• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಸರ್ಕಾರ ಗೃಹ ಜ್ಯೋತಿ ಸಬ್ಸಿಡಿ ಹಣ ನೀಡದಿದ್ದರೆ ಜನರಿಂದಲೇ ವಸೂಲಿ !

Feb 24 2025, 12:33 AM IST
ದರ ಏರಿಕೆಯ ಜೊತೆಗೆ ರಾಜ್ಯ ಸರ್ಕಾರ ‘ಗೃಹ ಜ್ಯೋತಿ’ಸಬ್ಸಿಡಿ ಹಣ ಮುಂಗಡವಾಗಿ ಪಾವತಿಸದಿದ್ದರೆ ಫಲಾನುಭವಿ ವಿದ್ಯುತ್‌ ಬಳಕೆದಾರರಿಂದಲೇ ಎಸ್ಕಾಂಗಳು ಸಂಗ್ರಹಿಸಬಹುದು ಎಂಬ ಆದೇಶ ಮಾಡಲಿದೆಯೇ ಎಂಬ ಆತಂಕ ಶುರುವಾಗಿದೆ. ಏಕೆಂದರೆ ಇಂಥದ್ದೊಂದು ಅವಕಾಶಕ್ಕೆ ಎಸ್ಕಾಂಗಳು ಕೆಇಆರ್‌ಸಿಯನ್ನು ಕೋರಿವೆ.

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ ಮತ್ತೆ 3 ಬಲಿ

Feb 23 2025, 10:46 AM IST

ಮೈಕ್ರೋ ಫೈನಾನ್ಸ್‌ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ, ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರ್ಕಾರ : ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

Feb 23 2025, 12:34 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸ್ ವಾಹನ, ಠಾಣೆ ಮೇಲೆ ಕಲ್ಲು ತೂರುವ, ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ.

ಸರ್ಕಾರ, ರಾಜ್ಯಪಾಲರ ನಡುವೆ ಸಂಘರ್ಷವಿಲ್ಲ: ಗೃಹ ಸಚಿವ ಪರಮೇಶ್ವರ್

Feb 23 2025, 12:30 AM IST
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರಿಂದ ಹಲ್ಲೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅವರ ವಿರುದ್ಧ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಂಡಿದ್ದಾರೆ ಎಂದರು.

ರಾಜ್ಯ ಸರ್ಕಾರದ ಸಾಧನೆಗಳ ಶ್ವೇತ ಪತ್ರ ಪ್ರಕಟಿಸಲಿ

Feb 21 2025, 11:49 PM IST
ಬಿಜೆಪಿ ಸರ್ಕಾರವು ಮಾಡಿರುವ ಅಭಿವೃದ್ದಿ ಕೆಲಸಗಳೇ ರಾಜ್ಯದಲ್ಲಿ ಮುಂದುವರೆಯುತ್ತಿವೆ. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳನ್ನು ಮುಂದಿಟ್ಟು ಆಡಳಿತ ಚುಕ್ಕಾಣಿ ಹಿಡಿದು ಈಗ ಗ್ಯಾರಂಟಿಗಳನ್ನು ನೀಡಲಾಗದೆ ಮುಳುಗಿ ಹೋಗಿದೆ, ಅಭಿವೃದ್ಧಿ ಶೂನ್ಯವಾಗಿದೆ. ಅಭಿವೃದ್ಧಿಯನ್ನು ತಿಳಿಸಲು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ.

ಪೌರ ಕಾರ್ಮಿಕರ ವೇತನ ನೇರ ಪಾವತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

Feb 21 2025, 11:48 PM IST
ದಿನಗೂಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಬ್ಯಾಂಕ್ ದಾಖಲೆ, ಇಎಸ್‌ಐ, ಪಿಎಫ್‌ನ್ನು ಪರಿಗಣಿಸಿ ಜೇಷ್ಠತಾ ಪಟ್ಟಿ ತಯಾರಿಸುವುದು. ಆ ಮೂಲಕ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಮೊದಲ ಆದ್ಯತೆ ನೀಡಿ.

ರಾಜ್ಯ ಸರ್ಕಾರದಿಂದ ಹರ್ಡೆಕರ್ ಜಯಂತಿ ಆಚರಿಸಿ

Feb 21 2025, 12:47 AM IST
ಕರ್ನಾಟಕ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಸೇನಾನಿ, ಗಾಂಧಿ ವಾದಿ, ಕರ್ನಾಟಕದ ಗಾಂಧಿ ಎಂದೇ ಪ್ರಸಿದ್ಧರಾದ ಹರ್ಡೆಕರ್ ಮಂಜಪ್ಪ ಜಯಂತಿಯನ್ನು ಫೆಬ್ರವರಿ 18ರಂದು ಆಚರಿಸುವಂತೆ ಸೂಕ್ತ ಆದೇಶ ನೀಡಬೇಕೆಂದು ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಖಾನ್ ಅವರಿಗೆ ಡಾ.ಬಸವಪ್ರಭು ಸ್ವಾಮೀಜಿ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಸಂಸದ ಬಸವರಾಜ ಬೊಮ್ಮಾಯಿ

Feb 21 2025, 12:45 AM IST
ಬಿಜೆಪಿ ಅವಧಿಯಲ್ಲಿ ವಿವಿಗಳು ಸ್ಥಾಪನೆ ಆಗಿವೆ ಎನ್ನುವ ಒಂದೇ ಒಂದು ಕಾರಣಕ್ಕೆ ಅವುಗಳನ್ನು ಮುಚ್ಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ದೂರಿದರು.

ನೆಲಮಂಗಲ ಅಥವಾ ಬಿಡದಿ ಬಳಿ 2ನೇ ಏರ್‌ಫೋರ್ಟ್‌ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ?

Feb 20 2025, 01:33 AM IST
ಬೆಂಗಳೂರು ನಗರದ ಸಮೀಪ 2ನೇ ಅಂತಾರಾಷ್ಟ್ರೀಯ ನಿಲ್ದಾಣ ನಿರ್ಮಾಣದ ಸ್ಥಳ ಅಂತಿಮಗೊಳಿಸುವ ಪ್ರಕ್ರಿಯೆ ರಾಜ್ಯ ಬಜೆಟ್‌ ಕಾರಣದಿಂದಾಗಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ರಾಜ್ಯ ಸರ್ಕಾರ ಅರ್ಥಿಕವಾಗಿ ದಿವಾಳಿಯಾಗಿದೆ: ಗೋವಿಂದ ಎಂ.ಕಾರಜೋಳ

Feb 19 2025, 12:50 AM IST
ಅಭಿವೃದ್ಧಿ ಹೆಸರಿನಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರು.ಗಳ ಸಾಲ ಮಾಡಿದ್ದು ಸಾಲ ತೀರಿಸಲು ಮತ್ತೆ ಸಾಲದ ಮೊರೆ ಹೋಗಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 86
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved