• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣ : ಜಿಂದಾಲ್‌ಗೆ ₹20 ಕೋಟಿಗೆ ಜಾಗ ದೊಡ್ಡ ಗೋಲ್ಮಾಲ್‌: ಬೆಲ್ಲದ್‌

Aug 25 2024, 08:01 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್‌ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್‌ ಟೀಕಿಸಿದ್ದಾರೆ.

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಸಂಸದ ಕ್ಯಾ.ಬ್ರಿಜೇಶ್‌ ಚೌಟ

Aug 25 2024, 01:49 AM IST
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಸದ ಬ್ರಿಜೇಶ್‌ ಚೌಟ ಆರೋಪಿಸಿದರು.

ಆ.30ರಂದು ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ : ಡಾ। ಶರಣಪ್ರಕಾಶ್‌ ಪಾಟೀಲ್‌

Aug 24 2024, 01:31 AM IST
ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ ಆಯೋಜಿಸುವುದಾಗಿ ಘೋಷಿಸಿದೆ. ಆಗಸ್ಟ್‌ 30ರಂದು ಮೇಳೆ ನಡೆಸುವುದಾಗಿ ಸಚಿವ ಡಾ। ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಜಿಂದಾಲ್‌ಗೆ ಕಡಿಮೆ ಬೆಲೆಗೆ ಸಾವಿರಾರು ಎಕರೆ ಭೂಮಿ ನೀಡಿ ರಾಜ್ಯ ಸರ್ಕಾರ ಮತ್ತೊಂದು ಹಗರಣ

Aug 24 2024, 01:19 AM IST
ವಿರೋಧದ ಮಧ್ಯೆಯೂ ಜಿಂದಾಲ್‌ ಕಂಪನಿಗೆ ಸಾವಿರಾರು ಎಕರೆ ಪರಭಾರೆ ಮಾಡುವ ಮೂಲಕ ರಾಜ್ಯ ಸರ್ಕಾರ ಇನ್ನೊಂದು ದೊಡ್ಡ ಹಗರಣಕ್ಕೆ ಕೈ ಹಾಕಿದೆ ಎಂದು ವಿಧಾನಸಭೆಯ ಉಪ ನಾಯಕ, ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.

ರಾಜ್ಯ ಸರ್ಕಾರವನ್ನು ಇನ್ನಾರು ತಿಂಗಳಲ್ಲಿ ಬೀಳಿಸ್ತೇವೆಂದು ಅಮಿತ್‌ ಶಾಗೆ ಗೌಡ, ಎಚ್ಡಿಕೆ ವಚನ!

Aug 23 2024, 01:12 AM IST
‘ರಾಜ್ಯ ಸರ್ಕಾರವನ್ನು ಇನ್ನಾರು ತಿಂಗಳಲ್ಲಿ ಅಸ್ಥಿರಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭರವಸೆ ನೀಡಿ ಬಂದಿದ್ದಾರೆ.

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾ : 6 ಪ್ರಮುಖ ಮಸೂದೆ ರಿಜೆಕ್ಟ್

Aug 23 2024, 01:12 AM IST
ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾಮವೋ ಎಂಬಂತೆ ರಾಜ್ಯಪಾಲರು ಆಗಸ್ಟ್ ಮಾಸದಲ್ಲಿ ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ.

ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು: ಎಂ.ಪುಟ್ಟಮಾದು

Aug 23 2024, 01:03 AM IST
ಕೆಆರ್‌ಎಸ್ ಅಣೆಕಟ್ಟೆ ತುಂಬಿ 2 ತಿಂಗಳಾಗುತ್ತಾ ಬಂದರೂ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ಕೊನೆಯ ಭಾಗಕ್ಕೆ ನೀರು ಬಿಡದೆ ರೈತರನ್ನು ಸತಾಯುಸುತ್ತಿದ್ದಾರೆ. ಜಾನುವಾರುಗಳ ನೀರಿಗೂ ತೊಂದರೆ ಉಂಟಾಗಿದೆ. ಕಟ್ಟು ಪದ್ಧತಿಯಲ್ಲಿ ನೀರನ್ನು ಕೊಡುವುದನ್ನು ಬಿಟ್ಟು ನಿರಂತರವಾಗಿ ನೀರು ಕೊಡಬೇಕು.

ಗ್ಯಾರಂಟಿ ಕೊಡೋಕು ಹಣವಿಲ್ಲ- ರಾಜ್ಯ ಸರ್ಕಾರ ಪಾಪರ್ ಆಗೋಗಿದೆ : ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ

Aug 23 2024, 01:03 AM IST

ಗ್ಯಾರಂಟಿ ಕೊಡೋಕು ಸರ್ಕಾರದವರ ಬಳಿ ಹಣವಿಲ್ಲ. ದಿವಾಳಿತನದಿಂದ ಪಾರಾಗುವುದಕ್ಕೆ ಅವರಿಗೆ ದಾರಿಯೇ ಇಲ್ಲ. ಗ್ಯಾರಂಟಿ ನಿಲ್ಲಿಸಿದ್ರೆ ದೇಶದ ಪಕ್ಷಕ್ಕೆ ತೊಂದರೆಯಾಗುತ್ತೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿರುವುದರಿಂದಲೇ ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆ ಮಾಡಿದ್ದಾರೆ.  

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Aug 23 2024, 01:02 AM IST

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು - ಸಿ.ಮುನಿರಾಜು

ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಗೂ ತೆರಿಗೆ ಹಾಕ್ತಾರೆ : ಸಿ.ಟಿ. ರವಿ

Aug 23 2024, 01:01 AM IST
ಚಿಕ್ಕಮಗಳೂರು, ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಯ ಮೇಲೂ ಒಂದು ತೆರಿಗೆ ಹಾಕಿಬಿಟ್ಟರೆ ಔರಂಗಜೇಬನ ಅಪ್ಪಂದಿರು ಎನ್ನುವುದನ್ನು ತೋರಿಸಲು ಇನ್ನೇನೂ ಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 83
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved