• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮಹತ್ಯೆ ಭಾಗ್ಯ ಕರುಣಿಸಿದ ರಾಜ್ಯ ಸರ್ಕಾರ

Jan 01 2025, 12:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು, ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ! ಅಸಲು, ಬಡ್ಡಿ ರಾಜ್ಯ ಸರ್ಕಾರದಿಂದಲೇ ಪಾವತಿ

Dec 31 2024, 11:51 AM IST

ನೌಕರರ ವೇತನದಲ್ಲಿ ಕಡಿತಗೊಳಿಸಲಾದ ಭವಿಷ್ಯ ನಿಧಿ ಪಾವತಿಸಲೂ ಸಾಧ್ಯವಾಗದೆ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಆರ್ಥಿಕ ನೆರವು ನೀಡುವ ಬದಲು, ಆರ್ಥಿಕ ಸಂಸ್ಥೆ ಮೂಲಕ ಸಾಲ ಕೊಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹನೂರು ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಹಿತ ರಕ್ಷಣಾ ಸಮಿತಿ ಮನವಿ

Dec 31 2024, 01:03 AM IST
ಹನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲು ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಬೇಕೆಂದು ಹನೂರು ತಾಲೂಕು ಸಾರ್ವಜನಿಕ ಹಿತ ರಕ್ಷಣಾ ಸಮಿತಿ ವತಿಯಿಂದ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಷಡಾಕ್ಷರಿ ಪುನರಾಯ್ಕೆ - ಕೃಷ್ಣೇಗೌಡ ವಿರುದ್ಧ 65 ಮತಗಳ ಅಂತರದ ಜಯ

Dec 28 2024, 10:23 AM IST

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

ರಾಜ್ಯ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದೆ: ಬೇಳೂರು

Dec 28 2024, 12:48 AM IST
ಸಾಗರ: ಪಟ್ಟಣದ ನಾಲ್ಕೂ ಭಾಗಗಳಲ್ಲಿ ರಸ್ತೆ ಅಗಲೀಕರಣ ಮಾಡುವ ಮೂಲಕ ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ-ಬೊಮ್ಮಾಯಿ

Dec 27 2024, 12:46 AM IST
ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಅಂಧಾದುಂಧಿ ಸರ್ಕಾರ ನಡೆಯುತ್ತಿದೆ. ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರೈತರ ದಿನದ ಮಹತ್ವ ಮರೆತ ರಾಜ್ಯ ಸರ್ಕಾರ

Dec 24 2024, 12:47 AM IST
ಅನ್ನ ನೀಡುವ ರೈತರ ದಿನಾಚರಣೆಯನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದ್ದ ರಾಜ್ಯ ಸರ್ಕಾರ ರೈತರ ದಿನಾಚರಣೆಗೆ ಮಹತ್ವವನ್ನೇ ನೀಡದಿರುವುದು ದುರಾದೃಷ್ಟಕರ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಬೇಸರ ಹೊರ ಹಾಕಿದರು.

ರಾಜ್ಯ ಸರ್ಕಾರದಿಂದ ಪೊಲೀಸ್‌ ವ್ಯವಸ್ಥೆ ದುರುಪಯೋಗ

Dec 22 2024, 01:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಆಡಳಿತ ಪಕ್ಷದ ಸದಸ್ಯರು ಮಾತನಾಡಿದ ರೀತಿ, ನಡೆದುಕೊಂಡ ರೀತಿ ಅಕ್ಷಮ್ಯ ಅಪರಾಧ. ಪ್ರಚೋದನಾಕಾರಿ ವಾತಾವರಣ ಸೃಷ್ಟಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಮೂರು ಬಾರಿ ಹಲ್ಲೆಗೆ ಯತ್ನಿಸಲಾಗಿದೆ. ನಾವು ಪ್ರತಿಭಟನೆ ಮಾಡಿದಾಗ, ಪೊಲೀಸರು ಎಲ್ಲರನ್ನು ಜೈಲಿಗೆ ತಳ್ಳಿದರು. ರಾಜ್ಯ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ನೇರವಾಗಿಯೇ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹಕ್ಕಿನ ಸವಲತ್ತು ಕಸಿಯುತ್ತಿರುವ ರಾಜ್ಯ ಸರ್ಕಾರ: ಭಾಕಿಸಂ ಆರೋಪ

Dec 22 2024, 01:32 AM IST
ರೈತರ ಮಕ್ಕಳಿಗಿದ್ದ ರೈತ ವಿದ್ಯಾರ್ಥಿ ನಿಧಿಯನ್ನು ನಿಲ್ಲಿಸಲಾಗಿದೆ. ಆರ್.ಟಿ.ಸಿ ಎಂ.ಆರ್. ಇ.ಸ್ಟ್ಯಾಂಪ್‌ಗಳು ಮತ್ತು ಕಂದಾಯ ಇಲಾಖೆಯ ಇತರೆ ಶುಲ್ಕಗಳನ್ನು ದುಬಾರಿ ಮಾಡಲಾಗಿದೆ. ಇಂತಹ ರೈತ ವಿರೋಧಿ ಸರಕಾರವನ್ನು ಎದುರಿಸಲು ವಿರೋಧ ಪಕ್ಷ ಸಮರ್ಥವಾಗಿಲ್ಲ ಎಂಬುದು ದುರಾದೃಷ್ಟಕರ ಎಂದರು.

ರಾಜ್ಯ ಸರ್ಕಾರವನ್ನು ತಕ್ಷಣ ವಿಸರ್ಜಿಸಿ

Dec 22 2024, 01:31 AM IST
ಸಂವಿಧಾನ ವಿರೋಧಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ರಾಷ್ಟ್ರಪತಿಗಳು ತಕ್ಷಣ ವಿಸರ್ಜಿಸಬೇಕು ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದರು.ಬನಹಟ್ಟಿಯ ವೈಭವ ಚಿತ್ರಮಂದಿರದಿಂದ ಎಂ.ಎಂ.ಬಂಗ್ಲೆವರೆಗೆ ಬಿಜೆಪಿ ಕಾರ್ಯಕರ್ತರೊಡನೆ ಮೆರವಣಿಗೆ ಮೂಲಕ ಪ್ರಮುಖ ಬೀದಿಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಸಂಚರಿಸಿದರು. ನಂತರ ಎಂ.ಎಂ.ಬಂಗ್ಲೆ ಎದುರು ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 90
  • next >

More Trending News

Top Stories
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved