ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ನಾಡಿನ ನೈಸರ್ಗಿಕ ಸಂಪತ್ತು ಲೂಟಿ ಮಾಡಿ ಸಾವಿರಾರು ಕೋಟಿ ರು. ನಷ್ಟ ಉಂಟು ಮಾಡಿರುವ ಲೂಟಿಕೋರರಿಗೆ ಒಟಿಎಸ್(ಒನ್ ಟೈಂ ಸೆಟ್ಲ್ಮೆಂಟ್) ಸೌಲಭ್ಯ ನೀಡುವ ಮೂಲಕ ಅವರ ಪರ ನಿಂತಿದೆ - ಡಾ.ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.
ರಾಜ್ಯದಲ್ಲಿರುವುದು ರೈತ, ವಿರೋಧಿ, ಜನ ವಿರೋಧಿ, ಕಾರ್ಮಿಕ ವಿರೋಧಿ ಸರ್ಕಾರ. ಇದು ಅಲಿಬಾಬಾ ಚಾಲೀಸ್ ಚೋರ್ ಸರ್ಕಾರ. ಅತಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.