• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಸರ್ಕಾರ ಗ್ರೇಸ್ ಮಾರ್ಕ್ಸ್ ಸರ್ಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

May 22 2024, 12:53 AM IST
ಬೀದರ್ ನಗರದ ಸಿದ್ದಾರೂಢ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾದ ಈಶಾನ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.

ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

May 22 2024, 12:52 AM IST
ಜಿಲ್ಲಾಮಟ್ಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪ್ರಮಾಣಪತ್ರ, ಪದಕಗಳನ್ನು ವಿತರಿಸಿ, ಗೌರವಿಸಲಾಗುವುದು. ಈ ಸ್ಪರ್ಧೆಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಒಟ್ಟು ೭೦ ಜನ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ.

ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ: ಆರೋಪ

May 22 2024, 12:46 AM IST
ಮಂಡ್ಯ ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವನ್ನು ಎಸಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಬರ ಪರಿಹಾರದಲ್ಲಿ ತಾರತಮ್ಯ ಮಾಡಿದೆ. ತಮಿಳುನಾಡಿಗೆ ನೀರು ಹರಿಸುವ ಮೂಲಕ, ರಾಜ್ಯ ರೈತರಿಗೆ ಅನ್ಯಾಯ ಮಾಡಿದ್ದ ಸರ್ಕಾರ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂದು ರೈತರು ಯಾವುದೇ ಬೆಳೆ ಬೆಳೆಯದಂತೆ ಸೂಚಿಸಿ ದ್ರೋಹ ಮಾಡಿತು.

ರಾಜ್ಯ ಸರ್ಕಾರ ಶೂನ್ಯ ಅಭಿವೃದ್ಧಿ ಸರ್ಕಾರ: ನಿರಂಜನ್‌ಕುಮಾರ್

May 21 2024, 12:39 AM IST
ರಾಜ್ಯ ಕಾಂಗ್ರೆಸ್ ಅಸಮರ್ಥ ಸರ್ಕಾರವಾಗಿದ್ದು, ಒಂದು ಶೂನ್ಯ ಅಭಿವೃದ್ಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಆರೋಪಿಸಿದರು.

ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಸುರಕ್ಷತೆ ಗ್ಯಾರಂಟಿ: ಮಂಗಳ ನವೀನ್‌ಕುಮಾರ್‌

May 21 2024, 12:30 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ.

ಮಹಿಳೆಯರ ರಕ್ಷಣಾ ಗ್ಯಾರಂಟಿ ನೀಡದ ರಾಜ್ಯ ಸರ್ಕಾರ: ಸುನೀಲ್ ಹೆಗಡೆ

May 20 2024, 01:35 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಸಂಪೂರ್ಣವಾಗಿ ಅಧೋಗತಿಗೆ ಇಳಿದಿದೆ. ಇದಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಮೂಲ ಕಾರಣ ಎಂದು ಸುನೀಲ್ ಹೆಗಡೆ ತಿಳಿಸಿದರು.

ಹುಬ್ಬಳ್ಳಿ ಯುವತಿ ಹತ್ಯೆ: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

May 19 2024, 01:49 AM IST
ಹುಬ್ಬಳ್ಳಿಯಲ್ಲಿ ನಡೆದಿರುವ ಯುವತಿ ಅಂಜಲಿ ಹತ್ಯೆ ಹಾಗೂ ನೇಹಾ ಹತ್ಯೆ ಪ್ರಕರಣಗಳು ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ವೈಫಲ್ಯವೇ ಪ್ರಮುಖ ಕಾರಣವಾಗಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ದೂರು ಸಲ್ಲಿಸಲಾಯಿತು.

ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿ ತಡೆಗೆ ಬಿಜೆಪಿ ಬೆಂಬಲಿಸಿ: ಕೆ.ಎಸ್.ನವೀನ್

May 18 2024, 12:40 AM IST
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜೆಎಂಐಟಿಯಲ್ಲಿ ವಿಪ ಸದಸ್ಯ ಕೆ.ಎಸ್.ನವೀನ್ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮತಯಾಚಿಸಿದರು.

ಎನ್‌ಇಪಿ ರದ್ದತಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಎಬಿವಿಪಿ ಪ್ರತಿಭಟನೆ

May 16 2024, 12:47 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೆ ತಂದ ಎನ್‌ಇಪಿ ಶಿಕ್ಷಣ ಪದ್ಧತಿ ರದ್ದುಗೊಳಿಸಿರುವುದನ್ನು ಖಂಡಿಸಿದರು.

ಎನ್‌ಇಪಿ ಹಿಂಪಡೆಯಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಖಂಡನೆ

May 15 2024, 01:34 AM IST
ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ನ್ನು ಹಿಂಪಡೆದುಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾವೇರಿ ನಗರ ಘಟಕದ ವತಿಯಿಂದ ಮಂಗಳವಾರ ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 83
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved