರ್ಕಾರ  ಎಲ್ಲ ಜಮೀನುಗಳ ಪಹಣಿಯಲ್ಲಿನ ವಕ್ಫ್‌ ಆಸ್ತಿ ರದ್ದುಗೊಳಿಸಬೇಕು ಎಂದು  ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ರಾಜ್ಯ ಸರಕಾರದಿಂದ ಬಡವರ ಸೌಲಭ್ಯ ಕಸಿದುಕೊಳ್ಳುವ ಪ್ರಯತ್ನ: ಎಚ್ ಎಂ. ರವಿಕುಮಾರ್

Dec 13 2024, 12:50 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದು ಬಡವರ ಪರ ಸರಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಇರುವಂತಹ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿರುವುದು ಏಕೆ?
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 75
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved