ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ ತಿಳಿಸಿದರು.
ಕೊಡಗು ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿದ್ದು, ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿಯೂ ಜಿಲ್ಲೆಯ ಶಾಸಕರಿಬ್ಬರು ಸೋತಿದ್ದಾರೆ - ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತಿರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ (ರೆಗ್ಯುಲರ್) ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ/ ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು
ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ - ಮಹಾಲೆಕ್ಕಪರಿಶೋಧಕರು
ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿನ ಶೇ.20ರಷ್ಟು ಸರ್ಕಾರಿ ಕೋಟಾದ ಸೀಟುಗಳಿಗೆ 10 ಸಾವಿರ ರು. ಮತ್ತು ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ 1 ಲಕ್ಷ ರು.ನಿಂದ 1.40 ಲಕ್ಷ ರು.ವರೆಗೆ ಶುಲ್ಕ ನಿಗದಿ