• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೋಂ ಸ್ಟೇ ನೋಂದಣಿಗೆ ರಾಜ್ಯ ಸರ್ಕಾರದ ನಿಯಮ ಪಾಲನೆಗೆ ಆಗ್ರಹ

Dec 01 2024, 01:34 AM IST
ಚಿಕ್ಕಮಗಳೂರು, ಹೋಂ ಸ್ಟೇಗಳ ನೋಂದಣಿಗೆ ರಾಜ್ಯ ಸರ್ಕಾರದ ನಿಯಮಗಳನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಾಲಿಸಬೇಕೆಂದು ಆಗ್ರಹಿಸಿ ಜಿಲ್ಲಾ ಹೋಂ ಸ್ಟೇ ಅಸೋಸಿಯೇಷನ್ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ''''ಕಾಂಗ್ರೆಸ್‌ ಸರ್ಕಾರ'''' ಕೇಂದ್ರದ ದ್ವೇಷ: ಸಚಿವ ದರ್ಶನಾಪುರ

Dec 01 2024, 01:30 AM IST
"Congress government " hates the center in the state: Minister Darshanapur

ರಾಜ್ಯ ಸರ್ಕಾರದ ಮಕ್ಕಳ ದಿನಾಚರಣೆಯಲ್ಲಿ ಸಾಹಸಿ ಮಕ್ಕಳಿಗೆ ಶೌರ್ಯ ಪ್ರಶಸ್ತಿಯ ಸಮ್ಮಾನ

Nov 30 2024, 11:57 AM IST

ಮಕ್ಕಳು ಜೀವನದಲ್ಲಿ ಗುರಿ ಇಟ್ಟುಕೊಂಡು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಯಬೇಕು. ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳ ಶಿಕ್ಷಣ ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಲಹೆ ನೀಡಿದರು.

ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ :ಕೆಎಸ್‌ಆರ್‌ಪಿಗೆ 2400 ಪೊಲೀಸರ ನೇಮಕಕ್ಕೆ ಆದೇಶ

Nov 30 2024, 01:32 AM IST
ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರವು, ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಲ್ಲಿ ಹೊಸದಾಗಿ 2400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್‌ಗಳ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಆದೇಶಿಸಿದೆ.

ಸ್ಲಂ ನಿವಾಸಿಗಳಿಗೆ ಕ್ರಯಪತ್ರ ನೀಡದಕ್ಕೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

Nov 30 2024, 01:32 AM IST
ಹೊಂಬೇಗೌಡ ನಗರ ಮಾಧವನ್ ಪಾರ್ಕ್ ಕೊಳಗೇರಿ ಪ್ರದೇಶದದಿಂದ ಕೊರಮಂಗಲ 3ನೇ ಹಂತದ ಕೊಳಗೇರಿ ಪ್ರದೇಶಕ್ಕೆ ಸ್ಥಳಾಂತರಿಸಲಾದ 951 ಕುಟುಂಬಗಳಿಗೆ ಕ್ರಯ ಪತ್ರ ವಿತರಿಸದ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ್ದು ಆದಾಯಕ್ಕೆ ಧಕ್ಕೆ : ಸಾರ್ವಜನಿಕರಿಗೆ ಸಂಕಷ್ಟ

Nov 30 2024, 12:50 AM IST
ಸ್ಥಿರಾಸ್ತಿಗಳ ಡಿಜಿಟಲ್‌ ಖಾತೆ ಆಗದಿರುವುದರಿಂದ ವ್ಯವಹಾರ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೂ ಧಕ್ಕೆಯಾಗಿದೆ.

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ. ರಾಜೀವ್‌

Nov 30 2024, 12:48 AM IST
State Govt Totally Bankrupt: P. Rajiv

ಕೇಂದ್ರ ಸರ್ಕಾರದಿಂದ 5.80 ಕೋಟಿ ಪಡಿತರ ಚೀಟಿ ರದ್ದು: ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಎಂ. ಪುಟ್ಟಮಾದು ಆರೋಪ

Nov 29 2024, 01:01 AM IST

ಕೇಂದ್ರ ಸರ್ಕಾರ 5.80 ಕೋಟಿ ರು. ಪಡಿತರ ಚೀಟಿಗಳನ್ನು ರದ್ದು ಮಾಡುವ ಮೂಲಕ ದೇಶದ ಬಡಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.

ರಾಜ್ಯ ಸರ್ಕಾರಿ ನೌಕರ ಸಂಘ: ಸಿದ್ದನಗೌಡರಗೆ ಹ್ಯಾಟ್ರಿಕ್‌ ಗೆಲವು

Nov 28 2024, 12:35 AM IST
ಎರಡು ಅವಧಿಯಲ್ಲಿ ಅಧ್ಯಕ್ಷರಾಗಿ ಎಲ್ಲರ ವಿಶ್ವಾಸ ಗಳಿಸುವ ಮೂಲಕ ಸಂಘದ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅಲ್ಲದೇ ಎಲ್ಲ ಸದಸ್ಯರ ಮತ್ತು ನಿರ್ದೇಶಕರ ಸಹಕಾರದಿಂದಲೇ ಸಂಘ ಇಷ್ಟೊಂದು ಕೆಲಸ ಮಾಡಲು ಸಾಧ್ಯವಾಗಿದೆ.

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 75
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved