• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಷುಗರ್ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ಸಂಚು ಮಾಹಿತಿ ...? ಎಲ್ಲೆಡೆ ಸಂಚಲನ ಸೃಷ್ಟಿ

Jan 13 2025, 12:49 AM IST
ಮೈಷುಗರ್ ಪುನಶ್ಚೇತನಗೊಳಿಸುವ, ಹೊಸ ಕಾರ್ಖಾನೆ ಸ್ಥಾಪನೆ ಮಾಡುವ ಮಾತುಗಳ ನಡುವೆಯೇ ತೆರೆಯ ಹಿಂದೆ ರಾಜ್ಯ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದಕ್ಕೆ ಸಿದ್ಧತೆ ನಡೆಸುತ್ತಿರುವ ಬಗೆಗಿನ ಮಾಹಿತಿ ಎಲ್ಲೆಡೆ ಸಂಚಲನ ಸೃಷ್ಟಿಸಿದೆ.

ಸರ್ಕಾರಿ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

Jan 13 2025, 12:47 AM IST
ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವ ಜತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ ಕುಮಾರ ಹೇಳಿದ್ದಾರೆ.

ಅಭಿವೃದ್ಧಿ ಚಟುವಟಿಕೆಗಳಿಗೆ ರಾಜ್ಯಕ್ಕೆ 6310 ಕೋಟಿ ತೆರಿಗೆ ಹಂಚಿಕೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Jan 11 2025, 10:11 AM IST

ಕೇಂದ್ರ ಸರ್ಕಾರ ಶುಕ್ರವಾರ ವಿವಿಧ ರಾಜ್ಯಗಳಿಗೆ 1.73 ಲಕ್ಷ ಕೋಟಿ ರು. ತೆರಿಗೆ ಹಂಚಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 6310.40 ಕೋಟಿ ರು. ನೀಡಿದೆ. ಬಂಡವಾಳ ವೆಚ್ಚಕ್ಕೆ ವೇಗ ಕಲ್ಪಿಸಲು ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸಲು ಈ ಹಣ ಬಿಡುಗಡೆ ಮಾಡಲಾಗಿದೆ.

ಭತ್ತ ಖರೀದಿ ಕೇಂದ್ರ ತೆರೆಯದ ರಾಜ್ಯ ಸರ್ಕಾರ, ಜಿಲ್ಲಾಡಳಿತ:ಬಿಜೆಪಿ ರೈತ ಮೋರ್ಚಾ ವತಿಯಿಂದ ಡೀಸಿ ಕಚೇರಿ ಎದುರು ಪ್ರತಿಭಟನೆ

Jan 11 2025, 12:46 AM IST
ದಲ್ಲಾಳಿಗಳು ಬೆಳೆಗಾರರಿಂದ ಖರೀದಿಸುತ್ತಿರುವ ಭತ್ತದ ತೂಕದಲ್ಲೂ ವ್ಯತ್ಯಾಸವಾಗುತ್ತಿದೆ. 74 ಕಿಲೋ ಹಸಿ ಭತ್ತವನ್ನು 70 ಕಿಲೋಗೆ ಹಾಗೂ ಸ್ವಲ್ಪ ಒಣಗಿರುವ 72 ಕಿಲೋ ಭತ್ತವನ್ನು 70 ಕಿಲೋಗೆ ಪರಿಗಣಿಸುತ್ತಿದ್ದಾರೆ. ಜೊತೆಗೆ, ಚೀಲದ ತೂಕದ ಲೆಕ್ಕದಲ್ಲಿ 1 ಕಿಲೋವನ್ನು ಕಳೆಯಲಾಗುತ್ತಿದೆ ಎಂದು ಕಿಡಿಕಾರಿದರು.

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಅಡ್ಡಿಅಡ್ಡಗಾಲು: ಸಂಸದ ಕ್ಯಾ.ಚೌಟ ಆಕ್ರೋಶ

Jan 10 2025, 12:48 AM IST
ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಖೇದಕರ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.

ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ: ರಾಜ್ಯ ಸರ್ಕಾರಕ್ಕೆ ಸುಗುಣ ಮನವಿ

Jan 09 2025, 12:48 AM IST
ಶರಣಾಗತಿ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು ಎಂದು ನಕ್ಸಲ್‌ ವಿಕ್ರಮ್‌ ಗೌಡ ಸಹೋದರಿ ಸುಗುಣ ಹೇಳಿದರು. ನಕ್ಸಲರ ಶರಣಾಗತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು.

ರಾಜ್ಯ ಸರ್ಕಾರ ದಿವಾಳಿ: ಶಾಸಕ ಡಾ.ಚಂದ್ರು

Jan 09 2025, 12:46 AM IST
ದೊಡ್ಡೂರ ಗ್ರಾಪಂ ನೂತನ ಕಟ್ಟಡಕ್ಕೆ ನರೇಗಾ ಯೋಜನೆಯಡಿಯಲ್ಲಿ ಸುಮಾರು ₹20 ಲಕ್ಷ ಮೀಸಡಲಾಗಿದೆ. ದೊಡ್ಡೂರ ಗ್ರಾಪಂ ನೂತನ ಕಟ್ಟಡವು ಸುಸಜ್ಜಿತ ಹಾಗೂ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳುವ ಕಾರ್ಯ ಆಡಳಿತ ಮಂಡಳಿ ಮಾಡಬೇಕು

ಬಾಣಂತಿಯರ ಮರಣದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟ: ಡಾ. ಶೈಲೇಂದ್ರ ಬೆಲ್ದಾಳೆ

Jan 07 2025, 12:32 AM IST
ತಾಲೂಕಿನ ಆಡೂರು ಗ್ರಾಮದ ಮೃತ ಬಾಣಂತಿ ರೇಣುಕಾ ಹಿರೇಮನಿ ಮನೆಗೆ ರಾಜ್ಯ ಬಿಜೆಪಿ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತ ಸತ್ಯಶೋಧನಾ ತಂಡ ಭೇಟಿ ನೀಡಿತು.

ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡದ ಬೇಜವಾಬ್ದಾರಿ ಸರ್ಕಾರ ಇದೆ-ಬೊಮ್ಮಾಯಿ

Jan 07 2025, 12:32 AM IST
ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡಲೂ ಆಗದ ಬೇಜವಾಬ್ದಾರಿ ಸರ್ಕಾರ ಅಧಿಕಾರದಲ್ಲಿದೆ. ತನ್ನ ಆದ್ಯ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ

Jan 07 2025, 12:15 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 83
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved