• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಗಳಿಗೆ ಜಿಎಸ್‌ಟಿ ಸಂಕಷ್ಟ: ಕೃಷ್ಣ ಬೈರೇಗೌಡ

Sep 23 2025, 01:03 AM IST
ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.

ತೆರಿಗೆ ಹೆಚ್ಚಿಸಿ ಪಾಪ ಕಟ್ಟಿಕೊಂಡ ರಾಜ್ಯ ಸರ್ಕಾರ

Sep 23 2025, 01:03 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಯ ತೆರಿಗೆ ಹೊರೆ ಹೆಚ್ಚಿಸಿ ಪಾಪ ಕಟ್ಟಿಕೊಂಡಿದೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ನಾಗರಿಕರ ಜಿಎಸ್‌ಟಿಯನ್ನು ಇಳಿಕೆಗೊಳಿಸುವ ಮುಖಾಂತರ ಪುಣ್ಯವನ್ನು ಕಟ್ಟಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ: ಕೇಂದ್ರ ಸಚಿವ ಜೋಶಿ

Sep 22 2025, 01:01 AM IST
ಸಮಾಜದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್‌ ಸರ್ಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ. ಈಗ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲೂ ಇದರ ಪರಿಣಾಮ ಕಾಣುತ್ತಿದೆ.

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ

Sep 19 2025, 09:49 AM IST

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ರಾಗಿ, ಜೋಳ ಮಾದರಿಯಲ್ಲಿ ಕಿರು ಸಿರಿಧಾನ್ಯಗಳನ್ನೂ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಗೆ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡುವ ಅಧಿಕಾರವೇ ಇಲ್ಲ: ಸಂಸದ ಬಸವರಾಜ ಬೊಮ್ಮಾಯಿ

Sep 18 2025, 01:10 AM IST
ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡುವ ಅಧಿಕಾರನೇ ಇಲ್ಲ. ಸ್ಯಾಂಪಲ್ ಸರ್ವೆ ಮಾಡುವ ಅಧಿಕಾರ ಇದೆ. ಕೇಂದ್ರ ಸಮೀಕ್ಷಾ ಕಾಯಿದೆ ಪ್ರಕಾರ ರಾಜ್ಯ ಸರ್ಕಾರಕ್ಕೆ ಮನೆ ಮನೆಗೆ ಹೋಗಿ ಸರ್ವೆ ಮಾಡುವ ಅಧಿಕಾರ ಇಲ್ಲ.

ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿರುವ ರಾಜ್ಯ ಸರ್ಕಾರ: ಸಂಸದ ಡಾ.ಕೆ.ಸುಧಾಕರ್State government has taken up the task of dividing religion: MP Dr. K. Sudhakar

Sep 18 2025, 01:10 AM IST
ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹಂಚಿಕೆ ಮಾಡುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಈ ಸಮುದಾಯಗಳಿಗೆ ಎಸಗುವ ದ್ರೋಹ ಅಲ್ಲವೇ ಎಂದರು.

ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲ

Sep 17 2025, 01:07 AM IST
ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಸಭೆಯಲ್ಲಿ ಚರ್ಚಿಸದೇ ಇಲ್ಲ ಸಲ್ಲದ ವಿಷಯಗಳಿಗಾಗಿ ಕಿತ್ತಾಟದಲ್ಲಿ ನಿರತರಾಗಿ ರೈತಾಪಿ ವರ್ಗವನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ

ಗ್ರಾಮೀಣ ಅಭಿವೃದ್ಧಿ ರಾಜ್ಯ ಸರ್ಕಾರ ಆದ್ಯತೆ: ಬಣಕಾರ

Sep 17 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸುವುದರ ಜತಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿಬೇಕು.

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ

Sep 15 2025, 01:00 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜನ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರನ್ನು ಮಾತ್ರ ಓಲೈಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.

ಕೇಂದ್ರ,ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿ

Sep 14 2025, 01:04 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ರೈತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿವ ಶ್ರಮಜೀವಿಗಳ ಬದುಕಿನ ಜೊತೆ ಚೆಲ್ಲಾಟವಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಸಿಐಟಿಯು ಮತ್ತು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮೀ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved