• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ,ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧರಣಿ

Feb 15 2024, 01:30 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಾಗಿದ್ದು, ಅದರಲ್ಲಿ ಅಂಗನವಾಡಿ, ಬಿಸಿಯೂಟ ಸೇರಿ ಅನೇಕ ನೌಕರರಿಗೆ ಗೌರವಧನ ಹೆಚ್ಚಳ ಮಾಡುವುದರ ಬದಲಿಗೆ ಅನುದಾನ ಕಡಿತ ಮಾಡಿದೆ. ಇದರಿಂದ ಆ ಕೆಲಸವನ್ನೇ ನಂಬಿಕೊಂಡು ಜೀವನ ಸಾಗಿಸುವ ಅನೇಕರು ಸಮಸ್ಯೆಗೆ ತುತ್ತಾಗುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಕೇಂದ್ರ ಯೋಜನೆಗಳಿಗೆ ಅಸಹಕಾರ: ಕೇಂದ್ರ ಸಚಿವ ಖೂಬಾ

Feb 13 2024, 12:51 AM IST
ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ ಇದು ಜಿಲ್ಲೆಯ ರಾಜಕೀಯ ಹಿತಾಸಕ್ತಿಗೆ ಒಂದು ಕನ್ನಡಿಯಾಗಿದೆ ಎಂದು ಸಚಿವ ಖೂಬಾ ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶೀಘ್ರ ಪತನ: ಸಂಸದ ಬಿ.ವೈ.ರಾಘವೇಂದ್ರ

Feb 12 2024, 01:33 AM IST
ಭದ್ರಾವತಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಂಡಲದ ನೂತನ ಜವಾಬ್ದಾರಿ ಘೋಷಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಮಾಜಿ ಸಚಿವ ಕಳಕಪ್ಪ ಬಂಡಿ

Feb 12 2024, 01:33 AM IST

ಲೋಕಸಭಾ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗುವುದು ಎಷ್ಟು ಸತ್ಯವೋ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಅಷ್ಟೆ ಸತ್ಯ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಭವಿಷ್ಯ ನುಡಿದರು.

ಗುತ್ತಿಗೆ ಅಕ್ರಮ: ರಾಜ್ಯ ಸರ್ಕಾರದ ಬಗ್ಗೆ ಹೈಕೋರ್ಟ್‌ ಗರಂ

Feb 11 2024, 01:51 AM IST
ವಿವಿಧ ಇಲಾಖೆ ಹಾಗೂ ಬಿಬಿಎಂಪಿಯ ಗುತ್ತಿಗೆ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿಚಾರಣೆಗೆ ನೇಮಕವಾದ ನಿವೃತ್ತ ನ್ಯಾಯಮೂರ್ತಿ ಎಚ್‌. ಎನ್‌. ನಾಗಮೋಹನದಾಸ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಈವರೆಗೆ ಒಂದೂ ಪ್ರಕ್ರಿಯೆ ಸಹ ಯಾಕೆ ನಡೆದಿಲ್ಲವೆಂದು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲದಿದ್ದರೆ ಸೂಕ್ತ ಆದೇಶ ಮಾಡಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರಗಳಿಗೆ ಅನುದಾನ ನೀಡಲು ಕೇಂದ್ರದ ಮಲತಾಯಿ ಧೋರಣೆ ಸಲ್ಲ

Feb 10 2024, 01:55 AM IST
ದೇವದುರ್ಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸವಾದಿ ತಾಲೂಕು ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಶ್ವೇತಪತ್ರದಲ್ಲಿ ಹುಳುಕು ಹುಡುಕುತ್ತಿರುವ ರಾಜ್ಯ ಸರ್ಕಾರ

Feb 10 2024, 01:50 AM IST

ಕೇಂದ್ರದಲ್ಲಿ ಮೋದಿ ಸರ್ಕಾರ ಪಾರದರ್ಶಕ ಆಡಳಿತ ನೀಡಿದ್ದು, ಇದೇ ಮೊದಲ ಬಾರಿಗೆ 10 ವರ್ಷಗಳ ಶ್ವೇತ ಪತ್ರವನ್ನು ಸದನದಲ್ಲಿ ಮಂಡಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಹುಳುಕನ್ನು ಹುಡುಕುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಅನುದಾನ ತಾರತಮ್ಯ: ರಾಜ್ಯ ಸರ್ಕಾರದ ಹೋರಾಟ ಬೆಂಬಲಿಸಿ ಪ್ರತಿಭಟನೆ

Feb 10 2024, 01:48 AM IST
ರಾಜ್ಯದ ತೆರಿಗೆ ಹಣದ ತಾರತಮ್ಯದ ಬಗ್ಗೆ ಕೇಂದ್ರ ಸರ್ಕಾರವು ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಸಂಸದರು ಕೇಂದ್ರದ ನಡೆಯನ್ನು ಪ್ರಶ್ನಿಸದ್ದು ಕನ್ನಡಿಗರಿಗೆ ಮಾಡುತ್ತಿರುವ ಮೋಸ ಎಂದು ಸಿಪಿಐಎಂ ಸಂಘಟನೆಯ ಮುಖಂಡ ಪೀರು ರಾಠೋಡ ಹೇಳಿದರು.

ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಗಳಿಂದ ಅನುದಾನ ಕಡಿತ: ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಆರೋಪ

Feb 10 2024, 01:46 AM IST
ರಾಜ್ಯ ಸರ್ಕಾರವು ಬಿಟ್ಟಿ ಭಾಗ್ಯಗಳ ಯೋಜನೆ ಜಾರಿಗಾಗಿ ಅಗತ್ಯ ಸೌಲಭ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ ಕಾರಣದಿಂದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ೨೦೨೪-೨೫ ನೇ ಸಾಲಿನ ಅಯವ್ಯಯ ಪಟ್ಟಿ ಸಿದ್ಧತೆಗಾಗಿ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಅನ್ಯಾಯ

Feb 08 2024, 01:35 AM IST
ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶೈಕ್ಷಣಿಕ ಸಹಾಯಧನ ಕಡಿತ ಮಾಡುವ ಮೂಲಕ ಅನ್ಯಾಯ ಮಾಡಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ ಆರೋಪಿಸಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 83
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved