• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ

Mar 08 2024, 01:47 AM IST
ರೈತ ಸಾಲ ಮನ್ನಾ ಮಾಡುವಂತೆ ವಿಧಾನ ಪರಿಷತ್ತ ಸದಸ್ಯ ಎಸ್.ವಿ.ಸಂಕನೂರ ಆಗ್ರಹಿಸಿದ್ದಾರೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

Mar 08 2024, 01:45 AM IST
ಹೊಸ ಆಸ್ಪತ್ರೆ ಕಟ್ಟುವುದು ಸುಲಭ. ಆದರೆ, ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಕಷ್ಟ. ಮುಂದೆ ಹಲವು ಸವಾಲುಗಳಿವೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರು, ಸಿಬ್ಬಂದಿ, ಶುಶ್ರೂಷಕರ, ಫಾರ್ಮಸಿಸ್ಟ್‌ಗಳ ಕೊರತೆಯಿದೆ. ಇವುಗಳನ್ನು ತುಂಬಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು.

ಸೈಬರ್‌ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್‌

Mar 07 2024, 01:49 AM IST
ರಾಜ್ಯದಲ್ಲಿ ಸೈಬರ್‌ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್‌ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೋರಾಟ: ವೀರಣ್ಣ ಚರಂತಿಮಠ

Mar 07 2024, 01:46 AM IST
ಬಾಗಲಕೋಟೆ : ರಾಜ್ಯ ಸರ್ಕಾರದ ಜಾತಿ ಗಣತಿಯನ್ನು ನಾವು ಒಪ್ಪುವುದಿಲ್ಲ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಜಾತಿ ಗಣತಿ ಮಾಡಿಸುತ್ತೇವೆ ಹಾಗೂ ಸರ್ಕಾರದ ಜಾತಿ ಗಣತಿ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

Mar 06 2024, 02:24 AM IST
ರಾಷ್ಟ್ರದ ಸುಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ, ರಾಷ್ಟ್ರದ ಶಾಶ್ವತ ಅಭಿವೃದ್ದಿಗಾಗಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ, ಸಂವಿಧಾನ ರಕ್ಷಣೆ ಬಿಜೆಪಿಯಲ್ಲಿ ಕಾಣಬಹುದು ಹೊರತಾಗಿ ಕಾಂಗ್ರೆಸ್ಸಿನಿಂದ ಅಲ್ಲ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ

Mar 06 2024, 02:16 AM IST
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ರಾಜ್ಯ ಸರ್ಕಾರದ ಸುಳ್ಳು ಆರೋಪ: ಪ್ರತಾಪ್‌ಸಿಂಹ ನಾಯಕ್‌

Mar 06 2024, 02:15 AM IST
ಗ್ಯಾರಂಟಿಗಳ ಖರ್ಚಿಗೆ 65 ಸಾವಿರ ಕೋಟಿ ವ್ಯಯ ಮಾಡುವ ಸ್ಥಿತಿಗೆ ಬಂದಿದೆ. ಅಗತ್ಯ ಖರ್ಚುಗಳ ಮಿತಿ ಶೆ. ೧೦೦ ದಾಟಿದ್ದು 1.5 ಲಕ್ಷ ಕೋಟಿಯ ದೊಡ್ಡ ಸಾಲವನ್ನು ಪಡೆಯುವ ಸ್ಥಿತಿ ಬಂದಿದೆ. ಇದರಿಂದ ರಾಜ್ಯದ ಆರ್ಥಿಕ ಸ್ಥಿತಿ 10 ವರ್ಷ ಹಿಂದೆ ಹೋಗಿದೆ ಎಂದು ಪ್ರತಾಪ್‌ಸಿಂಹ ನಾಯಕ್‌ ಆರೋಪಿಸಿದರು.

ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಅವೈಜ್ಞಾನಿಕ: ಜಗದೀಶ ಶೆಟ್ಟರ್

Mar 04 2024, 01:17 AM IST
ವೀರಶೈವ ಲಿಂಗಾಯತ ಸಮಾಜ ದೊಡ್ಡದು. ಬಹಳಷ್ಟು ಒಳಪಂಗಡಗಳಿದ್ದು, ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಎಲ್ಲ ರಂಗಗಳಲ್ಲೂ ರಾಜ್ಯ ಸರ್ಕಾರ ವಿಫಲ

Mar 02 2024, 01:49 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 10 ತಿಂಗಳು ಕಳೆದರೂ ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಆರೋಪಿಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಮಾಡಲು ವಿಫಲ: ಎನ್.ಎಸ್. ಹೆಗಡೆ

Mar 02 2024, 01:48 AM IST
ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಶಾಸಕರ ನಿಧಿ ಬಿಡುಗಡೆ ಮಾಡಿಲ್ಲ. ಸಚಿವರನ್ನು ಕೇಳಿದರೆ ಮುಖ್ಯಮಂತ್ರಿಯತ್ತ ಬೊಟ್ಟು ಮಾಡುತ್ತಾರೆ. ರಾಜ್ಯದಲ್ಲಿ ಬರಗಾಲವಿದ್ದರೂ ಹಲವು ಜಿಲ್ಲೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆರೋಪಿಸಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 75
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved