• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ.ಡಿ. ಶಿವು ಸಿಎಂ ಆದ್ರೆ ರಾಜ್ಯ ಅಧೋಗತಿ: ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನ - ಜಾರಕಿಹೊಳಿ ವ್ಯಂಗ್ಯ

Aug 18 2024, 01:45 AM IST
ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಮೆಡಿಕಲ್ ಕಾಲೇಜಿನ ಮೇಲೆ ದಾಳಿ ರಾಜ್ಯ ಸರ್ಕಾರದ ವೈಫಲ್ಯ: ಕೋಲ್ಕತಾ ಹೈಕೋರ್ಟ್‌ ಕಿಡಿ

Aug 17 2024, 12:46 AM IST
ವೈದ್ಯೆ ಮೇಲೆ ಅತ್ಯಾಚಾರ ನಡೆದ ಪಶ್ಚಿಮ ಬಂಗಾಳದ ಆರ್ಜಿ ಕೆ ಆರ್ ಮೆಡಿಕಲ್ ಕಾಲೇಜಿನ ಮೇಲೆ ಗುರುವಾರ ನಡೆದ ದಾಳಿ ರಾಜ್ಯ ಸರ್ಕಾರದ ಆಡಳಿತ ಯಂತ್ರದ ವೈಫಲ್ಯ ಎಂದು ಕೋಲ್ಕತಾ ಹೈಕೋರ್ಟ್‌ ಕಿಡಿಕಾರಿದೆ.

ಮಹಿಳೆಯರನ್ನು ಗುರಿಯಾಗಿಸಿ ಎಸಗುವ ಅಪರಾಧಗಳನ್ನು ರಾಜ್ಯ ಸರ್ಕಾರಗಳು ತ್ವರಿತವಾಗಿ ಬಗೆಹರಿಸಬೇಕು : ಮೋದಿ

Aug 16 2024, 12:59 AM IST
ಮಹಿಳೆಯರನ್ನು ಗುರಿಯಾಗಿಸಿ ಎಸಗುವ ಅಪರಾಧಗಳನ್ನು ರಾಜ್ಯ ಸರ್ಕಾರಗಳು ತ್ವರಿತವಾಗಿ ಬಗೆಹರಿಸಬೇಕು ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ತ್ರೀಯರ ಮೇಲೆ ದೌರ್ಜನ್ಯ ಎಸಗುವವರಲ್ಲಿ ನಡುಕ ಹುಟ್ಟಿಸುವಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಶರಾವತಿ ನೀರು ಬಳಕೆಗೆ ರಾಜ್ಯ ಸರ್ಕಾರ ತೀರ್ಮಾನ

Aug 16 2024, 12:50 AM IST
ಬೆಂಗಳೂರು ಸೇರಿದಂತೆ ರಾಜ್ಯದ ಪೂರ್ವ ಭಾಗಗಳಿಗೆ ಕುಡಿವ ನೀರು ಪೂರೈಕೆ ಸಂಬಂಧ, ರಾಜ್ಯ ಶರಾವತಿ ಜಲಾಶಯದಿಂದ 40 ಟಿಎಂಸಿ ನೀರು ಬಳಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ರಾಜ್ಯ ಸರ್ಕಾರಕ್ಕೆ ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ವಿಳಂಬ ವಿವಾದ: ಚಲುವರಾಯಸ್ವಾಮಿ ಕಿಡಿ

Aug 16 2024, 12:50 AM IST

ಕೇಂದ್ರ ಸರ್ಕಾರವು ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯದ ಜನರ ಪರವಾಗಿ ನಿಲ್ಲದೆ ಕೇಂದ್ರದ ಮುಂದೆ ಮಂಡಿಯೂರಿದ್ದಾರೆ ಎಂದು ಟೀಕಿಸಿದರು.

ಭ್ರಷ್ಟಾಚಾರಕ್ಕೆ ಇನ್ಮುಂದೆ ಗ್ರಾಪಂ ಅಧ್ಯಕ್ಷರೂ ಹೊಣೆ? ಪಿಡಿಒ ಸಂಘದ ಮನವಿಗೆ ರಾಜ್ಯ ಸರ್ಕಾರ ಸ್ಪಂದನೆ

Aug 15 2024, 08:55 AM IST

ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ಮುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ  

ಎಚ್‌ಎಂಟಿ ಭೂಮಿ ರಾಜ್ಯ ಸರ್ಕಾರಕ್ಕೆ ಮರಳಿಸಲ್ಲ: ಕುಮಾರಸ್ವಾಮಿ

Aug 14 2024, 12:45 AM IST
ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್‌ಎಂಟಿ ಕಾರ್ಖಾನೆಯ ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ಹೇಳಿರುವ ಕೇಂದ್ರದ ಭಾರೀ ಕೈಗಾರಿಕೆ ಎಚ್.ಡಿ. ಕುಮಾರಸ್ವಾಮಿ, ಒಂದು ವೇಳೆ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಕ್ರಸ್ಟ್‌ ಗೇಟ್‌ ಮುರಿದು ಬೀಳಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್‌. ಅಶೋಕ್‌

Aug 13 2024, 12:54 AM IST
ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮುರಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಸರ್ಕಾರ ನೀರು ಉಳಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಮಡಿಕೇರಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Aug 13 2024, 12:49 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2021-22, 2022-23 ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.

ಕೇಂದ್ರ, ರಾಜ್ಯ ಸರ್ಕಾರದ ಹುದ್ದೆಗಳ ಭರ್ತಿ ಮಾಡಲು ಒತ್ತಾಯಿಸಿ ಪ್ರತಿಭಟನೆ

Aug 13 2024, 12:48 AM IST
ಕೇಂದ್ರ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯಿಂದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 75
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved