• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್‌ ಸರ್ಕಾರ ಶೀಘ್ರ ಪತನ: ಆರ್‌. ಅಶೋಕ ಭವಿಷ್ಯ

Jun 23 2025, 11:48 PM IST
ದಲಿತರಿಗೆ, ಎಸ್ಟಿಗಳಿಗೆ ಮೀಸಲಾತಿ ಕೊಡಬೇಕೆಂಬುದು ಸಂವಿಧಾನದಲ್ಲಿ ಇದೆ. ಈ ದರಿದ್ರ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ನಿಧನರಾದಾಗ ಜಾಗ ಕೊಟ್ಟಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.

ಸೂರಿಂಜೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jun 23 2025, 11:47 PM IST
ಸೂರಿಂಜೆ ದೇಲಂತಬೆಟ್ಟು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸೂರಿಂಜೆ ಗ್ರಾಮ ಪಂಚಾಯಿತಿ ಕಚೇರಿಯ ಎದುರುಗಡೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಜೆಪಿ ಪ್ರತಿಭಟನೆ

Jun 23 2025, 11:47 PM IST
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆದಿದೆ.ವಸತಿ ಇಲಾಖೆ ಲಂಚ ಪ್ರಕರಣದಲ್ಲಿ ವಸತಿ ಸಚಿವ ಜಮೀರ್‌ ಅಹಮದ್‌ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯತರ್ಕರು ತಾಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಯುವ ಜನರಿಗೆ ಉದ್ಯೋಗ ಕೊಡಬೇಕೆಂಬ ನನ್ನ ಕನಸಿಗೆ ರಾಜ್ಯ ಸರ್ಕಾರ ಅಡ್ಡಿ : ಎಚ್ಡಿಕೆ ಪರೋಕ್ಷ ಕಿಡಿ

Jun 22 2025, 11:47 PM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾನು ಹಲವಾರು ಯೋಜನೆ ಹಮ್ಮಿಕೊಂಡಿದ್ದೇನೆ. ಜಿಲ್ಲೆಗೆ ಪ್ರಮುಖ ಕಾರ್ಖಾನೆ ತರುತ್ತಾರೆ ಎಂಬುದು ಜಿಲ್ಲೆಯ ಜನರ ದೊಡ್ಡ ನಿರೀಕ್ಷೆಯಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಒಂದು ವೇಳೆ ಜಾಗ ಕೊಟ್ಟರೆ ಅದಕ್ಕೆ ತಕ್ಷಣವೇ ಕ್ರಮ ವಹಿಸುತ್ತೇನೆ.

ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

Jun 22 2025, 01:19 AM IST
ಸಂಘ, ಸಂಸ್ಥೆಗಳ ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಸಂಘಗಳ ಅಭಿವೃದ್ಧಿ ಸಾಧ್ಯವಾಗುತ್ತ್ದೆಎಂದು ಗಣ್ಯರು ಹೇಳಿದರು.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ

Jun 22 2025, 01:18 AM IST
ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.

ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಶ್ವೇತಪತ್ರ ಹೊರಡಿಸಲಿ

Jun 22 2025, 01:18 AM IST
ರಾಜ್ಯ ಸರ್ಕಾರದ ಸಾಧನೆ, ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಆಗ್ರಹಿಸಿದರು. ಒಬ್ಬೊಬ್ಬರು ಒಂದೊಂದು ದಿನ ಹೀಗೆ ಮಾಡಿ ಜನರ ದಾರಿ ತಪ್ಪಿಸಬಾರದು. ಅವರ ಬಳಿ ಹಣ ಇಲ್ಲ, ಅದನ್ನ ಮರೆಸಲು ಹೀಗೆ ಮಾಡ್ತಾ ಇದಾರೆ, ಇವರು ಹೀಗೆ ಪತ್ರ ಬರೆಯೋದು, ನಾವು ನೀವು ಚರ್ಚೆ ಮಾಡ್ತಾ ಎಲ್ಲವನ್ನೂ ಮರೆಯುವಂತಾಗಿದೆ ಎಂದರು. ಸರ್ಕಾರದವರು ಬಿಜೆಪಿಯನ್ನು ಟೀಕಿಸುತ್ತಿರುವುದಕ್ಕೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಅದನ್ನು ಮೊದಲು ನೋಡಿಕೊಳ್ಳಲಿ ಎಂದು ಟಾಂಗ್ ನೀಡಿದರು.

ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ

Jun 19 2025, 11:49 PM IST

 ರಾಜ್ಯ ಸರ್ಕಾರ ಇದೀಗ ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಸತಿ ಇಲಾಖೆಯಡಿ ಜಾರಿಗೊಳಿಸಿರುವ ವಿವಿಧ ವಸತಿ ಯೋಜನೆಗಳಡಿ ವಸತಿ ಹಂಚಿಕೆಗೆ ನಿಗದಿಪಡಿಸಿರುವ ಅಲ್ಪಸಂಖ್ಯಾತರ ಮೀಸಲು ಪ್ರಮಾಣವನ್ನು ಶೇ.10ರಿಂದ ಶೇ.15ಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕ ಜಿ.ಡಿ.ಹರೀಶ್‌ ಗೌಡ

Jun 19 2025, 12:34 AM IST
ಜೆಡಿಎಸ್‌ ಅಥವಾ ಬಿಜೆಪಿ ನಾಯಕರು ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ. ಕಾಂಗ್ರೆಸ್ ಪಕ್ಷದವರೇ ಸರ್ಕಾರ ಬೀಳಿಸುತ್ತಾರೆ ಅನಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮತದಾರರು ಅಭಿವೃದ್ಧಿ ಬಯಸುತ್ತಾರೆ. ಚುನಾವಣೆ ವೇಳೆ ಪಕ್ಷ.ಗೆದ್ದ ಮೇಲೆ ಪಕ್ಷ ಇಲ್ಲದೆ ಅಭಿವೃದ್ಧಿಪರವಾಗಿ ಚಿಂತಿಸಬೇಕು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಐಸಿಯುನಲ್ಲಿದೆ

Jun 18 2025, 11:49 PM IST
ಎಚ್‌ಎನ್‌ ವ್ಯಾಲಿಯ 210 ಎಂಎಲ್‌ಡಿಗೆ 3 ನೇ ಹಂತದ ಶುದ್ಧೀಕರಣ ಮಾಡಲು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇಷ್ಟು ವರ್ಷವಾದರೂ ಆ ಕೆಲಸ ಆಗಿಲ್ಲ. 210 ರಲ್ಲಿ 148 ಎಂಎಲ್‌ಡಿ ನೀರು ಮಾತ್ರ ಬರುತ್ತಿದೆ. ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 83
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved