• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Nov 05 2024, 12:48 AM IST
ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಗುರುಪ್ರಸಾದ ಹೆಗಡೆ ಆರೋಪಿಸಿದರು.

ಸಾವಿರಾರು ಎಕರೆ ರೈತರ ಭೂಮಿ ಪಹಣಿಯನ್ನು ವಕ್ಫ್‌ ಆಸ್ತಿ ಮಾಡಿರುವ ರಾಜ್ಯ ಸರ್ಕಾರ : ಬಿಜೆಪಿಯ ಎನ್‌.ಮಹೇಶ್‌

Nov 04 2024, 12:31 AM IST
ರಾಜ್ಯದ ಹಲವು ಜಿಲ್ಲೆಯಲ್ಲಿ ಸಾವಿರಾರು ಎಕರೆ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಿರುವ ಇಲಾಖೆ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

'ಗ್ಯಾರಂಟಿ ಯೋಜನೆಗಳಿಗೆ ಹಣ ಕೊಡಲಾಗದ ರಾಜ್ಯ ಸರ್ಕಾರ ಬಡವರಿಗೆ ನೀಡಿದ್ದ ಬಿಪಿಎಲ್‌ ಕಾರ್ಡ್‌ ರದ್ದು'

Nov 01 2024, 12:00 AM IST
ಬಿಪಿಎಲ್ ಕಾರ್ಡ್‌ದಾರರಿಗೆ ಕೇಂದ್ರ ಸರ್ಕಾರ ಐದು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಇನ್ನುಳಿದ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ನೀಡಬೇಕಿತ್ತು. ಆದರೆ ಐದುಕೆಜಿ ಅಕ್ಕಿ ಬದಲು ಕೆಜಿಗೆ 33 ರು.ಗಳಂತೆ ಹಣ ನೀಡುವುದಾಗಿ ತಿಳಿಸಿ ಈಗ ಏಕಾಏಕಿ ಸಾವಿರಾರು ಕಾರ್ಡ್‌ಗಳನ್ನೇ ರದ್ದುಮಾಡಿದೆ.

ಬೆಂಗಳೂರಲ್ಲಿ 49 ಕೆರೆಗಳಲ್ಲಿ ಪಾಲಿಕೆ, ರಾಜ್ಯ ಸರ್ಕಾರದಿಂದಲೇ ಒತ್ತುವರಿ!

Oct 31 2024, 02:06 AM IST
ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಬಿಬಿಎಂಪಿ ಸರ್ವೇ ಕಾರ್ಯ ಆರಂಭಿಸಿದ್ದು, ಈವರೆಗೆ 162 ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಿದ್ದು, 92 ಕೆರೆಗಳಲ್ಲಿ ಒತ್ತುವರಿ ಭಾಗವನ್ನು ಗುರುತಿಸಲಾಗಿದೆ.

ರಾಜ್ಯದಲ್ಲಿ ಮುಸ್ಲಿಂ, ಜಮೀರ್ ಅಹಮದ್ ಸರ್ಕಾರ

Oct 31 2024, 01:05 AM IST
ರಾಜ್ಯದಲ್ಲಿ ಇರೋದು ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರವಲ್ಲ. ಬದಲಾಗಿ ಮುಸ್ಲಿಂ ಸರ್ಕಾರ, ಜಮೀರ್ ಅಹಮದ್ ಸರ್ಕಾರ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹಸಿರು ಪಟಾಕಿ ಕಡ್ಡಾಯ ಆದೇಶ ಕಾಗದಕಷ್ಟೇ ಸೀಮಿತ : ಶೇ.5ರಿಂದ 10ರಷ್ಟು ಮಾತ್ರ ಹಸಿರು

Oct 29 2024, 01:53 AM IST
ರಾಜ್ಯ ಸರ್ಕಾರ ಹಸಿರು ಪಟಾಕಿ ಕಡ್ಡಾಯಗೊಂಡು ಸರಿಸುಮಾರು ದಶಕವಾಗಿದೆ. ಪ್ರತಿ ದೀಪಾವಳಿ ಸಂದರ್ಭದಲ್ಲೂ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು ಎಂದು ಸರ್ಕಾರ ನಿರ್ಬಂಧ ವಿಧಿಸುತ್ತದೆ. ಆದರೆ, ನಗರದಲ್ಲಿ ಮಾರಾಟವಾಗುವ ಒಟ್ಟಾರೆ ಪಟಾಕಿಯಲ್ಲಿ ಶೇ.5ರಿಂದ 10ರಷ್ಟು ಮಾತ್ರ ಹಸಿರು!

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Oct 29 2024, 01:09 AM IST
ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಅರಣ್ಯವಾಸಿಗಳ ಪರ ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ, ರಾಜ್ಯ ಸರ್ಕಾರ ನಿಲುವ ಪ್ರಕಟಿಸಲಿ

Oct 27 2024, 02:32 AM IST
ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸುತ್ತಿದ್ದು, ಅರಣ್ಯವಾಸಿಗಳ ಪರ ಸ್ಪಷ್ಟ ಆದೇಶ ಬರಬಹುದೆಂಬ ನಿರೀಕ್ಷೆಯಲ್ಲಿ ಹೋರಾಟಗಾರರ ವೇದಿಕೆ ಇದೆ.

ಸರ್ಕಾರಿ ಶಾಲೆ, ಹಾಸ್ಟೆಲ್‌, ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ಭೇಟಿ, ಪರಿಶೀಲನೆ

Oct 25 2024, 01:02 AM IST
ಶ್ರೀರಂಗಪಟ್ಟಣ ಸರ್ಕಾರಿ ಜೂನಿಯರ್ ಕಾಲೇಜು ಆವಣದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಮೊದಲಿಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ತಂಡ ಬಿಸಿಯೂಟದ ರಿಜಿಸ್ಟರ್, ಹಾಜರಾತಿ ಪುಸ್ತಕಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಂದ ಮಧ್ಯಾಹ್ನ ನೀಡುವ ಊಟದ ಬಗ್ಗೆ ವಿವರಣೆ ಪಡೆದುಕೊಂಡರು.

ಬಿಜೆಪಿ ಜೆಡಿಎಸ್ ರಾಜ್ಯ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿವೆ

Oct 25 2024, 12:46 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 75
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved