• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆ ನಿರ್ಮಾಣ ಮಾಡಿದೆ -- ಮಾಜಿ ಸಚಿವ ಸಿ.ಟಿ. ರವಿಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿಗೆ ಬರೋದು ಪಿಕ್‌ನಿಕ್‌ಗೆ ಅಂದುಕೊಂಡಿದ್ದಾರೆ, ನೂತನ ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಅಭಿನಂದನೆ

Jun 12 2024, 12:38 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನಪರಿಷತ್‌ ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ. ರವಿ ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸದೆ ಮುಂದುವರಿಸಬೇಕು: ಡಿ.ಎನ್‌.ಜೀವರಾಜ್ ಆಗ್ರಹ

Jun 11 2024, 01:37 AM IST
ನರಸಿಂಹರಾಜಪುರ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸದೆ ಮುಂದುವರಿಸಬೇಕು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆಗ್ರಹಿಸಿದರು

ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ

Jun 11 2024, 01:37 AM IST
ಬಿಎಡ್ ಮಾನ್ಯೇಜ್‌ಮೆಂಟ್ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ವಿದ್ಯಾರ್ಥಿ ವೇತನವನ್ನು ನೀಡದ ರಾಜ್ಯ ಸರ್ಕಾರದ ನಡೆ ಖಂಡನೆ. ರಾಯಚೂರಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಗರ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು.

೪೦೦ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

Jun 06 2024, 12:30 AM IST
೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ೪೦೦ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಹೆಣ್ಣು ಭ್ರೂಣಹತ್ಯೆ ಕಂಡರೂ ಕಣ್ಮುಚ್ಚಿ ಕುಳಿತ ರಾಜ್ಯ ಸರ್ಕಾರ: ಹೇಮಲತಾ ನಾಯಕ

Jun 03 2024, 12:31 AM IST
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆಯ ಕುರಿತು ಮಾಧ್ಯಮಗಳಲ್ಲಿಯೇ ವರದಿಯಾಗುತ್ತಿದೆ.

ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ರಾಜ್ಯ ಸರ್ಕಾರದಿಂದ ಲೂಟಿ: ಮಲ್ಲೇಶಪ್ಪ

Jun 03 2024, 12:31 AM IST
ರಾಜ್ಯದ ಜನರ ಅಭಿವೃದ್ಧಿ ಮಾಡಬೇಕಾದ ಸರ್ಕಾರ ಬಡವ, ಹಿಂದುಳಿದ ಮತ್ತು ದಲಿತರಿಗೆ ಮೀಸಲಿಟ್ಟಿರುವಂತಹ ಹಣ ಲೂಟಿ ಮಾಡುತ್ತಿದೆ. ಕೆಲವು ಅಲ್ಪ ಪ್ರಮಾಣದ ಗ್ಯಾರಂಟಿ ಯೋಜನೆಗಳ ತರಾತುರಿಯಲ್ಲಿ ಜಾರಿ ಮಾಡಿ ಜನತೆಯ ಮೂಗಿಗೆ ತುಪ್ಪ ಸವರಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಇದರಿಂದ ಯಾರೊಬ್ಬರು ನೆಮ್ಮದಿಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.

ಮುಂಗಾರು ಸಿದ್ಧತೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬೊಮ್ಮಾಯಿ

Jun 01 2024, 01:45 AM IST
ಉತ್ತರ ಕರ್ನಾಟಕದಲ್ಲಿ ರೈತರು ಮುಂಗಾರು ಬಿತ್ತನೆ ಆರಂಭಿಸಿದ್ದು, ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗಿದೆ.

ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ: ಸುನಿಲ್‌ ಕುಮಾರ್‌

Jun 01 2024, 12:46 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ

May 31 2024, 02:27 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಬಿತ್ತನೆ ಬೀಜ ದರ ಏರಿಸಿ ಜೇಬಿಗೆ ಕತ್ತರಿ : ಅಶೋಕ್ ಕುಮಾರ್

May 31 2024, 02:21 AM IST
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ 175 ರಿಂದ 190 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿತ್ತು. ಅದರಲ್ಲಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳು ಸೇರಿವೆ. ಘೋಷಣೆ ಮಾಡಿ 7ರಿಂದ 8 ತಿಂಗಳು ಕಳೆದರೂ ರೈತರಿಗೆ ಒಂದು ರುಪಾಯಿ ಬರ ಪರಿಹಾರ ಹಣ ಸಂದಾಯವಾಗಿಲ್ಲ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 75
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved