• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕಾರ್ಯವಾಗಲಿ: ಪಂಜಾಬ್‌ ರಾಜ್ಯಪಾಲ ಗುಲಾಬಚಂದ ಕಟಾರಿಯಾ

Jan 23 2025, 12:46 AM IST
ಆಚಾರ್ಯ ಗುಣಧರನಂದಿ ಮಹಾರಾಜರು ಧಾರ್ಮಿಕ ಕ್ಷೇತ್ರದಲ್ಲಷ್ಟೇ ಅಲ್ಲದೇ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಕ್ರಾಂತಿ ಮಾಡಿದ್ದು ಮುಂದಿನ ಪೀಳಿಗೆಗಳ ಉದ್ಧಾರಕ್ಕೂ ಕಟಿಬದ್ಧರಾಗಿದ್ದಾರೆ.

ಸಾಧು, ಸಂತರಿಂದಲೇ ಸಂಸ್ಕೃತಿಯ ಉಳಿವು: ರಾಜಸ್ಥಾನದ ರಾಜ್ಯಪಾಲ ಹರಿಭಾವು

Jan 22 2025, 12:34 AM IST
ಭಾರತೀಯ ನಾಗರಿಕತೆಯನ್ನು ನಾಶಪಡಿಸಲು ಅನೇಕ ಪ್ರಯತ್ನಗಳು ನಡೆದರೂ ಅದು ಸಫಲವಾಗಲಿಲ್ಲ. ಬ್ರಿಟಿಷರ ಆಳ್ವಿಕೆಯಲ್ಲಿ ಹಲವು ಅಧಿಕಾರಿಗಳು ಭಾರತೀಯ ಧರ್ಮ ಆಧಾರಿತ ಗುರುಕುಲ ಪದ್ದತಿಯನ್ನು ನಾಶಪಡಿಸಲು ಮುಂದಾದರು. ಅಲ್ಲದೇ ಇನ್ನೂ ಕೆಲವರು ಗುರುಕುಲ ಪದ್ಧತಿ ಮರೆಮಾಚಲು ಪ್ರಯತ್ನಿಸಿದರು.

ಭಾರತೀಯ ಸಂಸ್ಕೃತಿಯ ಅಡಿಪಾಯದಡಿ ಆಧುನಿಕ ಶಿಕ್ಷಣ ನೀಡಲಿ: ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌

Jan 18 2025, 12:49 AM IST
ಭಾರತೀಯ ಸಂಸ್ಕೃತಿಯ ಅಡಿಪಾಯದಲ್ಲಿ ಆಧುನಿಕ ಶಿಕ್ಷಣವನ್ನು ನೀಡುವ ಕಾರ್ಯವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು.

ಎಸ್‌.ಎಂ. ಕೃಷ್ಣ ನಿಧನಕ್ಕೆ ರಾಜ್ಯಪಾಲ ಸಂತ್ವಾನ

Dec 11 2024, 01:00 AM IST
ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಶ್ರೀಮತಿ ಪ್ರೇಮಾ ಕೃಷ್ಣ ಅವರಿಗೆ ಸಾಂತ್ವನ ಹೇಳಿದ್ದಾರೆ.

ಇಸ್ಕಾನ್‌ ಸಂಸ್ಥೆ ದೇಶದ ಪರಂಪರೆಯ ಶ್ರೇಷ್ಠ ರಾಯಭಾರಿ : ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್

Dec 09 2024, 01:15 AM IST
ಭಗವದ್ಗೀತೆಯ ಮೇಲಿನ ಭಕ್ತಿಯಿಂದ ಲಕ್ಷಾಂತರ ಪ್ರತಿಗಳನ್ನು 70 ಕ್ಕೂ ಹೆಚ್ಚು ಭಾಷೆಗಳಲ್ಲಿ ಮುದ್ರಿಸಿ, ವಿತರಿಸಿರುವ ಇಸ್ಕಾನ್‌ ಸಂಸ್ಥೆ ಆಧುನಿಕ ಯುಗದ ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೇಷ್ಠ ರಾಯಭಾರಿ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಶ್ಲಾಘಿಸಿದರು.

ಶರಣ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ: ಮೇಘಾಲಯದ ರಾಜ್ಯಪಾಲ ವಿಜಯಶಂಕರ

Nov 24 2024, 01:45 AM IST
ಬಸವಕಲ್ಯಾಣದಲ್ಲಿ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ರಾಜ್ಯಪಾಲ ಸಿ.ಎಚ್‌.ವಿಜಯಶಂಕರ ಚಾಲನೆ ನೀಡಿದರು.

ಲಂಡನ್ ಸಂಸದೀಯ ಶೃಂಗಕ್ಕೆ ಗೌರ್ನರ್‌ ಚಾಲನೆ - ರಾಜಭವನದಲ್ಲಿ ಚಾಲನೆ ನೀಡಿದ ರಾಜ್ಯಪಾಲ ಗೆಹ್ಲೋತ್‌

Nov 18 2024, 11:10 AM IST

ಲಂಡನ್‌ನಲ್ಲಿ ನಡೆಯಲಿರುವ ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ‘ಲಂಡನ್ ಸಂಸದೀಯ ನಾಯಕತ್ವ ಶೃಂಗಸಭೆ-2024’ರಲ್ಲಿ ಭಾಗವಹಿಸಲಿರುವ 23 ಗಣ್ಯರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಶುಭ ಕೋರಿದರು.

ಕೃಷ್ಣಮಠದಲ್ಲಿ ವಿಜಯದಾಸರ ಆರಾಧನಾ ಉತ್ಸವ: ಮೇಘಾಲಯ ರಾಜ್ಯಪಾಲ ಭಾಗಿ

Nov 11 2024, 12:57 AM IST
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ವಿಜಯದಾಸರ ಆರಾಧನೆ ಉತ್ಸವದಲ್ಲಿ ಭಾನುವಾರ ಮೇಘಾಲಯದ ರಾಜ್ಯಪಾಲ ಎಚ್.ಸಿ. ವಿಜಯಶಂಕರ್ ಪಾಲ್ಗೊಂಡರು.

ಆದಿಚುಂಚನಗಿರಿ ಮಠಕ್ಕೆ ಆಂಧ್ರ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಭೇಟಿ

Nov 04 2024, 12:21 AM IST
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲದಲ್ಲಿ ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.

ಬದಲಾದ ಜೀವನ ಪದ್ಧತಿಯಿಂದ ಕ್ಯಾನ್ಸರ್ ಉಲ್ಬಣ: ಅಲಯನ್ಸ್ ರಾಜ್ಯಪಾಲ ಕೆ.ಟಿ.ಹನುಮಂತು

Oct 21 2024, 12:43 AM IST
ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ಆರೋಗ್ಯ ಕ್ಷೇತ್ರದ ವಿಜ್ಞಾನಿಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಹುದಾದ ಔಷಧಗಳನ್ನು ಪತ್ತೆ ಮಾಡಿದ್ದಾರೆ, ಇನ್ನು ೧೦ ವರ್ಷಗಳಲ್ಲಿ ಮತ್ತಷ್ಟು ಪರಿಣಾಮಕಾರಿ ಔಷಧಗಳು ಲಭ್ಯವಾಗುತ್ತವೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved