• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಅಲೀಬಾಬಾ, ಚಾಲೀಸ್‌ ಚೋರ್‌ ಸರ್ಕಾರ - ಶೀಘ್ರದಲ್ಲೇ ಪತನ : ರೇಣುಕಾಚಾರ್ಯ

Dec 06 2024, 09:00 AM IST

ರಾಜ್ಯದಲ್ಲಿರುವುದು ರೈತ, ವಿರೋಧಿ, ಜನ ವಿರೋಧಿ, ಕಾರ್ಮಿಕ ವಿರೋಧಿ ಸರ್ಕಾರ. ಇದು ಅಲಿಬಾಬಾ ಚಾಲೀಸ್ ಚೋರ್ ಸರ್ಕಾರ. ಅತಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ

Dec 06 2024, 08:56 AM IST
ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ ನಡೆಗೆ ಜನರಲ್ಲಿ ಬೇಸರ ಮೂಡಿದೆ. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ದರ್ಶನ್ ಬೇಲ್‌ ರದ್ದು ಕೋರಿ ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ - ಮಧ್ಯಂತರ ಬೇಲ್‌ ವಿಸ್ತರಣೆಗೆ ಕೋರಲು ನಟ ತಯಾರಿ?

Dec 05 2024, 11:44 AM IST

ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಿಂದಲೇ ಬೆಂಗಳೂರು ಜಲಮಂಡಳಿಗೆ ₹188 ಕೋಟಿ ನೀರಿನ ಶುಲ್ಕ ಬಾಕಿ

Dec 05 2024, 01:31 AM IST
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಜಲಮಂಡಳಿಯು ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ಬಾಕಿ ಉಳಿಸಿಕೊಂಡಿರುವ ₹188 ಕೋಟಿ ನೀರಿನ ಬಿಲ್‌ ವಸೂಲಿಗೆ ಮುಂದಾಗಿದೆ.

ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಸಿ.ಬಿ. ಸುರೇಶ್ ಬಾಬು

Dec 05 2024, 12:31 AM IST
ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಆರೋಪಿಸಿದರು.

ರಾಜ್ಯ ಸರ್ಕಾರ 1974ರ ಗೆಜೆಟ್‌ ರದ್ದುಗೊಳಿಸಲಿ: ಛಲವಾದಿ ನಾರಾಯಣಸ್ವಾಮಿ

Dec 05 2024, 12:31 AM IST
ವಕ್ಫ್ ಹೆಸರಿನಲ್ಲಿ ರೈತರ ಪಾರಂಪರಿಕ ಭೂಮಿ ಕಬಳಿಸುವ ಕೆಲಸವಾಗುತ್ತಿದೆ. 11-12ನೇ ಶತಮಾನದಲ್ಲೇ ಧರ್ಮ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಠ ಮಾನ್ಯಗಳೂ ವಕ್ಫ್‌ಗೆ ಸೇರಿದ್ದು ಎಂದು ಪಹಣಿಯಲ್ಲಿ ನಮೂದಿಸಲಾಗಿದೆ.

ರಾಜ್ಯದಲ್ಲೇ ಚಾಮರಾಜನಗರದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಏಕೈಕ ಮಹಿಳೆ ಜಿಲ್ಲಾಧ್ಯಕ್ಷೆಯಾಗಿ ರೇಣುಕಾ ಆಯ್ಕೆ

Dec 05 2024, 12:30 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ರಾಜ್ಯದಲ್ಲಿಯೇ ಪ್ರಥಮ ಮಹಿಳಾ ಜಿಲ್ಲಾಧ್ಯಕ್ಷರಾಗಿ ಡಾ.ರೇಣುಕಾದೇವಿ ಆಯ್ಕೆಯಾದರು. ಚಾಮರಾಜನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಮ್ಮ ತಂಡವರನ್ನು ಗೆಲ್ಲಿಸಿಕೊಳ್ಳುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಮಹಿಳಾ ಜಿಲ್ಲಾಧ್ಯಕ್ಷೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಹೋರಾಟ ಹತ್ತಿಕ್ಕಲು ಕೇಸ್‌ ಹಾಕಿದ್ರೆ ಹುಷಾರ್‌ : ಕೂಡಲ ಶ್ರೀ ಎಚ್ಚರಿಕೆ

Dec 03 2024, 12:35 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರ ನಮ್ಮ ಹೋರಾಟ ಹತ್ತಿಕ್ಕಲು, ನಮ್ಮ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ. ಪಂಚಮಸಾಲಿ ಸಮಾಜದ ಯಾವುದೇ ಪದಾಧಿಕಾರಿಯನ್ನು ಮುಟ್ಟಿದರೆ ನಾವು ಸುಮ್ಮನಿರಲ್ಲ. 

ರಾಜ್ಯ ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರೇ ಇಲ್ಲದೆ ‘ಗ್ರಹಣ’ - ಸರ್ಕಾರಕ್ಕೆ ಒಂದೂ ವರದಿ ಸಲ್ಲಿಕೆಯಿಲ್ಲ

Dec 02 2024, 09:37 AM IST

ಮಹತ್ವದ ‘ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ಎರಡು ವರ್ಷವಾದರೂ ಕಾಯಂ ಅಧ್ಯಕ್ಷರ ನೇಮಕವಾಗದೆ ‘ಗ್ರಹಣ’ ಹಿಡಿದೆ. ಇದರಿಂದಾಗಿ ಒಕ್ಕಲುತನಕ್ಕೆ ಸಂಬಂಧಿಸಿದ ಅಧ್ಯಯನ, ವರದಿ ಸಲ್ಲಿಕೆಗೆ ಭಾರಿ ಹಿನ್ನಡೆಯಾಗಿದೆ

ಪರಿಭಾವಿತ ಅರಣ್ಯ ವಿಚಾರ ರಾಜ್ಯ ಸರ್ಕಾರ ಕೈಬಿಡಲು ಆಗ್ರಹ

Dec 02 2024, 01:17 AM IST
ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಅಧ್ಯಯನ ಸರಿ. ಆದರೆ ಪರಿಭಾವಿತ ಅರಣ್ಯದ ಅಧ್ಯಯನ ಸರಿಯಲ್ಲ ಎನ್ನುವುದು ಸರಿಯಲ್ಲ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 86
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved