• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಪಠ್ಯಕ್ರಮ ಪಾಲಿಸದಿದ್ದರೆ ಕ್ರಮ: ಸರ್ಕಾರ ಎಚ್ಚರಿಕೆ

Oct 06 2024, 01:16 AM IST
ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಷರತ್ತುಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಎಚ್ಚರಿಸಿದ್ದಾರೆ.

ಸರ್ಕಾರ ಬೀಳಿಸೋ ದುರಾಲೋಚನೆ ತಡೆದು ಉಳಿಸುವ ಚಿಂತನೆ ಮೂಡಿಸಲಿ : ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ

Oct 04 2024, 01:08 AM IST
ಸರ್ಕಾರಗಳನ್ನು ಉರುಳಿಸುವ ದುರಾಲೋಚನೆ ಬರದಂತೆ ತಡೆದು, ಚುನಾಯಿತ ಸರ್ಕಾರಗಳನ್ನು ಉಳಿಸುವ ಚಿಂತನೆಗಳನ್ನು ಲೋಕಾಂಬಿಕೆಯು ಮೂಡಿಸಲಿ ಎಂದು ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಪ್ರಾರ್ಥಿಸಿದರು.

ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ : ಸಿಪಿಎಂ ವಾಗ್ದಾಳಿ

Oct 03 2024, 01:22 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಸಿಪಿಎಂ ಆರೋಪಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪಕ್ಷದ ಮುಖಂಡರು ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಕೈಗೊಂಬೆಯಾಗಿರುವ ಎಡಿಜಿಪಿ

Oct 02 2024, 01:04 AM IST
ಕನಕಪುರ: ಭ್ರಷ್ಟಾಚಾರ, ಸುಲಿಗೆ, ದುರ್ನಡತೆ, ಮುಂತಾದ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿರುವ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಯುವ ಜೆಡಿಎಸ್ ಉಪಾಧ್ಯಕ್ಷ, ಚಿನ್ನಸ್ವಾಮಿ ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆ : ಕಾಗೇರಿ

Oct 01 2024, 01:41 AM IST
ವಾಲ್ಮೀಕಿ ನಿಗಮದ ಹಗರಣದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದ ದೂರು ದಾಖಲಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.

ಆಪತ್ಬಾಂದವ ಈಶ್ವರ್ ಮಲ್ಪೆಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿಲಿ: ಯಶ್ಪಾಲ್ ಸುವರ್ಣ

Sep 30 2024, 01:29 AM IST
ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದಿಂದ ನೆಲ,ಜಲ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲದ ಆಡಳಿತ

Sep 30 2024, 01:20 AM IST
ರಾಜ್ಯದಲ್ಲಿ ಕನ್ನಡ ಕಟ್ಟುವ ಕೆಲಸ ಅತ್ಯಂತ ಗಟ್ಟಿ ಧ್ವನಿಯಲ್ಲಿ ಮಾಡುತ್ತಾ ಬಂದಿರುವ ಸಾಹಿತ್ಯ ಪರಿಷತ್ ಕೆಲಸವು ಅನನ್ಯ ಹಾಗೂ ಅಮೋಘ

ಬೇಡಿಕೆ ಈಡೇರಿಸದಿದ್ದರೆ ‘ಬೆಂಗಳೂರು ಚಲೋ’ ಅನಿವಾರ್ಯ: ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಎಚ್ಚರಿಕೆ

Sep 28 2024, 01:16 AM IST
ನಗರದ ಮಿನಿ ವಿಧಾನ ಸೌಧದ ಮುಂಭಾಗ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಪತ್ರದ ಶೀತಲ ಸಮರ: ಗೌರ್‍ನರ್‌ ಸಿಬ್ಬಂದಿ ತನಿಖೆಗೆ ಅನುಮತಿ ಕೇಳಿದ ಎಸ್‌ಐಟಿ

Sep 28 2024, 01:16 AM IST

ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್‌ ಖರ್ಬೀಕರ್‌ ಅವರಿಗೆ ಅಕ್ರಮ ಗಣಿಗಾರಿಕೆ ಕುರಿತು ಎಸ್‌ಐಟಿ ಮುಖ್ಯಸ್ಥ ಚಂದ್ರಶೇಖರ್‌ ಅವರು ಪತ್ರ ಬರೆದು ಅನುಮತಿ ಕೋರಿದ್ದಾರೆ.

ರಾಜ್ಯ ಸರ್ಕಾರದ ಮಹಿಳೆಯರ ಉಚಿತ ಪ್ರಯಾಣ 'ಶಕ್ತಿ' - ಮೀರಿ ಪ್ರಯಾಣಿಸಿದರೆ ಓವರ್ ಲೋಡ್ ಕೇಸ್?

Sep 27 2024, 09:15 AM IST

ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಯಿಂದ ತುಂಬಿ ತುಳುಕುತ್ತಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್ ಟಿಸಿ)ದ ಬಸ್‌ಗಳು ಈಗ ಪೊಲೀಸರ ಓವರ್ ಲೋಡ್ ಕೇಸ್ ಎದುರಿಸುವಂತಾಗಿದೆ.

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 75
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved