ಆಡಳಿತ ನಡೆಸಲು ಸಿಎಂ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಜನ ಗ್ಯಾರಂಟಿ ನೋಡಿ ಮತ ಹಾಕಲಿಲ್ಲ ಎಂಬ ಹತಾಶೆಯಿಂದ ತೈಲ ಬೆಲೆ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿ ಹಗಲು ದರೋಡೆ ನಡೆಸಿದ್ದಾರೆ. ಆ ಮೂಲಕ ರೈತರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ಶಿಕ್ಷೆ ನೀಡಿದೆ
ವಾಹನ ಸವಾರರು ಸೇರಿದಂತೆ ಜನ ಸಾಮಾನ್ಯರಿಗೆ ಕರ್ನಾಟಕ ಸರ್ಕಾರದ ಶಾಕ್ ನೀಡಿದೆ. ಲೋಕಸಭಾ ಚುನಾವಣೆ ಫಲಿತಾಂಶ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿದೆ.
ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪಕ್ಷದ ಕಾರ್ಯಕರ್ತರು ಚಿಂತೆ ಮಾಡುವುದು ಬೇಡ. 2028ಕ್ಕೆ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.