ರಾಜ್ಯದಲ್ಲಿ ಶಿಕ್ಷಕರಿಗೆ ಸಂಬಳ ನೀಡದೇ, ಸರ್ಕಾರ ದಿವಾಳಿ: ನಾರಾಯಣಸ್ವಾಮಿ ಟೀಕೆ
May 10 2024, 01:45 AM ISTರಾಜ್ಯದ ಶಿಕ್ಷಕರಿಗೆ ಸಂಬಳ ನೀಡಿದಂತಹ ದಯನೀಯ ಸ್ಥಿತಿಗೆ ರಾಜ್ಯ ಸರ್ಕಾರ ತಲುಪಿದ್ದು, ಸರ್ಕಾರ ದಿವಾಳಿ ಆಗಿದೆ ಎಂದು ವಿಧಾನ ಪರಿಷತ್ತು ಸದಸ್ಯರು ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.