• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ಆಶೀರ್ವಾದಿಸಲು ಬನ್ನಿ: ಪ್ರಸನ್ನಕುಮಾರ್‌

Jan 09 2024, 02:00 AM IST
ಕಾಂಗ್ರೆಸ್ ಸರ್ಕಾರವು ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಕಾಲ ಸನ್ನಿಹಿತವಾಗಿದೆ. ಈಗಾಗಲೇ 4 ಗ್ಯಾರಂಟಿಗಳು ಈಡೇರಿ, ಜನತೆ ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಈಗ 5ನೇ ಗ್ಯಾರಂಟಿ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಹೂರ್ತ ಫಿಕ್ಸ್‌ ಆಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಜನತೆ ಇನ್ನಷ್ಟು ಹೆಚ್ಚಿನ ಆಶೀರ್ವಾದ ಮಾಡಲು ತಪ್ಪದೇ ಬನ್ನಿ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಪ್ರಸನ್ನಕುಮಾರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.

ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ

Jan 08 2024, 01:45 AM IST
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಬರ ಪರಿಹಾರ ಹೆಚ್ಚಿಸಬೇಕು-ಮೇಟಿ

Jan 07 2024, 01:30 AM IST
ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ಕಾರ್ಯ ಮಾಡದಿರುವುದು ಹಾಗೂ ಬರ ಪರಿಹಾರವಾಗಿ ಪ್ರತಿ ರೈತರಿಗೆ ರು. 2 ಸಾವಿರ ನೀಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.

ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದ ಅಸಹಕಾರ: ಶೋಭಾ ಕರಂದ್ಲಾಜೆ ಆರೋಪ

Jan 07 2024, 01:30 AM IST
ವಿಕಸಿತ ಭಾರತ ಯಾತ್ರೆಗೆ ನಮ್ಮ ರಾಜ್ಯದ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಬಾರದೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಈ ಕಾರಣಕ್ಕಾಗಿ ಎಲ್ಲೂ ಕೂಡ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಹಾಗಾಗಿ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಯಾದ ಕೆರೆಗಳಿಗೆ ರಾಜ್ಯ ಸರ್ಕಾರದಿಂದ ‘ಅವಕೃಪೆ’..!

Jan 05 2024, 01:45 AM IST
ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳು ಸರ್ಕಾರದ ಅವಕೃಪೆಗೆ ಪಾತ್ರವಾಗಿದ್ದು ಪುನರ್ ನಿರ್ಮಾಣಕ್ಕಾಗಿ ಎದುರುನೋಡುತ್ತಿವೆ. ಅಲ್ಲದೇ, ಹೋಬಳಿಯಲ್ಲಿ ಕುಡಿಯುವ ನೀರಿಗೂ ಅಭಾವ ಹೆಚ್ಚಾಗಿದ್ದು, ಉದ್ಯೋಗವನ್ನರಸಿ ಬೆಂಗಳೂರು, ಪುಣೆ, ಮುಂಬೈಗೆ ವಲಸೆ ಹೊರಟ್ಟಿದ್ದಾರೆ ಜನರು.

ರಾಜ್ಯ ಸರ್ಕಾರ ರೈತರ ಮರೆತಿದೆ: ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ

Jan 04 2024, 01:45 AM IST
ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರಬೇಕು. ಆದರೆ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ ವ್ಯಕ್ತಪಡಿಸಿದರು. ಅರಸೀಕೆರೆಯ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ

Jan 04 2024, 01:45 AM IST
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.

ರಾಜ್ಯ ಸರ್ಕಾರ ಸುಳ್ಳಿನ ನಶೆಯಲ್ಲಿ ತೇಲಾಡುತ್ತಿದೆ

Dec 30 2023, 01:15 AM IST
ಮಹಾದೇವಪ್ಪ ನೀನು ಫ್ರೀ ನಾವು ಫ್ರೀ ಅಂತಾ ಸುಳ್ಳು ಹೇಳುವ ಸರ್ಕಾರ ನಮ್ಮದಲ್ಲ. ೧೦ ಕೆಜಿ ಅಕ್ಕಿ ಕೊಡುತ್ತೇವೆ ಎಂದವರು ಅಕ್ಕಿ ಕೊಡಲು ಆಗುತ್ತಿಲ್ಲ. ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ.

ರಾಜ್ಯ ಸರ್ಕಾರದ ಹಿಜಾಬ್ ನಿಷೇಧ ವಾಪಸ್ ಕ್ರಮ ಸರಿ ಇದೆ-ಸಚಿವ ಶಿವರಾಜ ತಂಗಡಗಿ

Dec 24 2023, 01:45 AM IST
ಬರದ ಕುರಿತು ಮಾತನಾಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ. ರಾಜ್ಯವೇ ಬರದಿಂದ ತತ್ತರಿಸಿದರೂ ಕೇಂದ್ರ ನೈಯಾಪೈಸೆ ನೀಡುತ್ತಿಲ್ಲ. ಆದರೂ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ತೊಂದರೆ ಆಗಬಾರದೆಂದು ಮಧ್ಯಂತರ ಪರಿಹಾರ ನೀಡಿದೆ.

ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ: ಟಿಬಿಜೆ

Dec 24 2023, 01:45 AM IST
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ರಾಗಿ ಖರೀದಿ ಕೇಂದ್ರ ಮತ್ತು ನೋಂದಣಿಗೆ ಚಾಲನೆ
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved