• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿಎಸ್‌ವೈ

Nov 08 2023, 01:02 AM IST
ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಎರಡನೇ ದಿನವಾದ ಮಂಗಳವಾರ ತುಮಕೂರು ಜಿಲ್ಲೆಯ ಕೊರಟೆಗೆರೆ ಮತ್ತು ಮಧುಗಿರಿಯಲ್ಲಿ ಬರ ಅಧ್ಯಯನ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಬರಗಾಲದಲ್ಲಿ ರೈತರಿಗೆ ಸಾಂತ್ವನ ಹೇಳದ ರಾಜ್ಯ ಸರ್ಕಾರ-ಈಶ್ವರಪ್ಪ

Nov 08 2023, 01:02 AM IST
ರಾಜ್ಯದಲ್ಲಿ ಭೀಕರ ಬರ ಬಂದಿದೆ. ಸರ್ಕಾರದ ಯಾವುದೇ ಪ್ರತಿನಿಧಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಸಾಂತ್ವನ ಹೇಳದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಡಿಕೆಶಿಯವರ ಸಮ್ಮಿಶ್ರ ಸರ್ಕಾರ

Nov 07 2023, 01:31 AM IST
ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿಎಸ್‌ವೈ

Nov 07 2023, 01:30 AM IST
ರಾಜ್ಯದಲ್ಲಿ ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಬೌನ್ಸ್ ಆಗುವಷ್ಟರ ಮಟ್ಟಿಗೆ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಕೇಂದ್ರಕ್ಕೆ ಬೆಳೆನಷ್ಟದ ನೈಜ ವರದಿ ನೀಡಲು ರಾಜ್ಯ ಸರ್ಕಾರ ವಿಫಲ

Nov 07 2023, 01:30 AM IST
ರಾಜ್ಯದ ರೈತರ ಸ್ಥಿತಿಗತಿಗಳನ್ನು ಖುದ್ದು ಅರಿಯುವ ಯತ್ನ ಬಿಜೆಪಿ ಬರ ಅಧ್ಯಯನ ತಂಡ ಮಾಡುತ್ತಿದೆ.

ರಾಜ್ಯ ಸರ್ಕಾರಕ್ಕೆ ಬರಗಾಲದ ಬಗ್ಗೆ ಚಿಂತನೆಯಿಲ್ಲ

Nov 07 2023, 01:30 AM IST
ರಾಜ್ಯ ಸರ್ಕಾರಕ್ಕೆ ಬರಗಾಲದ ಬಗ್ಗೆ ಚರ್ಚೆನೂ ಇಲ್ಲ, ಚಿಂತನೆಯೂ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಜನತೆಯನ್ನು ಕತ್ತಲೆಗೆ ದೂಡಿರುವ ರಾಜ್ಯ ಸರ್ಕಾರ: ಸುರೇಶ್‌ ಗೌಡ

Nov 07 2023, 01:30 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಜನತೆಯನ್ನು ಕತ್ತಲೆಗೆ ದೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಆರೋಪಿಸಿದ್ದಾರೆ.

ಕೇಂದ್ರದ ಕಡೆ ಕೈ ತೋರಿಸುವ ರಾಜ್ಯ ಸರ್ಕಾರದ ಕೆಲಸವೇನು ?

Nov 07 2023, 01:30 AM IST
ಬರ ನಿರ್ವಹಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ । ಸುದ್ದಿಗೋಷ್ಠಿಯಲ್ಲಿ ಎಂಎಲ್‌ಸಿ ನವೀನ್‌ ಕಿಡಿ

ಬರದ ವಾಸ್ತವ ಸ್ಥಿತಿ ಮನವರಿಕೆ ಮಾಡಲು ರಾಜ್ಯ ಸರ್ಕಾರ ವಿಫಲ

Nov 06 2023, 12:48 AM IST
ರಾಜ್ಯ ಸರ್ಕಾರ ಈ ಮೊದಲು ಬರಗಾಲದ ಪರಿಸ್ಥಿತಿಯ ಸಮಗ್ರ ವಿವರವನ್ನು ಅಧಿಕಾರಿಗಳಿಂದ ಪಡೆದುಕೊಳ್ಳದೇ ಬೇಕಾಬಿಟ್ಟಿಯಾಗಿ ₹4 ಸಾವಿರ ಕೋಟಿ ಪರಿಹಾರಧನ ಮಂಜೂರು ಮಾಡುವಂತೆ ಕೇಂದ್ರವನ್ನು ಕೇಳಿತ್ತು. ನಂತರ ₹17 ಸಾವಿರ ಕೋಟಿ ಪರಿಹಾರವಾಗಿ ನೀಡಬೇಕೆಂದು ಕೇಂದ್ರಕ್ಕೆ ಕೇಳಿದೆ.

ಕೇವಲ ₹4.50 ಕೋಟಿ ಪರಿಹಾರ ಘೋಷಣೆ, ರಾಜ್ಯ ಸರ್ಕಾರದ ವಿರುದ್ಧ ಸಚಿವ ಖೂಬಾ ಕಿಡಿ

Nov 04 2023, 12:31 AM IST
ಬರ ಪರಿಹಾರ ಘೋಷಣೆ ಮಾಡುವಲ್ಲಿ ರಾಜ್ಯದ ರೈತರಿಗೆ ಹಾಗೂ ಬೀದರ್‌ ರೈತರಿಗೆ ಮತ್ತೆ ಅನ್ಯಾಯ ಮಾಡಿದೆ, 4.50 ಕೋಟಿ ರು. ನೀಡುವ ಮೂಲಕ ರಾಜ್ಯದಲ್ಲಿಯೆ ಅತ್ಯಂತ ಕಡಿಮೆ ಪರಿಹಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕಿಡಿ ಕಾರಿದ್ದಾರೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved