• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ, ರಾಜ್ಯ ಸರ್ಕಾರಗಳ ಸೌಲಭ್ಯ ಪಡೆಯಲು ಮುಂದಾಗಿ

Feb 24 2024, 02:33 AM IST
ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ನಿತ್ಯ ಬಿಸಿಲು, ಮಳೆ, ಗಾಳಿ ಎನ್ನದೇ ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರ ನೆಮ್ಮದಿ ಬದುಕಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಮೂಲಕ ಕುಟುಂಬ ವರ್ಗಕ್ಕೆ ಸದೃಢ ಬದುಕನ್ನು ಕಟ್ಟಿಕೊಡುವಂತೆ ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಬಡವರ ‘ಕೈ’ ಹಿಡಿದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ: ಸುಂದರೇಶ್

Feb 23 2024, 01:50 AM IST
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಫಲಾನುಭವಿಗಳ ಸಮಾವೇಶವನ್ನು ಫೆ.24ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಬಯಲು ಮಂಟಪದಲ್ಲಿ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಜಿಲ್ಲೆಯಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಬರ ನಿರ್ವಹಣೆ ಮರೆತ ರಾಜ್ಯ ಸರ್ಕಾರ: ಶ್ರೀರಾಮುಲು

Feb 22 2024, 01:48 AM IST
ಸಿಎಂ ಸಿದ್ದರಾಮಯ್ಯ ಅವರು ೧೫ನೇ ಬಜೆಟ್ ಮಂಡಿಸಿದರೂ ರಾಜ್ಯದ ಪ್ರಗತಿಯ ದೃಷ್ಟಿಕೋನವಿಲ್ಲದಿರುವುದು ದುರಂತ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು.

ರಾಜ್ಯ ಸರ್ಕಾರದಿಂದ ರೈತ ವಿರೋಧಿ ನೀತಿ: ನಡಹಳ್ಳಿ ಆರೋಪ

Feb 22 2024, 01:46 AM IST
ರೈತರ ಮಕ್ಕಳಿಗಾಗಿ ಜಾರಿಗೆ ತಂದ ವಿದ್ಯಾಸಿರಿ ಸ್ಕಾಲರ್‌ಶಿಪ್ ಯೋಜನೆಗಳನ್ನು ಕಡಿತ ಮಾಡುವ ಮಾಡುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ನಡಹಳ್ಳಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ್ದು ಸಾಹಿತ್ಯ, ಸಂಸ್ಕೃತಿ ವಿರೋಧಿ ನೀತಿ; ಎಬಿವಿಪಿ ಪ್ರತಿಭಟನೆ

Feb 21 2024, 02:02 AM IST
ಸರ್ಕಾರ ಈಗ ಮತ್ತೆ ವಸತಿ ಶಾಲೆಗಳಲ್ಲಿ ಕವಿ ಕುವೆಂಪುರ ವಾಕ್ಯ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ. ಎನ್ನುವ ಘೋಷಣೆಯನ್ನ ಬದಲಾವಣೆ ಮಾಡಿ, ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎನ್ನುವ ವಾಕ್ಯವನ್ನು ಹಾಕಿರುವ ಸರ್ಕಾರದ ನಡೆ ಸರಿಯಲ್ಲ. ಈ ರೀತಿಯ ತರ್ಕ ಶೂನ್ಯ ನಡೆಗಳಿಂದ ಸರ್ಕಾರವು ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವಂತೆ ಬಾಸವಾಗುತ್ತಿದೆ.

ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ

Feb 20 2024, 01:48 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ ೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

27 ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ಅರುಣ್ ಕುಮಾರ್

Feb 20 2024, 01:46 AM IST
ಸಮ್ಮೇಳನದಲ್ಲಿ 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆಯನ್ನೇ ಮುಂದುವರಿಸುವುದು ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ

27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ರಾಜ್ಯಾಧ್ಯಕ್ಷ ಷಡಾಕ್ಷರಿ

Feb 20 2024, 01:46 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆ.27ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಆಯೋಜಿಸಿದ್ದು, 2.50 ಲಕ್ಷಕ್ಕೂ ಹೆಚ್ಚು ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ. ಸರ್ಕಾರದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

27 ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ

Feb 18 2024, 01:33 AM IST
ಫೆ. ೨೭ ರ ಮಂಗಳವಾರ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುವ ಜತೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ತಾಲೂಕಿನಿಂದ ಸುಮಾರು ಒಂದು ಸಾವಿರ ಮಂದಿ ತೆರಳುತಿರುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ತಿಳಿಸಿದರು.

ಕೇಂದ್ರ - ರಾಜ್ಯ ಸರ್ಕಾರಗಳು ರೈತರ ಪರವಾಗಿಲ್ಲ: ಸಿದ್ದನಗೌಡ ಪಾಟೀಲ್‌

Feb 16 2024, 01:47 AM IST
ಚಿತ್ರದುರ್ಗ ನಗರದ ಎಪಿಎಂಸಿ ರೈತ ಭವನದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್ ಮಾತನಾಡಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 83
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved