• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅಗ್ರಗಣ್ಯ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌

Feb 28 2024, 02:31 AM IST
ಕರ್ನಾಟಕದ ವೈದ್ಯಕೀಯ ಸೇವೆಗಳು ‘ವಿಶ್ವ ಆರೋಗ್ಯ ಸಂಸ್ಥೆ’ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಸಾರವಾಗಿವೆ. ಈ ಸ್ಥಾನಕ್ಕೆ ಬರಲು ಕರ್ನಾಟಕ ಸರ್ಕಾರ ಮತ್ತು ಜನರ ಪರಿಶ್ರಮ ಗಣನೀಯವಾಗಿದೆ ಎಂದು ರಾಜ್ಯಪಾಲ ಗೆಹಲೋತ್‌ ಶ್ಲಾಘಿಸಿದರು.

ಕಡಲ ಗಡಿ ರಕ್ಷಣೆಯಲ್ಲಿ ಕೋಸ್ಟ್‌ಗಾರ್ಡ್‌ ಪಾತ್ರ ಮಹತ್ತರ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌

Feb 24 2024, 02:31 AM IST
ಮಂಗಳೂರಿನ ಎನ್‌ಎಂಪಿಎಯಲ್ಲಿ 48ನೇ ಭಾರತೀಯ ಕೋಸ್ಟ್‌ ಗಾರ್ಡ್‌ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್‌ಗೆ ಸಿಬಿಐ ಬಿಸಿ

Feb 23 2024, 01:50 AM IST
2200 ಕೋಟಿ ರು. ಜಲವಿದ್ಯುತ್‌ ಯೋಜನೆ ಹಗರಣದ ಸಂಬಂಧ ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಮತ್ತು ಆಪ್ತರ 30 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆದಿದೆ.

ಆ.10ಕ್ಕೆ ಮಾಜಿ ರಾಜ್ಯಪಾಲ ರಾಚಯ್ಯನವರ ಸ್ಮಾರಕ ಲೋಕಾರ್ಪಣೆ

Feb 15 2024, 01:34 AM IST
ಈ ಭಾಗದ ಹಿರಿಯ ರಾಜಕೀಯ ಮುತ್ಸದಿ, ಮಾಜಿ ರಾಜ್ಯಪಾಲ ದಿ. ಬಿ. ರಾಚಯ್ಯ ಸ್ಮಾರಕವು ಅವರ ೧೦೨ನೇ ಜನ್ಮದಿನೋತ್ಸವವಾದ ಆ.೧೦ ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮುರ್ತಿ ತಿಳಿಸಿದರು.

ಎಡನೀರು ಮಠದ ಸಾಮಾಜಿಕ ಬದ್ಧತೆ ಶ್ಲಾಘನೀಯ: ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Feb 14 2024, 02:17 AM IST
ಧಾರ್ಮಿಕ, ಶಿಕ್ಷಣ ಹಾಗೂ ಅಧ್ಯಾತ್ಮಕತೆಯೊಂದಿಗೆ ಮುಂದುವರಿಯುವ ಈ ಮಠದ ಹಿರಿಮೆಯನ್ನು ಎತ್ತಿ ಹಿಡಿಯಲು ಬ್ರಹ್ಮಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಬಳಿಕ ಇದೀಗ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕೈಂಕರ್ಯ ಶ್ಲಾಘನೀಯ ಎಂದು ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ ಹೇಳಿದರು.

ರಸ್ತೆ ಬದಿ ಕೂತು 2 ತಾಸು ಪ್ರತಿಭಟಿಸಿದ ರಾಜ್ಯಪಾಲ!

Jan 28 2024, 01:20 AM IST

ಕಾರ್ಯಕ್ರಮವೊಂದಕ್ಕೆ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಪಟ್ಟಿ ತೋರಿಸಿ ಪ್ರತಿಭಟನೆ ನಡೆಸಿದ್ದಕ್ಕೆ ಸಿಟ್ಟಾದ ಆರೀಫ್‌ ಅವರು, ಕಾರಿನಿಂದ ಇಳಿದು ರಸ್ತೆ ಬದಿ 2 ತಾಸು ಕೂತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನೀರಾವರಿ ಸ್ಕೀಂ ಜಾರಿಗೆ ಸರ್ಕಾರ ಬದ್ಧ: ರಾಜ್ಯಪಾಲ

Jan 27 2024, 01:16 AM IST
ಮೇಕೆದಾಟು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಗಣರಾಜ್ಯೋತ್ಸವದ ಭಾಷಣದ ವೇಳೆ ತಿಳಿಸಿದರು.

ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಮತಹಾಕಿ: ರಾಜ್ಯಪಾಲ

Jan 26 2024, 01:47 AM IST
ಬಲಿಷ್ಠ ಪ್ರಜಾಪ್ರಭುತ್ವ ರಚನೆಗೆ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋತ್‌ ಕರೆ ನೀಡಿದ್ದಾರೆ.

ಒಂದೂವರೆ ನಿಮಿಷದಲ್ಲಿ ಸರ್ಕಾರಿ ಭಾಷಣ ಓದಿ ತೆರಳಿದ ಕೇರಳ ರಾಜ್ಯಪಾಲ

Jan 26 2024, 01:46 AM IST
ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಬಜೆಟ್‌ ಅಧಿವೇಶನದಲ್ಲಿ ಕೇವಲ ಒಂದೂವರೆ ನಿಮಿಷದಲ್ಲಿ 62 ಪುಟಗಳ ಭಾಷಣವನ್ನು ಓದಿ ಹಿಂದಿರುಗಿದ ಪ್ರಸಂಗ ನಡೆಯಿತು.

ನಾಪೋಕ್ಲು ಲಯನ್ಸ್ ಸಂಸ್ಥೆಗೆ ಲಯನ್ಸ್ ರಾಜ್ಯಪಾಲ ಭೇಟಿ

Jan 06 2024, 02:00 AM IST
ನಾಪೋಕ್ಲು ಲಯನ್ಸ್‌ ಕ್ಲಬ್‌ಗೆ ರಾಜ್ಯಪಾಲ ಡಾ. ಮೆಲ್ವಾನ್ ಡಿಸೋಜ ಭೇಟಿ ನೀಡಿದರು. ಲಿಯೋ ಸಂಸ್ಥೆಯ ಸದಸ್ಯರಿಗೆ ಮಾಹಿತಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved