• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಗಳಿಂದ ಅನುದಾನ ಕಡಿತ: ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಆರೋಪ

Feb 10 2024, 01:46 AM IST
ರಾಜ್ಯ ಸರ್ಕಾರವು ಬಿಟ್ಟಿ ಭಾಗ್ಯಗಳ ಯೋಜನೆ ಜಾರಿಗಾಗಿ ಅಗತ್ಯ ಸೌಲಭ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ ಕಾರಣದಿಂದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ೨೦೨೪-೨೫ ನೇ ಸಾಲಿನ ಅಯವ್ಯಯ ಪಟ್ಟಿ ಸಿದ್ಧತೆಗಾಗಿ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಅನ್ಯಾಯ

Feb 08 2024, 01:35 AM IST
ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶೈಕ್ಷಣಿಕ ಸಹಾಯಧನ ಕಡಿತ ಮಾಡುವ ಮೂಲಕ ಅನ್ಯಾಯ ಮಾಡಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ ಆರೋಪಿಸಿದರು.

ಗೋಹತ್ಯೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ

Feb 07 2024, 01:48 AM IST
ಬೀದರ್‌ನಲ್ಲಿ ರಾಜ್ಯ ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಜಿಲ್ಲಾಧ್ಯಕ್ಷ ಸೋಮನಾಥ ನೇತೃತ್ವದಲ್ಲಿ ಜಾನುವಾರು ಸಮೇತ ಪ್ರತಿಭಟನೆ. ಗೋ ಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟಿನ ಜಾರಿಗಾಗಿ ಸರ್ಕಾರಕ್ಕೆ ಶಾಸಕ ಪ್ರಭು ಚವ್ಹಾಣ್‌ ಆಗ್ರಹ. ಹಾಲಿನ ಸಹಾಯ ಧನ ಬಿಡುಗಡೆ ಮಾಡದಿದ್ರೆ ಉಗ್ರ ಹೋರಾಟ ಖಚಿತ ಎಂದು ಎಚ್ಚರಿಕೆ.

ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ

Feb 06 2024, 01:31 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿರಬಹುದು. 10 ತಿಂಗಳ ಕಾಂಗ್ರೆಸ್ ಸರ್ಕಾರ ಜನತೆಗೆ ಬೇಸರವಾಗಿದ್ದು, ಸದ್ಯದಲ್ಲಿ ಮರು ಚುನಾವಣೆ ನಡೆದರೆ ಬಿಜೆಪಿ 140ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ. ಕಾರ್ಯಕರ್ತರು ಯಾವುದೆ ಕಾರಣಕ್ಕೂ ಎದೆಗುಂದದೆ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಂಬರುವ ಲೊಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ವಿಜಯ ಸಾಧಿಸೋಣ.

ರಾಜ್ಯ ಸರ್ಕಾರ ರೈತ, ಜಾನುವಾರು ವಿರೋಧಿ: ಶಾಸಕ ಪ್ರಭು ಚವ್ಹಾಣ್‌

Feb 06 2024, 01:30 AM IST
ಪಶು ಸಂಗೋಪನಾ ಸಚಿವರ ಖಾತೆ ಕೂಡಲೆ ಬದಲಾಯಿಸಿ. ಶೀಘ್ರ ಜಾನುವಾರ ಸಮೇತ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್ಚರಿಕೆ ನೀಡಿದರು.

ಕೊಪ್ಪಳದ ಹಿರೇಸೂಳಿಕೇರಿ ಏರಿಯಾ ಕರಡಿ ಸಂರಕ್ಷಿತ ಪ್ರದೇಶ- ರಾಜ್ಯ ಸರ್ಕಾರ ಆದೇಶ

Feb 04 2024, 01:31 AM IST
ಕರಡಿಧಾಮ ಮಾಡಬೇಕು ಎನ್ನುವ ಬೇಡಿಕೆಯ ಹಲವು ವರ್ಷಗಳ ಹೋರಾಟಕ್ಕೆ ಈಗ ಅರ್ಧ ಜಯ ದೊರೆತಂತಾಗಿದೆ. ಈಗ ಹೊರಡಿಸಿರುವ ನೋಟಿಫಿಕೇಶನ್‌ನಂತೆ ಹಿರೇಸೂಳಿಕೇರಿ ಬ್ಲಾಕ್, ಹಾಸಗಲ್, ಚಿಲಕಮುಕ್ಕಿ, ಅರಸನಕೇರಿ ಬ್ಲಾಕ್ ವ್ಯಾಪ್ತಿಯ ಪ್ರದೇಶವನ್ನು ಕರಡಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

ಫೆ.10ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಸವಲತ್ತು ವಿತರಣೆ: ಹರಳಹಳ್ಳಿ ವಿಶ್ವನಾಥ್

Feb 04 2024, 01:30 AM IST
ಲೋಕಸಭಾ ಚುನಾವಣೆ ವೇಳೆ ಕಾರಣಕ್ಕಾಗಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟು ಮಂಡ್ಯ ಜಿಲ್ಲೆಯ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತಿದೆ. ಸಿ.ಎಸ್.ಪುಟ್ಟರಾಜು ಈ ಹಿಂದೆ ರಾಜ್ಯದ ಪ್ರಭಾವಿ ಸಚಿವರಾಗಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಏನು ಎನ್ನುವುದನ್ನು ಬಹಿರಂಗಪಡಿಸಿ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಜೆಡಿಎಸ್ ಮುಖಂಡರಿಗಿಲ್ಲ.

7ರಂದು ದೆಹಲಿಯಲ್ಲಿ ರಾಜ್ಯ ಸರ್ಕಾರ ಧರಣಿ

Feb 03 2024, 01:50 AM IST
ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ರು. ನಷ್ಟವಾಗಿದ್ದು, ಈ ಸಂಬಂಧ ಫೆ.7ರಂದು ರಾಜ್ಯ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Feb 01 2024, 02:01 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.

ಸಿದ್ದು ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಸರಣಿ ಹೋರಾಟ ಶುರು

Jan 30 2024, 02:07 AM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಬಿಜೆಪಿಯ ಪ್ರತಿಭಟನೆಗಳ ಸರಣಿಗೆ ಕೋಲಾರದಲ್ಲಿ ಬೃಹತ್ ರ್‍ಯಾಲಿ ನಡೆಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 75
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved