ಪ.ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಲೈಂಗಿಕ ಕಿರುಕುಳ ಆರೋಪವು ಬೋಸ್ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ.
ಕೃಷಿಯಲ್ಲಿ ಆಹಾರೋತ್ಪಾದನೆ ಹೆಚ್ಚಿಸಲು ರಸಗೊಬ್ಬರ, ಕೀಟ ನಾಶಕ ಅಧಿಕವಾಗಿ ಬಳಸುತ್ತಿರುವುದು ಆತಂಕಕಾರಿಯಾಗಿದ್ದು, ಇದರಿಂದ ಮಣ್ಣು, ನೀರು, ಪರಿಸರ ಕಲುಷಿತಗೊಳ್ಳುವುದರ ಜೊತೆಗೆ ಮಾನವರ ಆರೋಗ್ಯದ ಪರಿಣಾಮ ಉಂಟಾಗಲಿದೆ. ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು ಎಂದು ರಾಜ್ಯಪಾಲ ಗೆಹಲೋತ್ ಕರೆ ನೀಡಿದರು.