ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿಗಳ ಬಗ್ಗೆ ನಾಡಿನ 18 ಮಂದಿ ಪ್ರಗತಿಪರ ಮುಖಂಡರು, ಚಿಂತಕರು, ವಿದ್ವಾಂಸರು, ಪತ್ರಕರ್ತರು ಬರೆದಿರುವ ಚಿಂತನಶೀಲ ಲೇಖನಗಳ ಸಂಕಲನ.
ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು, ಆರ್ಥಿಕವಾಗಿ ಮೇಲ್ವರ್ಗದಲ್ಲಿರುವ ಜನರು ಪಡೆಯುತ್ತಿದ್ದಲ್ಲಿ ಅದನ್ನು ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಅರ್ಹ ವ್ಯಕ್ತಿಗಳಿಗೆ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡಬೇಕು