• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಮತ್ತೊಮ್ಮೆ ಕುಮಾರಸ್ವಾಮಿ ಸರ್ಕಾರ ಖಚಿತ: ಎಚ್ ಡಿಡಿ

Apr 02 2024, 01:05 AM IST
೧೯೯೧ರಲ್ಲಿ ಲೋಕಸಭೆಗೆ ನಿಂತಾಗ ಎಲ್ಲ ಕಡೆ ದೇವೇಗೌಡರು ಸೋಲುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆಗ ಜಿಲ್ಲೆಯ ಜನರು ನನಗೆ ೩೩ ಸಾವಿರ ಲೀಡ್ ಕೊಟ್ಟು ಗೆಲ್ಲಿಸಿದ್ದನ್ನು ನಾನೆಂದಿಗೂ ಮರೆಯುವುದಿಲ್ಲ.

ರಾಜ್ಯ ಸರ್ಕಾರದಿಂದ ದಲಿತರ ಹಣ ಗ್ಯಾರಂಟಿಗೆ ಬಳಕೆ: ಜಿಲ್ಲಾ ಬಿಜೆಪಿಯ ಹುಚ್ಚಯ್ಯ ಆರೋಪ

Apr 01 2024, 12:52 AM IST
ಎಸ್ಟಿ ಸಮುದಾಯಕ್ಕೆ ಶೇ.೨ರಷ್ಟು, ಎಸ್ಟಿ ಸಮುದಾಯಕ್ಕೆ ಶೇ.೪ರಷ್ಟು ಮೀಸಲಾತಿ ಹೆಚ್ಚಿಸಿದ್ದು, ಬಿಜೆಪಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ರದ್ದತಿಯಿಂದ ಅಲ್ಲಿನ ದಲಿತರು ಆಡಳಿತ ಸೇವೆಗಳಿಗೆ ಸೇರಲು ಸಹಾಯಕವಾಗಿದೆ. ಅವರಿಗೆ ನ್ಯಾಯಾಂಗ ಮತ್ತು ಆಡಳಿತಾತ್ಮಕ ಸೇವೆಗಳಲ್ಲಿ ಭಾಗವಹಿಸುವ ಹಕ್ಕು ದೊರಕಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ದಲಿತರಿಗೆ ಮಾಡಿಕೊಟ್ಟ ಅವಕಾಶ.

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಸರ್ಕಾರ : ಸುರೇಶ್ ಗೌಡ ಭವಿಷ್ಯ

Apr 01 2024, 12:48 AM IST

ಮುಂದಿನ ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಬಿಜೆಪಿ-ಜೆಡಿಎಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಸುರೇಶ್‌ಗೌಡ ಭವಿಷ್ಯ ನುಡಿದರು.

ರಾಜ್ಯ ಸರ್ಕಾರದ ವಿರುದ್ಧ ಒಣಗಿದ ಕಬ್ಬು, ಎತ್ತಿನಗಾಡಿಯೊಂದಿಗೆ ರೈತರ ಪ್ರತಿಭಟನೆ

Mar 30 2024, 12:45 AM IST
ರೈತರಿಗೆ ನೀರು ಕೊಡದೆ ಚುನವಣೆಗೆ ಬರುವಂತ ದುರಾಂಕರದ ವರ್ತನೆಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ತೋರುತ್ತಿದ್ದರೆ. ಈಗಾಗಲೇ ಶೇ.70 ರಷ್ಟು ಭಾಗದ ಬೆಳೆಗಳು ಒಣಗಿಹೋಗಿದೆ. ಅಳಿದುಳಿದಿರುವಂತ ಶೇ.30 ರಷ್ಟು ಬೆಳೆಗಳನ್ನು ಉಳಿಸಿಕೊಳ್ಳಲು ಜೊತೆಗೆ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಅಂತರ್ಜಲ ಹೆಚ್ಚಿಸಿಕೊಳ್ಳಲು ಕನಿಷ್ಠ ಒಂದು ವಾರಗಳ ಕಾಲ ಕಾಲುವೆಗಳ ಮೂಲಕ ನೀರು ಹರಿಸುವಂತೆ ಒತ್ತಾಯ.

₹13,014 ಕೋಟಿ ಗಾತ್ರದ ಬಿಬಿಎಂಪಿ ಬಜೆಟ್‌ಗೆ ರಾಜ್ಯ ಸರ್ಕಾರದ ಅನುಮೋದನೆ

Mar 25 2024, 01:47 AM IST
ಬಿಬಿಎಂಪಿ ಮಂಡಿಸಿದ 2024-25ನೇ ಸಾಲಿನ ಆಯವ್ಯಯಕ್ಕೆ ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ 645 ಕೋಟಿ ರು. ಮೊತ್ತದ ಯೋಜನೆಗಳನ್ನು ಸೇರ್ಪಡೆಗೊಳಿಸಿ ಬರೋಬ್ಬರಿ 13,014 ಕೋಟಿ ರು. ಗಾತ್ರದ ಆಯವ್ಯಯಕ್ಕೆ ಅನುಮೋದನೆ ನೀಡಿದೆ.

ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ತಂತ್ರ: ಕೋಟಾ ಆರೋಪ

Mar 25 2024, 12:52 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಪ್ರಚಾರ ಪಡೆಯುವ ದೃಷ್ಠಿಯಿಂದ ಕೆಲವೊಂದು ತಂತ್ರ ಮಾಡುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಶೆಟ್ಟರ

Mar 25 2024, 12:46 AM IST
2014ರಲ್ಲೂ ಸಿದ್ದರಾಮಯ್ಯ ಸಿಎಂ ಆಗಿದ್ದರು. ಆಗ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಆ ವೇಳೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದರಾ? ಇದೆಲ್ಲವನ್ನು ನೋಡಿದಾಗ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುವುದು ಖಚಿತ ಎಂದು ನುಡಿದರು.

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಅಯೋಮಯ-ಬಸವರಾಜ ಬೊಮ್ಮಾಯಿ

Mar 22 2024, 01:03 AM IST
ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಢ ಆಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ

Mar 21 2024, 01:01 AM IST
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಸರ್ಕಾರದಿಂದ ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಳು: ಡಾ.ಈ.ಸಿ.ನಿಂಗರಾಜ್‌ಗೌಡ

Mar 20 2024, 01:17 AM IST
ರಾಜ್ಯದ ಸರ್ಕಾರಿ ಶಿಕ್ಷಣ ಕ್ಷೇತ್ರದಲ್ಲಿ ಕರಾಳಛಾಯೆ ಆವರಿಸಿದೆ. ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿರುವ ಸರ್ಕಾರ ನಿಯಮಬಾಹಿರವಾಗಿ ಪಠ್ಯಪುಸ್ತಕಗಳನ್ನು ಬದಲಾವಣೆ ಮಾಡುವ ಮೂಲಕ ಬದಲಾಗುತ್ತಿರುವ ಮೌಲ್ಯಗಳಿಗೆ ಅನುಗುಣವಾಗಿ ನವೀಕೃತ ವಿಧಾನಗಳಲ್ಲಿ ಕಲಿಯುವ ಮಕ್ಕಳ ಹಕ್ಕನ್ನು ಕಸಿದುಕೊಂಡಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved