• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ-ರಾಜ್ಯ ಸರ್ಕಾರದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ

Aug 06 2024, 12:37 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ರಾಜ್ಯ ಸರ್ಕಾರಗಳು ದುಡಿವ ಜನರ ಸ್ನೇಹಿ ನೀತಿ ರೂಪಿಸಿ

Aug 05 2024, 12:44 AM IST
ಕೇಂದ್ರ ರಾಜ್ಯ ಸರ್ಕಾರಗಳು ದುಡಿಯುವಜನರ ಹಿತರಕ್ಷಣೆಗೆ ಮತ್ತು ಅವರ ನ್ಯಾಯಬದ್ದವಾದ ಹಕ್ಕುಗಳನ್ನು ರಕ್ಷಿಸುವಲ್ಲಿ ಆಸಕ್ತಿ ತೋರದೆ ಇರುವುದು ನ್ಯಾಯ ಸಮ್ಮತ ನಡೆಯಲ್ಲ , ಇದನ್ನು ಬದಲಿಸುವಂತೆ ಸಿಐಟಿಯುನ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್‌ ಒತ್ತಾಯಿಸಿದರು.

‘ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಬೇಕು’ : ಶಿಡ್ಲಘಟ್ಟ ಬಿಜೆಪಿ ಗ್ರಾಮಾಂತರ ಮಂಡಲ ಘಟಕ

Aug 05 2024, 12:35 AM IST
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಭ್ರಷ್ಟ ರಾಜ್ಯ ಸರ್ಕಾರವನ್ನು ತೊಲಗಿಸಬೇಕಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಹಗರಣದ ಮೂಲಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು

ಚುನಾಯಿತ ಸರ್ಕಾರ ಉರುಳಿಸಲು ಬಿಜೆಪಿ ಯತ್ನ : ಸಿಪಿಎಂ ರಾಜ್ಯ ಸಮಿತಿಯ ಸದಸ್ಯ ಡಾ.ಎಸ್.ವೈ.ಗುರುಶಾಂತ್

Aug 04 2024, 01:16 AM IST
ಪ್ರಬಲ ವಿರೋಧ ಪಕ್ಷವಾಗಿ, ವಿರೋಧದ ಶಕ್ತಿಯಾಗಿರುವ ಇಂಡಿಯಾ ಒಕ್ಕೂಟದ ವಿರುದ್ಧ ಅದರ ಭಾಗಿದಾರ ಪಕ್ಷಗಳು, ಅವುಗಳ ನೇತೃತ್ವದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬುಡಮೇಲು ಮಾಡುವ ತಂತ್ರ.

ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಹಬ್ಬ, ಬರ್ತ್‌ಡೆ ವಿಶೇಷ ಊಟಕ್ಕೆ ಅವಕಾಶ

Aug 03 2024, 09:16 AM IST

ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾರ್ವಜನಿಕರು ಅಥವಾ ಸಮುದಾಯದ ಸದಸ್ಯರು ಹಬ್ಬ, ಜಾತ್ರೆ, ಮದುವೆ, ವಿವಾಹ ವಾರ್ಷಿಕೋತ್ಸವ, ಹುಟ್ಟುಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ‘ವಿಶೇಷ ಭೋಜನ’ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ

ರಾಜ್ಯಪಾಲರಿಂದ ಸರ್ಕಾರ ಅಸ್ಥಿರಕ್ಕೆ ಯತ್ನ: ಪರಮೇಶ್ವರ್

Aug 03 2024, 12:43 AM IST
ರಾಜ್ಯದಲ್ಲಿ ಅಧಿಕಾರದಲ್ಲಿರುವ ಪ್ರಜಾಪ್ರಭುತ್ವ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು. ಬಿಡದಿಯಲ್ಲಿ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಒಂಟಿಗಾಲಿನಲ್ಲಿನಿಲ್ಲುವಂತೆ ಮಾಡಿದ್ದೇವೆ: ಬಿವೈವಿ

Aug 03 2024, 12:38 AM IST
ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ‘ಮೈಸೂರು ಚಲೋ’ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್‌ ಯೋಜನೆ ಗೃಹಜ್ಯೋತಿಗೆ ನಾಳೆಗೆ ವರ್ಷ

Aug 03 2024, 12:30 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆಯು ಭಾನುವಾರಕ್ಕೆ (ಆ.4) ಒಂದು ವರ್ಷ ಪೂರೈಸಲಿದ್ದು, ಜೂನ್‌ ವೇಳೆಗೆ ಕಳೆದ ಹನ್ನೊಂದು ತಿಂಗಳಲ್ಲಿ 1.65 ಕೋಟಿ ಕುಟುಂಬಗಳಿಗೆ 8,100 ಕೋಟಿಗೂ ಹೆಚ್ಚು ಮೊತ್ತದ ವಿದ್ಯುತ್‌ ಉಚಿತವಾಗಿ ಪೂರೈಕೆ ಮಾಡಲಾಗಿದೆ.

ನೆರೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ - ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ : ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ

Aug 02 2024, 01:01 AM IST

ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ ತಿಳಿಸಿದರು.

ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಶಾಸಕರ ಆರೋಪ

Aug 01 2024, 02:00 AM IST

ಕೊಡಗು ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಭಾರಿ ಮಳೆಯಿಂದ ಎದುರಾಗಿರುವ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿದ್ದು, ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿಯೂ ಜಿಲ್ಲೆಯ ಶಾಸಕರಿಬ್ಬರು ಸೋತಿದ್ದಾರೆ - ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್  

  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 83
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved